Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:7 - ಕನ್ನಡ ಸತ್ಯವೇದವು C.L. Bible (BSI)

7 ಎಲೀಷನು, “ಅದನ್ನು ತೆಗೆದುಕೋ,” ಎಂದು ಆಜ್ಞಾಪಿಸಲು ಆ ವ್ಯಕ್ತಿ ಕೈಚಾಚಿ ಅದನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಎಲೀಷನು “ಅದನ್ನು ತೆಗೆದುಕೋ” ಎಂದು ಆಜ್ಞಾಪಿಸಲು ಆ ಮನುಷ್ಯನು ಕೈಚಾಚಿ ಅದನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಎಲೀಷನು ಅದನ್ನು ತೆಗೆದುಕೋ ಎಂದು ಆಜ್ಞಾಪಿಸಲು ಆ ಮನುಷ್ಯನು ಕೈಚಾಚಿ ಅದನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಎಲೀಷನು, “ಕೊಡಲಿಯನ್ನು ಎತ್ತಿಕೊ” ಎಂದು ಹೇಳಿದನು. ಆ ಮನುಷ್ಯನು ಅಲ್ಲಿಗೆ ಹೋಗಿ, ಕೊಡಲಿಯನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪ್ರವಾದಿಯು, “ನೀನು ತೆಗೆದುಕೋ,” ಎಂದನು. ಹಾಗೆಯೇ ಅವನು ತನ್ನ ಕೈಯನ್ನು ಚಾಚಿ ಅದನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:7
7 ತಿಳಿವುಗಳ ಹೋಲಿಕೆ  

ಆಗ ಎಲೀಷನು ಗೇಹಜಿಗೆ, “ಶೂನೇಮ್ಯಳನ್ನು ಕರೆ,” ಎಂದು ಆಜ್ಞಾಪಿಸಲು, ಅವನು ಆಕೆಯನ್ನು ಕರೆದನು. ಆಕೆ ಬಂದಾಗ ಎಲೀಷನು, “ನಿನ್ನ ಮಗನನ್ನುತೆಗೆದುಕೋ,” ಎಂದು ಹೇಳಿದನು.


ತರುವಾಯ ಆಕೆ ಆ ದೈವಪುರುಷನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, “ಹೋಗಿ ಆ ಎಣ್ಣೆಯನ್ನು ಮಾರಿ ಸಾಲ ತೀರಿಸು; ಉಳಿದ ಹಣದಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ,” ಎಂದನು.


ಪೇತ್ರನು ಕೈ ನೀಡಿ ಆಕೆಯನ್ನು ಎತ್ತಿ ನಿಲ್ಲಿಸಿದನು. ಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ತಬಿಥಳನ್ನು ಅವರಿಗೆ ತೋರಿಸಿದನು.


ಸತ್ತವನು ಎದ್ದು ಕುಳಿತು ಮಾತನಾಡಲಾರಂಭಿಸಿದನು. ಯೇಸು ಆ ಮಗನನ್ನು ತಾಯಿಗೆ ಒಪ್ಪಿಸಿದರು.


ಸರ್ವೇಶ್ವರ ಅವನಿಗೆ, “ಕೈಚಾಚಿ ಅದರ ಬಾಲವನ್ನು ಹಿಡಿ,” ಎಂದರು. ಅಂತೆಯೇ ಹಿಡಿದಾಗ ಅದು ಕೋಲು ಆಯಿತು. ಆಗ ಸರ್ವೇಶ್ವರ ಅವನಿಗೆ,


ದೈವಪುರುಷನು, “ಅದು ಎಲ್ಲಿ ಬಿದ್ದಿತು?” ಎಂದು ಕೇಳಿದನು; ಅದು ಬಿದ್ದ ಸ್ಥಳವನ್ನು ಅವನು ತೋರಿಸಿದನು. ಆಗ ದೈವಪುರುಷನು ಆ ಮರದಿಂದ ಒಂದು ತುಂಡು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದನು; ಕೂಡಲೆ ಆ ಕೊಡಲಿ ತೇಲಾಡಿತು.


ಸಿರಿಯಾದ ರಾಜನು ಇಸ್ರಯೇಲರಿಗೆ ವಿರುದ್ಧ ಯುದ್ಧಕ್ಕೆ ಬಂದನು. ಅವನು ಯುದ್ಧದಲ್ಲಿ ಹೊಂಚುಹಾಕತಕ್ಕ ಸ್ಥಳವನ್ನು ತನ್ನ ಸೇನಾಪತಿಗಳೊಡನೆ ಗೊತ್ತುಮಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು