Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:10 - ಕನ್ನಡ ಸತ್ಯವೇದವು C.L. Bible (BSI)

10 ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿದ್ದನು. ಅದು ಅವನಿಗೆ ಇಸ್ರಯೇಲರ ಅರಸನಾದ ಹೋಶೇಯನ ಆಳ್ವಿಕೆಯ ಆರನೆಯ ವರ್ಷದಲ್ಲಿ ಸ್ವಾಧೀನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೂರು ವರ್ಷಗಳ ತರುವಾಯ, ಇಸ್ರಾಯೇಲರ ಅರಸನಾದ ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ಆರನೆಯ ವರ್ಷದಲ್ಲಿ ಅವನು ಸಮಾರ್ಯವನ್ನು ಸ್ವಾಧೀನಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮೂರು ವರುಷಗಳವರೆಗೂ ಅದಕ್ಕೆ ಮುತ್ತಿಗೆಹಾಕಿ ಅದು ತನಗೆ ಇಸ್ರಾಯೇಲ್ಯರ ಅರಸನಾದ ಹೋಶೇಯನ ಆಳಿಕೆಯ ಒಂಭತ್ತನೆಯ ವರುಷದಲ್ಲಿ ಅಂದರೆ ಹಿಜ್ಕೀಯನ ಆಳಿಕೆಯ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮೂರು ವರ್ಷಗಳ ಕೊನೆಯಲ್ಲಿ ಶಲ್ಮನೆಸರನು ಸಮಾರ್ಯವನ್ನು ವಶಪಡಿಸಿಕೊಂಡನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಆರನೆಯ ವರ್ಷದಲ್ಲಿ ಅವನು ಸಮಾರ್ಯವನ್ನು ವಶಪಡಿಸಿಕೊಂಡನು. (ಹೋಶೇಯನು ಇಸ್ರೇಲಿನ ರಾಜನಾಗಿ ಆಳುತ್ತಿದ್ದ ಒಂಭತ್ತನೆಯ ವರ್ಷದಲ್ಲಿ ಇದು ಸಂಭವಿಸಿತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮೂರು ವರ್ಷದ ತರುವಾಯ ಸಮಾರ್ಯವನ್ನು ಅಸ್ಸೀರಿಯದವರು ಸ್ವಾಧೀನಮಾಡಿಕೊಂಡರು. ಇಸ್ರಾಯೇಲಿನ ಅರಸನಾದ ಹೋಶೇಯನ ಒಂಬತ್ತನೆಯ ವರ್ಷವಾದ, ಹಿಜ್ಕೀಯನ ಆರನೆಯ ವರ್ಷದಲ್ಲಿ ಸಮಾರ್ಯವು ಸ್ವಾಧೀನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:10
11 ತಿಳಿವುಗಳ ಹೋಲಿಕೆ  

ಆದರೆ ನಾಡು ಅದರ ನಿವಾಸಿಗಳ ನಿಮಿತ್ತ ಹಾಗೂ ಅವರ ದುಷ್ಕೃತ್ಯಗಳ ಪರಿಣಾಮವಾಗಿ, ಮರಳುಗಾಡಾಗಿ ಮಾರ್ಪಡುವುದು.


“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”


ಆದುದರಿಂದ ಗಡೀಪಾರಾಗುವವರಲ್ಲಿ ನೀವೇ ಮೊದಲಿಗರಾಗುವಿರಿ. ಆಗ ನಿಮ್ಮ ಸುಖಾಸನಗಳು ಮತ್ತು ಆಮೋದ ಪ್ರಮೋದಗಳು ಗತಿಸಿಹೋಗುವುವು.


ಇಂತಿರಲು ಸ್ವಾಮಿ ಸರ್ವೇಶ್ವರ ಹೇಳುವುದೇನೆಂದರೆ: “ಶತ್ರುಗಳು ನಿಮ್ಮ ನಾಡಿಗೆ ಮುತ್ತಿಗೆಹಾಕುವರು. ನಿಮ್ಮ ಕೋಟೆಕೊತ್ತಲಗಳನ್ನು ನೆಲಸಮಮಾಡುವರು. ನಿಮ್ಮ ಸೌಧಗಳನ್ನು ಸೂರೆಮಾಡುವರು.”


ಸಮಾರ್ಯವು ತನ್ನ ದೇವರಿಗೆ ವಿರುದ್ಧ ದಂಗೆ ಎದ್ದಿದೆ. ಅದಕ್ಕೆ ತಕ್ಕ ಪ್ರತಿಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು; ಶತ್ರುಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳಿಹಾಕುವರು.”


ಮನಸ್ಸೆಯ ವಂಶದವನಾದ ಯಾಯಿರನು ಯುದ್ಧಕ್ಕೆ ಹೊರಟು ಅಮೋರಿಯರ ಗ್ರಾಮಗಳನ್ನು ಸ್ವಾಧೀನಪಡಿಸಿಕೊಂಡನು. ಅವುಗಳಿಗೆ ಯಾಯಿರನ ಗ್ರಾಮಗಳೆಂದು ಹೆಸರು ಇಟ್ಟನು.


ಅದು ಹೋಶೇಯನ ಆಳ್ವಿಕೆಯ ಒಂಬತ್ತನೆಯ ವರ್ಷದಲ್ಲಿ ಅವನ ಸ್ವಾಧೀನವಾಯಿತು. ಅವನು ಎಲ್ಲಾ ಇಸ್ರಯೇಲರನ್ನು ಅಸ್ಸೀರಿಯ ದೇಶಕ್ಕೆ ಒಯ್ದು ಹಲಹು ಎಂಬ ಪ್ರಾಂತ್ಯದಲ್ಲಿ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯದಲ್ಲಿ ಹಾಗು ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.


ಕರ್ಕೆಮೀಷಿನ ಗತಿ ಕಲ್ನೋವಿಗೂ ಬಂತಲ್ಲವೇ? ಅರ್ಪದಿಗೆ ಬಂದ ಪಾಡು ಹಮಾತಿಗೂ ಬಂದಿತಷ್ಟೆ. ದಮಸ್ಕಸ್ಸಿನ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು