Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:5 - ಕನ್ನಡ ಸತ್ಯವೇದವು C.L. Bible (BSI)

5-6 ಮೇಸ್ತ್ರಿಗಳು ಅದನ್ನು ಸರ್ವೇಶ್ವರನ ಆಲಯದ ದುರಸ್ತುಮಾಡುವ ಬಡಗಿ, ಶಿಲ್ಪಿ, ಉಪ್ಪಾರ, ಮೊದಲಾದವರ ಸಂಬಳಕ್ಕಾಗಿಯೂ ದೇವಾಲಯಕ್ಕೆ ಬೇಕಾದ ಮರ, ಕೆತ್ತಿದ ಕಲ್ಲು, ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಉಪಯೋಗಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದಲ್ಲದೆ ಆಲಯದ ಕೆಲಸಮಾಡಿಸುವ ಮುಖ್ಯಸ್ಥರಿಗೆ ಅದನ್ನು ಒಪ್ಪಿಸು ಎಂದು ಹೇಳಬೇಕು, ಮುಖ್ಯಸ್ಥರು ಅದನ್ನು ಯೆಹೋವನ ಆಲಯದ ದುರಸ್ತಿ ಕೆಲಸಕ್ಕೆ ಉಪಯೋಗಿಸಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಲಯದ ಕೆಲಸಮಾಡಿಸುವ ಮೊಕ್ತೇಸರರಿಗೆ ಅದನ್ನು ಒಪ್ಪಿಸು ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಂತರ ಯಾಜಕರು ದೇವಾಲಯದಲ್ಲಿ ಕೆಲಸದ ಉಸ್ತುವಾರಿಯನ್ನು ನೋಡಿಕೊಳ್ಳುವ ಮುಖ್ಯಸ್ಥರಿಗೆ ಕೊಡಲಿ. ಯಾಜಕರು ದೇವಾಲಯವನ್ನು ದುರಸ್ತಿ ಮಾಡುವ ಕೆಲಸಗಾರರಿಗೆ ಈ ಹಣವನ್ನು ವಿನಿಯೋಗಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಅದನ್ನು ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಒಪ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:5
8 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣ ತೆಗೆದುಕೊಳ್ಳಬೇಕು,” ಎಂದು ಆಜ್ಞಾಪಿಸಿದನು.


ಆದರೆ ಪರ್ಷಿಯ ರಾಜನಾದ ಸೈರಸನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಜನರು ಕಲ್ಲುಕುಟಿಗನಿಗೆ ಹಾಗು ಬಡಗಿಗೆ ಹಣವನ್ನು ಕೊಟ್ಟಿದ್ದರು. ಅಂತೆಯೇ ಲೆಬನೋನಿನಿಂದ ಸಮುದ್ರ ಮಾರ್ಗವಾಗಿ, ಜೊಪ್ಪಕ್ಕೆ ದೇವದಾರು ಮರಗಳನ್ನು ತರತಕ್ಕ ಸಿದೋನ್ಯರಿಗೆ ಹಾಗು ಟೈರಿನವರಿಗೆ ಅನ್ನಪಾನಗಳನ್ನೂ ಎಣ್ಣೆಯನ್ನೂ ಕೊಟ್ಟಿದ್ದರು.


ಅವನ ಮಕ್ಕಳ ವಿವರ, ಅವನಿಗೆ ವಿರುದ್ಧ ಹೇಳಲಾದ ಅನೇಕ ದೈವೋಕ್ತಿಗಳು ಹಾಗು ದೇವಾಲಯದ ದುರಸ್ತಿಯ ವೃತ್ತಾಂತ ಇವು ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗ ಅಮಚ್ಯನು ಅರಸನಾದನು.


ಅತಿದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ, ಸರ್ವೇಶ್ವರನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳ್‍ದೇವತೆಗಳಿಗಾಗಿ ಕೊಟ್ಟುಬಿಟ್ಟಿದ್ದಾರಲ್ಲವೇ?,” ಎಂದು ಹೇಳಿದನು.


ದೇವಾಲಯದ ಕೆಲಸಮಾಡಿಸುವವರಿಗೆ ಕೊಡಲೆಂದು, ಅವನಿಗೆ ಒಪ್ಪಿಸಿದರು. ದೇವಾಲಯದ ಕೆಲಸಮಾಡಿಸುತ್ತಿದ್ದವರು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು