Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:14 - ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರನ ಆಲಯದ ಬೆಳ್ಳಿ ಬಟ್ಟಲು, ಕತ್ತರಿ, ಬೋಗುಣಿ, ತುತೂರಿ, ಬೆಳ್ಳಿ, ಬಂಗಾರದ ಪಾತ್ರೆ, ಇವುಗಳನ್ನು ಮಾಡುವುದಕ್ಕಾಗಿ ಉಪಯೋಗಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನು ದುರಸ್ತಿ ಕಾರ್ಯಮಾಡುವವರ ಸಂಬಳಕ್ಕಾಗಿ ಉಪಯೋಗಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನ ಆಲಯದ ಬೆಳ್ಳಿಯ ಬಟ್ಟಲು, ಕತ್ತರಿ, ಬೋಗುಣಿ, ತುತೂರಿ, ಬೆಳ್ಳಿಬಂಗಾರದ ಪಾತ್ರೆ ಇವುಗಳನ್ನು ಮಾಡುವದಕ್ಕಾಗಿ ಉಪಯೋಗಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ಅದನ್ನು ಕೆಲಸದವರಿಗೆ ಕೊಟ್ಟು, ಯೆಹೋವ ದೇವರ ಆಲಯದ ದುರಸ್ತಿ ಮಾಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:14
5 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಆಲಯಕ್ಕೆ ತರಲಾದ ಹಣವನ್ನು ದುರಸ್ತುಕಾರ್ಯದವರ ಸಂಬಳಕ್ಕಾಗಿ ಉಪಯೋಗಿಸಿದರೇ ಹೊರತು,


ಕೆಲಸಗಾರರಿಗೆ ಸಂಬಳಕೊಡುವ ಮೇಸ್ತ್ರಿಗಳು ನಂಬಿಕಸ್ತರಾಗಿದ್ದುದರಿಂದ ಅವರ ವಶಕ್ಕೆ ಕೊಡಲಾದ ಹಣದ ಲೆಕ್ಕವನ್ನು ಯಾರೂ ಕೇಳಲಿಲ್ಲ.


ಅರಸನಾದ ದಾವೀದನೂ ಗೋತ್ರ ಪ್ರಧಾನರೂ ಸಹಸ್ರ ಅಧಿಪತಿಗಳೂ ಶತಾಧಿಪತಿಗಳ ಸೇನಾನಾಯಕರೂ ಸರ್ವೇಶ್ವರನ ಆಲಯದ ವೃದ್ಧಿಗಾಗಿ ತಮಗೆ ಯುದ್ಧದಲ್ಲಿ ಸಿಕ್ಕಿದ ಕೊಳ್ಳೆಯ ಒಂದು ಭಾಗವನ್ನು ಸರ್ವೇಶ್ವರನಿಗೆಂದು ಮುಡಿಪಾಗಿಟ್ಟರು.


ದೇವಾಲಯದ ಕೆಲಸಮಾಡಿಸುವವರಿಗೆ ಕೊಡಲೆಂದು, ಅವನಿಗೆ ಒಪ್ಪಿಸಿದರು. ದೇವಾಲಯದ ಕೆಲಸಮಾಡಿಸುತ್ತಿದ್ದವರು


ಬಡವರ ಹಿತಚಿಂತನೆಯಿಂದೇನೂ ಅವನು ಹೀಗೆ ಹೇಳಲಿಲ್ಲ. ತನ್ನ ವಶದಲ್ಲಿ ಇಡಲಾಗಿದ್ದ ಹಣದ ಚೀಲದಿಂದ ಸ್ವಂತ ಉಪಯೋಗಕ್ಕಾಗಿ ಬಳಸುತ್ತಿದ್ದ ಕಳ್ಳ ಅವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು