Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:24 - ಕನ್ನಡ ಸತ್ಯವೇದವು C.L. Bible (BSI)

24 ಗುಡ್ಡವನ್ನು ಮುಟ್ಟಿದಾಗ, ಗೇಹಜಿಯು ಅವುಗಳನ್ನು ತೆಗೆದುಕೊಂಡು, ಮನೆಯಲ್ಲಿ ಅಡಗಿಸಿಬಿಟ್ಟು, ಆಳುಗಳನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಗೇಹಜಿಯು ಗುಡ್ಡವನ್ನು ಮುಟ್ಟಿದಾಗ, ಎರಡು ಚೀಲ ಬೆಳ್ಳಿಯನ್ನು ತೆಗೆದುಕೊಂಡು ಮನೆಯಲ್ಲಿ ಅಡಗಿಸಿಟ್ಟು, ಆಳುಗಳನ್ನು ಕಳುಹಿಸಿಬಿಟ್ಟನು, ಅವರು ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಗುಡ್ಡವನ್ನು ಮುಟ್ಟಿದಾಗ ಗೇಹಜಿಯು ಅವುಗಳನ್ನು ತೆಗೆದುಕೊಂಡು ಮನೆಯಲ್ಲಿ ಅಡಗಿಸಿಟ್ಟು ಆಳುಗಳನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಗೇಹಜಿಯು ಬೆಟ್ಟಕ್ಕೆ ಬಂದಾಗ, ಅವುಗಳನ್ನು ಸೇವಕರಿಂದ ತೆಗೆದುಕೊಂಡು ಅವರನ್ನು ಕಳುಹಿಸಿಬಿಟ್ಟನು. ನಂತರ ಗೇಹಜಿಯು ಅವುಗಳನ್ನು ಮನೆಯಲ್ಲಿ ಅಡಗಿಸಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ಗೇಹಜಿಯು ಬೆಟ್ಟಕ್ಕೆ ಬಂದಾಗ, ಅವರ ಕೈಯಿಂದ ಅವುಗಳನ್ನು ತೆಗೆದುಕೊಂಡು ಮನೆಯಲ್ಲಿಟ್ಟು, ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:24
7 ತಿಳಿವುಗಳ ಹೋಲಿಕೆ  

ಜೆಸ್ರೀಲಿನವನಾದ ನಾಬೋತನ ಮರಣವಾರ್ತೆಯನ್ನು ಅಹಾಬನು ಕೇಳಿ, ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋದನು.


ನಾನು ಕೊಳ್ಳೆಯಲ್ಲಿ ಶಿನಾರ್ ನಾಡಿನ ಒಂದು ಉತ್ತಮವಾದ ನಿಲುವಂಗಿಯನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಗಟ್ಟಿಯನ್ನೂ ಕಂಡು ಆಶೆಯಿಂದ ಅವನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ಹೂತಿಟ್ಟಿದ್ದೇನೆ; ಬೆಳ್ಳಿಯು ಅಂಗಿಯ ಕೆಳಗಿದೆ,” ಎಂದು ಉತ್ತರಕೊಟ್ಟನು.


ಆಕಾನನು ಯೆಹೂದ್ಯ ಕುಲದವನು, ಜೆರಹನ ಗೋತ್ರದವನು, ಕರ್ಮೀಯ ಮಗನೂ ಜಬ್ದೀಯ ಕುಟುಂಬದವನೂ ಆಗಿದ್ದನು. ಸರ್ವೇಶ್ವರಸ್ವಾಮಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಈತ ಕೆಲವನ್ನು ಕದ್ದುಕೊಂಡನು. ಈ ಕಾರಣ ಇಸ್ರಯೇಲರೆಲ್ಲರು ದ್ರೋಹಿಗಳಾದರು. ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು.


ಆದರೆ ಹೀಗೆ ಅವನಿಂದ ಆಕರ್ಷಿತರಾದವರೆಲ್ಲ ಅವನ ಸಮಾಚಾರವೆತ್ತಿ ಗೇಲಿಯ ಲಾವಣಿಕಟ್ಟುವರು. “ತನ್ನದಲ್ಲದನ್ನು ಹೆಚ್ಚು ಹೆಚ್ಚಾಗಿ ತುಂಬಿಸಿಕೊಂಡವನಿಗೆ ಧಿಕ್ಕಾರ! ಬಡ್ಡಿಗಾಗಿ ಅಡವಿಟ್ಟ ವಸ್ತುಗಳನ್ನು ರಾಶಿಮಾಡಿಕೊಂಡವನಿಗೆ ಧಿಕ್ಕಾರ! ಎಷ್ಟುಕಾಲ ಹೀಗೆ ಮಾಡಿಯಾನು?’


ತಮ್ಮ ಆಲೋಚನೆಯನ್ನು ಸರ್ವೇಶ್ವರ ಸ್ವಾಮಿಯಿಂದ ಬಚ್ಚಿಡುವುದಕ್ಕಾಗಿ ಒಳಸಂಚುಮಾಡುವವರಿಗೆ ಧಿಕ್ಕಾರ ! ಇವರು, “ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ಗಮನಿಸಿಯಾರು?” ಎಂದುಕೊಂಡು ಕತ್ತಲಲ್ಲೇ ತಮ್ಮ ಕೃತ್ಯಗಳನ್ನು ನಡೆಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು