Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:5 - ಕನ್ನಡ ಸತ್ಯವೇದವು C.L. Bible (BSI)

5 ಗಾದ್ ಪ್ರವಾದಿಯು ದಾವೀದನಿಗೆ, “ನೀನು ಈ ದುರ್ಗದಲ್ಲಿರಬಾರದು; ಇದನ್ನು ಬಿಟ್ಟು ಯೆಹೂದ ನಾಡಿಗೆ ಹೋಗು,” ಎಂದು ಹೇಳಿದ್ದರಿಂದ ಅವನು ಹೆರೆತ್ ಮರುಭೂಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಗಾದ್ ಪ್ರವಾದಿಯು ದಾವೀದನಿಗೆ, “ನೀನು ಈ ದುರ್ಗದಲ್ಲಿರಬಾರದು, ಇದನ್ನು ಬಿಟ್ಟು ಯೆಹೂದ ದೇಶಕ್ಕೆ ಹೋಗು” ಎಂದು ಹೇಳಿದ್ದರಿಂದ ಅವನು ಹೆರೆತ್ ಅರಣ್ಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಗಾದ್‍ಪ್ರವಾದಿಯು ದಾವೀದನಿಗೆ - ನೀನು ಈ ದುರ್ಗದಲ್ಲಿರಬಾರದು; ಇದನ್ನು ಬಿಟ್ಟು ಯೆಹೂದ ದೇಶಕ್ಕೆ ಹೋಗು ಎಂದು ಹೇಳಿದದರಿಂದ ಅವನು ಹೆರೆತ್ ಅರಣ್ಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಗಾದ್ ಪ್ರವಾದಿಯು ದಾವೀದನಿಗೆ, “ನೀನು ಕೋಟೆಯಲ್ಲಿರಬೇಡ. ಯೆಹೂದ್ಯರ ದೇಶಕ್ಕೆ ಹೋಗು” ಎಂದು ಹೇಳಿದನು. ಆದ್ದರಿಂದ ದಾವೀದನು ಹೆರೆತ್ ಅರಣ್ಯಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಗಾದನೆಂಬ ಪ್ರವಾದಿಯು ದಾವೀದನಿಗೆ, “ನೀನು ಗವಿಯಲ್ಲಿರದೆ ಯೆಹೂದ ದೇಶಕ್ಕೆ ಹೊರಟು ಬಾ,” ಎಂದನು. ಆಗ ದಾವೀದನು ಹೊರಟು ಹೆರೆತ್ ಎಂಬ ಅರಣ್ಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:5
8 ತಿಳಿವುಗಳ ಹೋಲಿಕೆ  

ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕಾಗಿ ಲೇವಿಯರನ್ನು ನೇಮಿಸಿದನು. ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿ ನಾತಾನ್ ಇವರ ಆಜ್ಞಾನುಸಾರ ಸರ್ವೇಶ್ವರನ ಆಲಯದಲ್ಲಿ ಈ ಗಾಯಕರನ್ನು ಇರಿಸಿದ್ದನು. ಸರ್ವೇಶ್ವರಸ್ವಾಮಿಯೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದರು.


ದಾವೀದನ ಪೂರ್ವೋತ್ತರ ಚರಿತ್ರೆ, ಅವನ ಆಳ್ವಿಕೆ, ಪರಾಕ್ರಮ ಹಾಗೂ ಅವನಿಗೂ ಇಸ್ರಯೇಲರಿಗೂ ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖ-ದುಃಖ, ಇವುಗಳ ವರದಿಯು


ದೇವರು ದಾವೀದನ ದರ್ಶಿಯಾದ ಗಾದನಿಗೆ,


ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಸರ್ವೇಶ್ವರ ದರ್ಶನವಿತ್ತು,


ಅವರನ್ನು ಆ ರಾಜನ ಬಳಿಯಲ್ಲಿ ಬಿಟ್ಟನು. ದಾವೀದನು ದುರ್ಗದಲ್ಲಿದ್ದ ಕಾಲವೆಲ್ಲಾ ಅವನ ತಂದೆತಾಯಿಗಳು ಆ ರಾಜನ ಬಳಿಯಲ್ಲೇ ವಾಸವಾಗಿದ್ದರು.


ದಾವೀದನು ಆ ಅದುಲ್ಲಾಮ್ ದುರ್ಗದಲ್ಲಿದ್ದನು. ಫಿಲಿಷ್ಟಿಯರು ಬೆತ್ಲೆಹೇಮಿನಲ್ಲಿ ಕಾವಲುದಂಡನ್ನಿಟ್ಟಿದ್ದರು.


ದೇವಾ, ನೀಯೆನ್ನ ದೇವ, ನಿನಗಾಗಿ ನಾ ಕಾದಿರುವೆ I ನಿರ್ಜಲ ಮರುಭೂಮಿಯಲಿ ನೀರಿಗಾಗಿ ಹಾತೊರೆವಂತೆ I ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ II


ಆ ಸಮಯದಲ್ಲಿ ದಾವೀದನು ಭದ್ರವಾದ ದಿಣ್ಣೆಯ ಮೇಲಿದ್ದನು. ಫಿಲಿಷ್ಟಿಯರು ಬೆತ್ಲೆಹೇಮನ್ನು ವಶಪಡಿಸಿಕೊಂಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು