Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:13 - ಕನ್ನಡ ಸತ್ಯವೇದವು C.L. Bible (BSI)

13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ್ ಮತ್ತು ಇವ್ವಾ ಎಂಬ ನಗರಗಳ ಅರಸರ ಗತಿ ಏನಾಯಿತು?” ಎಂದು ಪತ್ರ ಬರೆದು ದೂತರ ಸಮೇತ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು? ಎಂದು ನಿನಗೆ ತಿಳಿಯದೋ ಎಂದು ಪತ್ರವನ್ನು ದೂತರ ಮೂಲಕ ಕಳುಹಿಸಿದ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹಮಾತಿನ ರಾಜನು ಎಲ್ಲಿದ್ದಾನೆ? ಅರ್ಪಾದ್‌ನ ರಾಜನೆಲ್ಲಿ? ಸೆಫರ್ವಯಿಮ್ ರಾಜನೆಲ್ಲಿ? ಹೇನ ಮತ್ತು ಇವ್ವಾಗಳ ರಾಜರೆಲ್ಲಿ?” (ಅವರೆಲ್ಲರೂ ಹತರಾದರು!)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ,” ಎಂದು ಪತ್ರ ಬರೆದು ದೂತರ ಮುಖಾಂತರ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:13
11 ತಿಳಿವುಗಳ ಹೋಲಿಕೆ  

ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಊರುಗಳ ದೇವರುಗಳು ಏನಾದರು? ಅವರು ಸಮಾರಿಯವನ್ನು ನನ್ನ ಕೈಯಿಂದ ತಪ್ಪಿಸಿ ಬಿಡಿಸಿಕೊಂಡರೋ?


ಅಂತೆಯೇ ದಮಸ್ಕದ ಪಕ್ಕದಲ್ಲಿರುವ ಹಮಾತಿನ ಮೇಲೆ, ತಾವೇ ಜಾಣರೆಂದು ಕೊಚ್ಚಿಕೊಳ್ಳುತ್ತಿರುವ ಟೈರ್ ಮತ್ತು ಸಿದೋನ್ ಪಟ್ಟಣಗಳ ಮೇಲೆ ಅವರು ಕಣ್ಣಿಟ್ಟಿದ್ದಾರೆ.


ದಮಸ್ಕಸ್ ಅನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ. ಅಶುಭ ಸಮಾಚಾರವನ್ನು ಕೇಳಿ ಕರಗಿಹೋಗಿವೆ. ಸಮುದ್ರದಂತೆ ಅವು ತಲ್ಲಣಗೊಂಡು ಅಶಾಂತವಾಗಿವೆ.


ಬಾಬಿಲೋನಿಯದ ಸೈನಿಕರು ಅವರನ್ನು ಹಿಂದಟ್ಟುತ್ತಾ ಜೆರಿಕೋವಿನ ಬೈಲಿನಲ್ಲಿ ಚಿದ್ಕೀಯನನ್ನು ಹಿಡಿದರು. ಹಮಾತ್ ನಾಡಿನ ರಿಬ್ಲದಲ್ಲಿದ್ದ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಬಳಿಗೆ ಅವನನ್ನು ತೆಗೆದುಕೊಂಡು ಬಂದರು.


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ಅಸ್ಸೀರಿಯಾದ ಅರಸನು ಸಮಾರಿಯಾ ಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಯೇಲರನ್ನು ಸೆರೆಯಾಗಿ ಒಯ್ದನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಕಳುಹಿಸಿದನು. ಅವರು ಸಮಾರಿಯಾ ನಾಡನ್ನು ಸ್ವತಂತ್ರಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಿಸಿದರು.


ಆ ಪರ್ವತದಿಂದ ಹಮಾತಿನ ದಾರಿಗೂ ಗುರುತು ಹಾಕಿಕೊಳ್ಳಬೇಕು. ಅದರ ಮೂಲೆ ಚೆದಾದಿನ ಹತ್ತಿರ ಇರುವುದು.


ಅವರು ಬೆಟ್ಟವನ್ನು ಹತ್ತಿ ಚಿನ್ ಮರುಭೂಮಿಯಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನವರೆಗೆ ಆ ನಾಡನ್ನು ಸಂಚರಿಸಿ ನೋಡಿದರು.


ಯಾವ ರಾಷ್ಟ್ರದ ದೇವರುಗಳು ತಾನೇ ಅಸ್ಸೀರಿಯದ ಅರಸನ ಕೈಯಿಂದ ತಮ್ಮ ನಾಡನ್ನು ಬಿಡಿಸಿಕೊಂಡಿದ್ದಾರೆ?


ಅನಂತರ ಅವನು ಚೋಬರಾಜ್ಯದ ಹಮಾತಿಗೆ ಹೋಗಿ ಅದನ್ನು ಸ್ವಾಧೀನ ಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು