Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:20 - ಕನ್ನಡ ಸತ್ಯವೇದವು C.L. Bible (BSI)

20 ಇದಲ್ಲದೆ ಅವನು ದೂತರ ಮುಖಾಂತರ, “ಬಾಳನ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಪಡಿಸಿಕೊಂಡು ಜಾತ್ರೆಗೆ ಬರಬೇಕು,” ಎಂದು ಇಸ್ರಯೇಲರ ಸಮಸ್ತ ಪ್ರಾಂತ್ಯಗಳಲ್ಲಿ ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇದಲ್ಲದೆ, ಯೇಹುವು ದೂತರ ಮುಖಾಂತರವಾಗಿ, “ಬಾಳ್ ದೇವತೆಯನ್ನು ಆರಾಧಿಸುವ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಿಮಾಡಿಕೊಂಡು ಉತ್ಸವಕ್ಕೆ ಬರಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇದಲ್ಲದೆ ಅವನು ದೂತರ ಮುಖಾಂತರವಾಗಿ - ಬಾಳನ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಪಡಿಸಿಕೊಂಡು ಜಾತ್ರೆಗೆ ಬರಬೇಕೆಂದು ಇಸ್ರಾಯೇಲ್ಯರ ಸಮಸ್ತ ಪ್ರಾಂತಗಳಲ್ಲಿ ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೇಹುವು, “ಬಾಳನಿಗೆ ಒಂದು ಪವಿತ್ರ ಸಭೆಯನ್ನು ಸೇರಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಯೇಹುವು, “ಬಾಳನಿಗೋಸ್ಕರ ಪವಿತ್ರ ಸಮಾರಂಭವನ್ನು ಮಾಡಿರಿ,” ಎಂದನು. ಅವರು ಅದನ್ನು ಸಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:20
6 ತಿಳಿವುಗಳ ಹೋಲಿಕೆ  

ಉಪವಾಸ ವ್ರತವನ್ನು ಕೈಗೊಂಡು ಮಹಾಸಭೆಯನ್ನು ಕರೆಯಿರಿ; ಹಿರಿಯರನ್ನೂ ನಾಡಿನ ಜನಸಾಮಾನ್ಯರನ್ನೂ ಸೇರಿಸಿರಿ; ದೇವರಾದ ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬರಮಾಡಿರಿ; ಆ ಸ್ವಾಮಿಗೆ ಪ್ರಾರ್ಥನೆಮಾಡಿರಿ.


ಆರೋನನು ಇದನ್ನು ನೋಡಿ ಆ ಹೋರಿಕರುವಿನ ಮುಂದೆ ಒಂದು ಬಲಿಪೀಠವನ್ನು ಕಟ್ಟಿಸಿ, “ನಾಳೆ ಸರ್ವೇಶ್ವರ ಸ್ವಾಮಿಯ ಗೌರವಾರ್ಥ ಹಬ್ಬವನ್ನು ಆಚರಿಸಬೇಕು,” ಎಂದು ಪ್ರಕಟಿಸಿದನು.


ಉಪವಾಸವನ್ನು ಪ್ರಕಟಿಸಿದರು, ನೆರೆದ ಸಭೆಯ ಮುಂದೆ ನಾಬೋತನನ್ನು ನಿಲ್ಲಿಸಿದರು;


ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು, ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯಿಸಿದನು. ಆಗ ಜನರು, “ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ಇದೇ” ಎಂದು ಹೇಳಿದರು.


ಸಿಯೋನ್ ಶಿಖರದ ಮೇಲೆ ನಿಂತು ಕೊಂಬೂದಿರಿ. ಉಪವಾಸ ದಿನವನ್ನು ಘೋಷಿಸಿರಿ. ಮಹಾಸಭೆಯನ್ನು ಕರೆಯಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು