Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:7 - ಕನ್ನಡ ಸತ್ಯವೇದವು C.L. Bible (BSI)

7 ಅವರು ನಂಬಿಗಸ್ತರಾಗಿರುವುದರಿಂದ ಅವರ ವಶಕ್ಕೆ ಕೊಡಲಾಗುವ ಹಣದ ಲೆಕ್ಕವನ್ನು ಕೇಳಬಾರದು,” ಎಂದು ಆಜ್ಞಾಪಿಸಿ ಅವನನ್ನು ಸರ್ವೇಶ್ವರನ ಆಲಯಕ್ಕೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ನಂಬಿಗಸ್ತರಾಗಿರುವುದರಿಂದ ಅವರ ವಶಕ್ಕೆ ಕೊಡಲ್ಪಡುವ ಹಣದ ಲೆಕ್ಕವನ್ನು ಕೇಳಬಾರದು” ಎಂದು ಆಜ್ಞಾಪಿಸಿ ಅವನನ್ನು ಯೆಹೋವನ ಆಲಯಕ್ಕೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ನಂಬಿಗಸ್ತರಾಗಿರುವದರಿಂದ ಅವರ ವಶಕ್ಕೆ ಕೊಡಲ್ಪಡುವ ಹಣದ ಲೆಕ್ಕವನ್ನು ಕೇಳಬಾರದು ಎಂದು ಆಜ್ಞಾಪಿಸಿ ಅವನನ್ನು ಯೆಹೋವನ ಆಲಯಕ್ಕೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ಕೆಲಸಗಾರರಿಗೆ ಕೊಡುವ ಹಣವನ್ನು ಲೆಕ್ಕಹಾಕಬೇಡಿ. ಯಾಕೆಂದರೆ ಆ ಕೆಲಸಗಾರರು ನಂಬಿಗಸ್ತರಾಗಿದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ಅವರು ನಂಬಿಗಸ್ತರಾಗಿ ಕೆಲಸ ಮಾಡಿದ್ದರಿಂದ, ಅವರ ಕೈಗೆ ಒಪ್ಪಿಸಿದ ಹಣವನ್ನು ಕುರಿತು ಅವರಿಂದ ಲೆಕ್ಕ ಕೇಳುವ ಅವಶ್ಯಕತೆ ಇಲ್ಲ, ಎಂದು ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:7
11 ತಿಳಿವುಗಳ ಹೋಲಿಕೆ  

ಕೆಲಸಗಾರರಿಗೆ ಸಂಬಳಕೊಡುವ ಮೇಸ್ತ್ರಿಗಳು ನಂಬಿಕಸ್ತರಾಗಿದ್ದುದರಿಂದ ಅವರ ವಶಕ್ಕೆ ಕೊಡಲಾದ ಹಣದ ಲೆಕ್ಕವನ್ನು ಯಾರೂ ಕೇಳಲಿಲ್ಲ.


ನಿರ್ವಾಹಕರು ಪ್ರಾಮಾಣಿಕರಾಗಿರಬೇಕಾದುದು ಅತ್ಯವಶ್ಯ.


ಪ್ರಾಮಾಣಿಕನಿಗೆ ಪೂರ್ಣಾಶೀರ್ವಾದ; ಹಣವಂತನಾಗಲು ಹಾತೊರೆಯುವವನು ಶಿಕ್ಷಾರ್ಹ.


ಆಮೇಲೆ ನನ್ನ ತಮ್ಮ ಹನಾನಿಗೆ ಹಾಗು ಬಹಳ ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ ದುರ್ಗಾ ಅಧಿಕಾರಿಯೂ ಆಗಿದ್ದ ಹನನ್ಯನಿಗೆ ಜೆರುಸಲೇಮಿನ ಮೇಲ್ವಿಚಾರಣೆಯನ್ನು ಒಪ್ಪಿಸಿದೆ.


ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಸರ್ವೇಶ್ವರನ ಆಲಯದಲ್ಲಿ ನಡೆವ ಆರಾಧನೆಗೆ ಹಾಗು ಬಲಿಯರ್ಪಣೆಗೆ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ, ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಸರ್ವೇಶ್ವರನ ಆಲಯದಲ್ಲಿ ಪ್ರತಿನಿತ್ಯವೂ ದಹನಬಲಿ ಸಮರ್ಪಣೆ ಆಗುತ್ತಿತ್ತು.


ಪ್ರಿಯನೇ, ಸಹೋದರರಿಗೆ - ಮುಖ್ಯವಾಗಿ ಅಪರಿಚಿತರಿಗೆ ಸತ್ಕಾರ್ಯವನ್ನು ಮಾಡುವುದರಲ್ಲಿ ನೀನು ತುಂಬಾ ನಿಷ್ಠಾವಂತನು.


ಹಲವರ ಮುಂದೆ ನಾನು ಮಾಡಿದ ಉಪದೇಶವನ್ನು ನೀನೇ ಕೇಳಿದ್ದೀ. ಅದೇ ಉಪದೇಶವನ್ನು ಇತರರಿಗೂ ಬೋಧಿಸಲು ಪ್ರಾಮಾಣಿಕ ವ್ಯಕ್ತಿಗಳನ್ನು ನೇಮಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು