Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:9 - ಕನ್ನಡ ಸತ್ಯವೇದವು C.L. Bible (BSI)

9 ದಾವೀದನ ಸೇವಕರು ಹೋಗಿ ಅವನ ಹೆಸರಿನಲ್ಲಿ ಈ ಮಾತುಗಳನ್ನೆಲ್ಲಾ ನಾಬಾಲನಿಗೆ ತಿಳಿಸಿದರು. ಅಲ್ಲೇ ಉತ್ತರಕ್ಕಾಗಿ ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದಾವೀದನ ಸೇವಕರು ಹೋಗಿ ಅವನ ಹೆಸರಿನಲ್ಲಿ ಈ ಮಾತುಗಳನ್ನೆಲ್ಲಾ ನಾಬಾಲನಿಗೆ ತಿಳಿಸಿ ಉತ್ತರಕ್ಕಾಗಿ ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದಾವೀದನ ಸೇವಕರು ಹೋಗಿ ಅವನ ಹೆಸರಿನಲ್ಲಿ ಈ ಮಾತುಗಳನ್ನೆಲ್ಲಾ ನಾಬಾಲನಿಗೆ ತಿಳಿಸಿ ಉತ್ತರಕಾಯುತ್ತಿರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದಾವೀದನ ಜನರು ನಾಬಾಲನ ಬಳಿಗೆ ಹೋಗಿ ಈ ಸಂದೇಶವನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದಾವೀದನ ಯುವಕರು ಬಂದು ಈ ಮಾತುಗಳನ್ನೆಲ್ಲಾ ದಾವೀದನ ಹೆಸರಿನಲ್ಲಿ ನಾಬಾಲನಿಗೆ ಹೇಳಿ ಮೌನವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:9
5 ತಿಳಿವುಗಳ ಹೋಲಿಕೆ  

ಇವನು ಯೆಹೂದ್ಯರಿಗೆ, “ನಾವು ನಮ್ಮ ದೇವರಾದ ಸರ್ವೇಶ್ವರನನ್ನು ಆಶ್ರಯಿಸಿಕೊಂಡ ಕಾರಣ, ಅವರ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ, ನಾಡು ಈವರೆಗೆ ನಿರಾತಂಕವಾಗಿದೆ. ಆದುದರಿಂದ ನಾವು ಪಟ್ಟಣಗಳನ್ನು ಕಟ್ಟಿ ಅವುಗಳನ್ನು ಸುತ್ತಣ ಗೋಡೆ, ಬುರುಜು, ಬಾಗಿಲು, ಅಗುಳಿ ಇವುಗಳಿಂದ ಭದ್ರಪಡಿಸೋಣ,” ಎಂದನು. ಅವರು ಅವುಗಳನ್ನು ಚೆನ್ನಾಗಿ ಕಟ್ಟಿ ಮುಗಿಸಿದರು.


ದೂರದಲ್ಲಿ ನಿಂತಿದ್ದ ಜೆರಿಕೋವಿನ ಪ್ರವಾದಿಮಂಡಲಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮಶಕ್ತಿ ಎಲೀಷನ ಮೇಲೆ ಬಂದು ನೆಲಸಿದೆ,” ಎಂದು ತಿಳಿದುಕೊಂಡರು. ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.


ಏಳನೆಯ ತಿಂಗಳಿನ ಹದಿನೇಳನೆಯ ದಿನ ನಾವೆಯು ಅರಾರಾಟ್ ನಾಡಿನ ಬೆಟ್ಟದ ಸಾಲಿನಲ್ಲಿ ನಿಂತಿತು.


ನಿನ್ನ ಆಳುಗ಼ಳನ್ನೇ ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಸಾಧ್ಯವಾದುದ್ದನ್ನು ಕೊಡು,’ ಎಂದು ಅವನಿಗೆ ಹೇಳಿರಿ,” ಎಂದು ಅವರನ್ನು ಕಳುಹಿಸಿದನು.


ನಾಬಾಲನು ಅವರಿಗೆ, “ದಾವೀದನಾರು? ಜೆಸ್ಸೆಯನ ಮಗನಾರು? ಯಜಮಾನರನ್ನು ಬಿಟ್ಟು ಓಡಿಹೋದ ಗುಲಾಮರು ಈಗಿನ ಕಾಲದಲ್ಲಿ ಎಷ್ಟುಮಂದಿಯಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು