Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:17 - ಕನ್ನಡ ಸತ್ಯವೇದವು C.L. Bible (BSI)

17 ಸಮಾರಿಯವನ್ನು ಸೇರಿದ ನಂತರ ಅಲ್ಲಿ ಉಳಿದಿದ್ದ ಅಹಾಬನ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟನು. ಹೀಗೆ ಎಲೀಯನ ಮುಖಾಂತರ ಸರ್ವೇಶ್ವರ ಹೇಳಿಸಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸಮಾರ್ಯವನ್ನು ಸೇರಿದ ನಂತರ ಅಲ್ಲಿ ಉಳಿದಿದ್ದ ಅಹಾಬನ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟನು. ಹೀಗೆ ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸಮಾರ್ಯವನ್ನು ಸೇರಿದನಂತರ ಅಲ್ಲಿ ಉಳಿದಿದ್ದ ಅಹಾಬನ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟನು. ಹೀಗೆ ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೇಹು ಸಮಾರ್ಯಕ್ಕೆ ಬಂದು, ಅಹಾಬನ ಕುಟುಂಬದಲ್ಲಿ ಜೀವಸಹಿತರಾಗಿ ಸಮಾರ್ಯದಲ್ಲಿ ಉಳಿದಿದ್ದವರನ್ನೆಲ್ಲಾ ಕೊಂದುಹಾಕಿದನು. ಯೆಹೋವನು ಎಲೀಯನಿಗೆ ಹೇಳಿದ್ದಂತೆಯೇ ಯೇಹು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಹುವು ಸಮಾರ್ಯಕ್ಕೆ ಬಂದ ತರುವಾಯ ಸಮಾರ್ಯದಲ್ಲಿ ಅಹಾಬನಿಗೆ ಉಳಿದವರೆಲ್ಲರನ್ನು ಎಲೀಯನಿಗೆ ಹೇಳಿದ ಯೆಹೋವ ದೇವರ ವಾಕ್ಯದ ಪ್ರಕಾರ ಅವರನ್ನು ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:17
8 ತಿಳಿವುಗಳ ಹೋಲಿಕೆ  

ಅಹಾಬನ ಕುಟುಂಬದವರೆಲ್ಲಾ ನಿರ್ನಾಮವಾಗಬೇಕು. ಅವನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಿರಲಿ, ಪರತಂತ್ರರಾಗಿರಲಿ ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ತೆಗೆದುಹಾಕುವೆನು.


ಯೇಹುವು, ಅಹಾಬನ ಮನೆಯವರ ಮೇಲೆ ಆ ನಿರ್ಣಯವನ್ನು ನೆರವೇರಿಸುತ್ತಿರುವಾಗ ತನಗೆ ಸಿಕ್ಕಿದ ಯೆಹೂದ್ಯ ಪ್ರಮುಖರನ್ನೂ ಅಹಜ್ಯನಿಗೆ ಸೇವೆಮಾಡುತ್ತಿದ್ದ ಅವನ ಅಣ್ಣತಮ್ಮಂದಿರ ಮಕ್ಕಳನ್ನೂ ಕೊಲ್ಲಿಸಿದನು;


“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಸರ್ವೇಶ್ವರ ನಿನ್ನನ್ನು ಕುರಿತು, ‘ನಾನು ನಿನ್ನ ಮೈಮೇಲೆ ಕೇಡನ್ನು ಬರಮಾಡಿ, ನಿನ್ನನ್ನು ಕಸದಂತೆ ತೆಗೆದುಹಾಕುವೆನು; ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಪರತಂತ್ರರಾಗಲಿ ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಕಡಿದುಬಿಡುವೆನು.


ಸರ್ವೇಶ್ವರ ಎಲೀಯನ ಮುಖಾಂತರ ಮುಂತಿಳಿಸಿದಂತೆಯೇ ಅರಸನು ಸತ್ತುಹೋದನು. ಅವನಿಗೆ ಮಕ್ಕಳಿರಲಿಲ್ಲ. ಅವನ ಸ್ಥಾನದಲ್ಲಿ ಅವನ ತಮ್ಮ ಯೋರಾಮನು, ಯೆಹೂದ್ಯರ ಅರಸ ಯೆಹೋಷಾಫಾಟನ ಮಗ ಯೆಹೋರಾಮನ ಅಳ್ವಿಕೆಯ ಎರಡನೆಯ ವರ್ಷದಲ್ಲಿ, ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು