Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:6 - ಕನ್ನಡ ಸತ್ಯವೇದವು C.L. Bible (BSI)

6 ಅವನಿಗೆ ನನ್ನ ಹೆಸರಿನಲ್ಲಿ, ‘ನಿನಗೂ ನಿನ್ನ ಕುಟುಂಬಕ್ಕೂ ನಿನ್ನ ಸರ್ವಸಂಪತ್ತಿಗೂ ಶುಭವಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನಿಗೆ ನನ್ನ ಹೆಸರಿನಲ್ಲಿ ‘ನಿನಗೂ, ನಿನ್ನ ಕುಟುಂಬಕ್ಕೂ, ನಿನ್ನ ಸರ್ವಸಂಪತ್ತಿಗೂ ಶುಭವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿನಗೂ ನಿನ್ನ ಕುಟುಂಬಕ್ಕೂ ನಿನ್ನ ಸರ್ವಸಂಪತ್ತಿಗೂ ಶುಭವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಈ ಸಂದೇಶವನ್ನು ಅವನಿಗೆ ಹೇಳಿರಿ: “ನೀನು ಮತ್ತು ನಿನ್ನ ಕುಟುಂಬದವರು ಕ್ಷೇಮವಾಗಿದ್ದೀರೆಂದು ನಾನು ನಂಬಿದ್ದೇನೆ. ನಿನ್ನ ಸಕಲ ಸಂಪತ್ತು ಚೆನ್ನಾಗಿರುವುದೆಂದು ನಾನು ನಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ‘ನಿನಗೆ ಸಮಾಧಾನವೂ, ನಿನ್ನ ಮನೆಗೆ ಸಮಾಧಾನವೂ ನಿನ್ನ ಸರ್ವಸಂಪತ್ತಿಗೂ ಸಮಾಧಾನವೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:6
12 ತಿಳಿವುಗಳ ಹೋಲಿಕೆ  

ಆಗ ‘ಮೂವತ್ತು ಪ್ರಮುಖ’ರ ಪಡೆಯಲ್ಲಿ ಮುಖ್ಯಸ್ಥನಾದ ಅಮಾಸೈ ಆತ್ಮಾವೇಶವುಳ್ಳವನಾಗಿ ಹೀಗೆ ಕೂಗಿ ಹೇಳಿದನು: “ಜೆಸ್ಸೆಯ ಮಗ ದಾವೀದನಿಗೆ ಶುಭವಾಗಲಿ! ನಾವೆಲ್ಲರು ನಿಮ್ಮವರು; ನಿಮಗೂ ನಿಮ್ಮ ಸಹಾಯಕರಿಗೂ ಶುಭವಾಗಲಿ! ದೇವರು ನಿಮಗೆ ಜಯಪ್ರದರಾಗಿದ್ದಾರೆ.” ದಾವೀದ ಅವರನ್ನು ಸ್ವಾಗತಿಸಿ ತನ್ನ ಸೈನ್ಯದಲ್ಲಿ ಮುಖ್ಯಾಧಿಕಾರಿಗಳನ್ನಾಗಿ ನೇಮಿಸಿದನು.


ನೀವು ಯಾವ ಮನೆಗೆ ಹೋದರೂ, ‘ಈ ಮನೆಗೆ ಶಾಂತಿ,’ ಎಂದು ಆಶೀರ್ವಾದ ಮಾಡಿ.


ವಿಲಾಸಿಯಾದ ವಿಧವೆಯಾದರೋ ಬದುಕಿದ್ದರೂ ಸತ್ತಂತೆಯೇ.


ಶುಭವಿರಲೀ ನಿನ್ನೀ - ಪೌಳಿಗೋಡೆಗಳೊಳಗೆ” II ಸಂರಕ್ಷಣೆ ಇರಲಿ ನಿನ್ನ ಅರಮನೆಗಳೊಳಗೆ” II


ಶಾಂತಿದಾತರಾದ ಪ್ರಭು ಎಲ್ಲ ಕಾಲಕ್ಕೂ ಎಲ್ಲ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭು ನಿಮ್ಮೆಲ್ಲರೊಡನೆ ಇರಲಿ!


ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.


ನೀವು ಪ್ರಭುವಿನಲ್ಲಿ ಅಚಲರಾಗಿರುವುದನ್ನು ಕೇಳಿ ಪುನಶ್ಚೇತನಗೊಂಡಿದ್ದೇವೆ.


ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ!” ಎಂದು ಹೇಳಿ ಸಾಷ್ಟಾಂಗ ನಮಸ್ಕಾರ ಮಾಡಿದನು. “ಅರಸನಿಗೆ ವಿರುದ್ಧ ಬಂಡೆದ್ದವರನ್ನು ಅಧೀನಪಡಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!” ಎಂದನು.


ಅವನು ಹತ್ತುಮಂದಿ ಸೇವಕರನ್ನು ಕರೆದು ಅವರಿಗೆ, “ನೀವು ಕರ್ಮೆಲಿನಲ್ಲಿರುವ ನಮ್ಮ ಸಂಬಂಧಿಕನಾದ ನಾಬಾಲನ ಬಳಿಗೆ ಹೋಗಿ ಅವನ ಕ್ಷೇಮಸಮಾಚಾರವನ್ನು ವಿಚಾರಿಸಿರಿ.


ನನ್ನ ಬಂಧುಬಳಗದವರ ನಿಮಿತ್ತ I “ನಿನಗೆ ಶುಭವಿರಲಿ” ಎಂಬುದು ನನ್ನ ಮತ II


ಅದಕ್ಕೆ ಆ ಗೃಹನಿರ್ವಾಹಕ, “ಸಮಾಧಾನದಿಂದಿರಿ, ಹೆದರಬೇಡಿ. ನಿಮ್ಮ ತಂದೆಗೂ ನಿಮಗೂ ದೇವರಾದವರು ನಿಮ್ಮ ಚೀಲಗಳಲ್ಲಿಯೇ ನಿಧಿ ನಿಕ್ಷೇಪ ದೊರಕುವಂತೆ ಅನುಗ್ರಹಿಸಿದ್ದಾರೆ; ನೀವು ಕೊಟ್ಟ ಹಣ ನನಗೆ ಮುಟ್ಟಿದೆ,” ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು