Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:25 - ಕನ್ನಡ ಸತ್ಯವೇದವು C.L. Bible (BSI)

25 ಎಲ್ಲಾ ಪಟ್ಟಣಗಳನ್ನು ಕೆಡವಿ, ಹೊಲಗಳನ್ನು ಕಲ್ಲುಗಳಿಂದ ತುಂಬಿಸಿ, ಬಾವಿಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದೇ ಒಂದು ಮಾರ್ಗ ಉಳಿಯಿತು. ಕವಣೆ ಹೊಡೆಯುವವರು ಅದನ್ನೂ ಸುತ್ತಿಕೊಂಡು ಕಲ್ಲೆಸೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರು ದೇಶದೊಳಗೆ ನುಗ್ಗಿ ಎಲ್ಲಾ ಪಟ್ಟಣಗಳನ್ನು ನಾಶಮಾಡಿದ್ದರು. ಹೊಲಗಳನ್ನು ಕಲ್ಲುಗಳಿಂದ ತುಂಬಿಸಿದರು. ಒರತೆಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದು ಮಾರ್ಗ ಉಳಿಯಿತು. ಕವಣೆಹೊಡೆಯುವವರು ಅದನ್ನು ಸುತ್ತಿಕೊಂಡು ಕಲ್ಲೆಸೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರ ದೇಶದೊಳಗೆ ನುಗ್ಗಿ ಎಲ್ಲಾ ಪಟ್ಟಣಗಳನ್ನು ಕೆಡವಿ ಹೊಲಗಳನ್ನು ಕಲ್ಲುಗಳಿಂದ ತುಂಬಿಸಿ ಬಾವಿಗಳನ್ನು ಮುಚ್ಚಿ ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದೇ ದುರ್ಗ ಉಳಿಯಿತು. ಕವಣೆಹೊಡೆಯುವವರು ಅದನ್ನೂ ಸುತ್ತಿಕೊಂಡು ಕಲ್ಲೆಸೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಇಸ್ರೇಲರು ನಗರಗಳನ್ನು ಕೆಡವಿಹಾಕಿದರು. ಅವರು ಮೋವಾಬಿನ ಪ್ರತಿಯೊಂದು ಉತ್ತಮ ತೋಟದ ಕಡೆಗೆ ಕಲ್ಲುಗಳನ್ನೆಸೆದರು. ಅವರು ನೀರಿನ ಬುಗ್ಗೆಗಳನ್ನೆಲ್ಲ ನಿಲ್ಲಿಸಿದರು. ಅವರು ಉತ್ತಮವಾದ ಮರಗಳನ್ನು ಕಡಿದು ಉರುಳಿಸಿದರು. ಇಸ್ರೇಲರು ಕೀರ್ಹರೆಷೆತ್‌ನ ಮಾರ್ಗದುದ್ದಕ್ಕೂ ಹೋರಾಟ ಮಾಡಿದರು. ಸೈನಿಕರು ಕೀರ್ಹರೆಷೆತನ್ನು ಸುತ್ತುವರಿದು ಅದಕ್ಕೂ ಮುತ್ತಿಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದಲ್ಲದೆ ಅವರು ಪಟ್ಟಣಗಳನ್ನು ಕೆಡವಿಹಾಕಿ, ಹೊಲಗಳ ಮೇಲೆ ಕಲ್ಲನ್ನು ಹಾಕಿ ತುಂಬಿಸಿ, ಬಾವಿಗಳನ್ನೆಲ್ಲಾ ಮುಚ್ಚಿ, ಸಮಸ್ತ ಉತ್ತಮವಾದ ಮರಗಳನ್ನು ಕಡಿದುಹಾಕಿದರು. ಕೀರ್ ಹರೆಷೆತ್ ನಲ್ಲಿ ಮಾತ್ರ ಅದರ ಕಲ್ಲುಗಳನ್ನು ಉಳಿಸಿಬಿಟ್ಟರು. ಆದರೆ ಕಲ್ಲೆಸೆಯುವವರು ಅದನ್ನು ಸುತ್ತಿಕೊಂಡು ಹೊಡೆದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:25
16 ತಿಳಿವುಗಳ ಹೋಲಿಕೆ  

“ಆದುದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿಮಿತ್ತ ನನ್ನ ಹೃದಯ ಕೊಳಲಿನಂತೆ ಮೊರೆಯಿಡುತ್ತದೆ. ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿ ಮಾಯವಾಯಿತು.


ಆದಕಾರಣ ನಾನು ಮೋವಾಬಿನ ಬಗ್ಗೆ ವಿಷಾದಿಸುತ್ತೇನೆ. ಹೌದು, ಇಡೀ ನಾಡಿನ ದುರ್ಗತಿಯನ್ನು ನೋಡಿ ಪ್ರಲಾಪಿಸುತ್ತೇನೆ. ಕೀರ್‍ಹೆರೆಸಿನವರ ವಿಷಯದಲ್ಲೂ ನನಗೆ ವ್ಯಥೆ ಇದೆ.


ಇದಕಾರಣ ಮೋವಾಬ್ಯರೇ ಗೋಳಾಡಲಿ, ಪ್ರಲಾಪಿಸಲಿ ಪ್ರತಿಯೊಬ್ಬನು ಮೋವಾಬಿಗಾಗಿ, ಕೀರ್ ಹರೆಷೆಥಿನ ದೀಪದ್ರಾಕ್ಷಿಯ ಕಡುಬಿಗಾಗಿ, ನೆನೆದು ನರಳಿ ಹಲುಬಲಿ ಅದಕ್ಕಾಗಿ.


ನೀವು ಅವರ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ವಿಶೇಷವಾದ ಎಲ್ಲಾ ಊರುಗಳನ್ನೂ ಸ್ವಾಧೀನಮಾಡಿಕೊಳ್ಳುವಿರಿ. ಎಲ್ಲ ಹಣ್ಣಿನ ಮರಗಳನ್ನು ಕಡಿದುಹಾಕಿ, ಬಾವಿಗಳನ್ನು ಮುಚ್ಚಿಬಿಟ್ಟು, ಹೊಲಗಳನ್ನು ಕಲ್ಲು ತುಂಬಿಸಿ ಹಾಳುಮಾಡುವಿರಿ,” ಎಂದು ನುಡಿದನು.


ಮೋವಾಬಿನ ನಿಮಿತ್ತ ಮಿಡಿಯುತಿದೆಯೆನ್ನ ಮನ ದುಃಖದಿಂದ, ವೀಣೆಯ ತಂತಿಯಂತೆ ತುಡಿಯುತಿದೆಯೆನ್ನ ಅಂತರಂಗ ಕೀರ್ ಹೆರೆಷಿನ ನಿಮಿತ್ತ.


ಮೋವಾಬನ್ನು ಕುರಿತ ದೈವೋಕ್ತಿ ಇದು : “ಅಳಿದು ಹಾಳಾಯಿತು ಒಂದೇ ರಾತ್ರಿಯೊಳು, ಮೋವಾಬಿನ ಆರ್ ಪಟ್ಟಣವು. ಅಳಿದು ಹಾಳಾಯಿತು ಒಂದೇ ರಾತ್ರಿಯೊಳು, ಮೋವಾಬಿನ ಕೀರ್ ಪಟ್ಟಣವು.


ಆಗ ಅನೇಕರು ಸೇರಿ, “ಇಲ್ಲಿಗೆ ಬರುವ ಅಸ್ಸೀರಿಯದ ರಾಜನಿಗೆ ಬೇಕಾದಷ್ಟು ನೀರು ಏಕೆ ಸಿಕ್ಕಬೇಕು?,” ಎಂದುಕೊಂಡು ಎಲ್ಲಾ ಬಾವಿಗಳನ್ನೂ ನಾಡಿನ ಮಧ್ಯದಲ್ಲಿ ಹರಿಯುವ ಹಳ್ಳವನ್ನೂ ಮುಚ್ಚಿಬಿಟ್ಟರು.


ಆಮೇಲೆ ಮೋವಾಬ್ಯರನ್ನು ಸೋಲಿಸಿದನು. ಸೆರೆಯಾಳುಗಳನ್ನು ನೆಲದಮೇಲೆ ಮಲಗಿಸಿ ಹಗ್ಗದಿಂದ ಅಳತೆಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ ಒಂದು ಪಾಲನ್ನು ಉಳಿಸಿದನು. ಮೋವಾಬ್ಯರು ದಾವೀದನಿಗೆ ಅಧೀನರಾಗಿ ಅವನಿಗೆ ಕಪ್ಪಕೊಡಬೇಕಾಯಿತು.


ಅಬೀಮೆಲೆಕನು ಆ ದಿನವೆಲ್ಲಾ ಯುದ್ಧಮಾಡಿ ಪಟ್ಟಣವನ್ನು ಸ್ವಾಧೀನಮಾಡಿಕೊಂಡು ಅದರ ಜನರನ್ನೆಲ್ಲಾ ಸದೆಬಡಿದು ಊರನ್ನು ಕೆಡವಿ ಅಲ್ಲಿ ಉಪ್ಪನ್ನು ಎರಚಿಬಿಟ್ಟನು.


ಆಗ ಸರ್ವೇಶ್ವರ ನನಗೆ, ‘ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಸೊತ್ತನ್ನು ಕೊಡುವುದಿಲ್ಲ. ನೀವು ಎದ್ದು ಜೆರೆದ್ ಹಳ್ಳವನ್ನು ದಾಟಬೇಕು.’ ಎಂದು ಆಜ್ಞಾಪಿಸಿದರು.


ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತಮೇಲೆ ಫಿಲಿಷ್ಟಿಯರು ಮುಚ್ಚಿಹಾಕಿದ್ದರಿಂದ ಇಸಾಕನು ಅವುಗಳನ್ನು ಮರಳಿ ತೆಗೆಸಿ ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು.


ಅವನ ತಂದೆ ಅಬ್ರಹಾಮನ ಕಾಲದಲ್ಲೇ ತೋಡಲಾಗಿದ್ದ ಬಾವಿಯನ್ನು ಮಣ್ಣುಹಾಕಿ ಮುಚ್ಚಿಬಿಟ್ಟರು.


ಆದರೆ ಇಸ್ರಯೇಲರು ಎದ್ದು ಮೋವಾಬ್ಯರನ್ನು ಸೋಲಿಸಿ ಓಡಿಸಿಬಿಟ್ಟರು. ಇದಲ್ಲದೆ, ಅವರು ಮೋವಾಬ್ಯರನ್ನು ಸಂಹರಿಸುತ್ತಾ, ಅವರ ದೇಶದೊಳಗೆ ನುಗ್ಗಿದರು;


ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು ಏಳುನೂರು ಮಂದಿ ಯೋಧರೊಡನೆ ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗಪ್ರಯತ್ನಿಸಿದನು; ಆದರೆ ಆಗದೆ ಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು