Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:27 - ಕನ್ನಡ ಸತ್ಯವೇದವು C.L. Bible (BSI)

27 ಜುದೇಯದ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತ್‍ಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ,” ಎಂದು ಕೂಗಲು ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೆಹೂದ್ಯರ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ” ಎಂದು ಕೂಗಲು, ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೆಹೂದ್ಯರ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತ್‍ಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ - ಅವನನ್ನೂ ರಥದಲ್ಲಿಯೇ ಹೊಡಿಯಿರಿ ಎಂದು ಕೂಗಲು ಅವನ ಜನರು ಇಬ್ಲೆಯಾವಿುನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೆಹೂದದ ರಾಜನಾದ ಅಹಜ್ಯನು ಇದನ್ನು ಕಂಡು ತೋಟದ ಮನೆಯ ಮೂಲಕ ಓಡಿಹೋದನು. ಯೇಹು ಅವನನ್ನು ಹಿಂಬಾಲಿಸಿಕೊಂಡು ಹೋಗಿ, “ಅಹಜ್ಯನನ್ನೂ ಅವನ ರಥದಲ್ಲಿಯೇ ಹೊಡೆಯಿರಿ!” ಎಂದು ಹೇಳಿದನು. ಯೇಹುವಿನ ಜನರು ಅಹಜ್ಯನನ್ನು ಇಬ್ಲೆಯಾಮಿನ ಬಳಿಯಿರುವ ಗೂರ್‌ನಲ್ಲಿ ಹೊಡೆದುಹಾಕಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋದರೂ ಅಲ್ಲಿ ಸತ್ತುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೆಹೂದದ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು, ಬೇತ್ ಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ ರಥದಲ್ಲಿ, “ಅವನನ್ನು ಸಹ ಸಂಹರಿಸಿರಿ,” ಎಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಎಂಬ ಸ್ಥಳಕ್ಕೆ ಏರಿಹೋಗುವ ಅಹಜ್ಯನನ್ನು ಮಾರ್ಗದಲ್ಲಿ ರಥದಲ್ಲಿ ಹೊಡೆದರು. ಅವನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:27
17 ತಿಳಿವುಗಳ ಹೋಲಿಕೆ  

ಮನಸ್ಸೆಕುಲದವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳನ್ನೂ ಅವುಗಳ ಗ್ರಾಮಗಳನ್ನೂ ಸ್ವಾಧೀನಮಾಡಿಕೊಳ್ಳಲಿಲ್ಲ, ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ನಿರ್ಧರಿಸಿಕೊಂಡರು.


ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬವರ ಪ್ರಾಂತ್ಯಗಳಲ್ಲಿ ಬೇತ್ ಷೆಯಾನ್, ಇಬ್ಲೆಯಾಮ್, ದೋರ್ ಎಂಬ ನಗರಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ್, ತಾನಕ್, ಮೆಗಿದ್ದೋ ಎಂಬ ನಗರಗಳೂ ಅವುಗಳಿಗೆ ಸೇರಿದ ಊರುಗಳೂ ಸಿಕ್ಕಿದವು.


ಇದಲ್ಲದೆ: ಅನ್ಯಜನರನ್ನು ಬಿಟ್ಟು ಹೊರಬನ್ನಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ.


ಸುಜ್ಞಾನಿಗಳ ಸಹವಾಸದಿಂದ ಜನರು ಸುಜ್ಞಾನಿಗಳಾಗುವರು; ಅಜ್ಞಾನಿಗಳ ಒಡನಾಟದಿಂದ ಸಂಕಟಪಡುವರು.


ಸಿರಿಯಾದವರು ಯೋರಾಮನನ್ನು ಗಾಯಪಡಿಸಿದರು. ಯುದ್ಧದಲ್ಲಾದ ಗಾಯಗಳನ್ನು ಮಾಗಿಸಿಕೊಳ್ಳುವುದಕ್ಕಾಗಿ ಅವನು ಜೆಸ್ರೀಲಿಗೆ ಬಂದನು. ಅವನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗ ಅಹಜ್ಯನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.


ಅಹಾಬನು ಆ ನಾಬೋತನಿಗೆ, “ನಿನ್ನ ದ್ರಾಕ್ಷೀತೋಟವನ್ನು ನನಗೆ ಕೊಡು; ಅದು ನನ್ನ ಅರಮನೆಯ ಹತ್ತಿರವಿರುವುದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುತ್ತೇನೆ; ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ; ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ,” ಎಂದು ಹೇಳಿದನು.


ಬಿನ್ ಅಬೀನಾದಾಬ್ - ನಾಪೋತ್ ದೋರ್ (ಇವನು ಸೊಲೊಮೋನನ ಮಗಳು ಟಾಫತಳನ್ನು ವಿವಾಹವಾಗಿದ್ದನು);


ಎದ್ದುಬಂದು ಯುದ್ಧ ಮಾಡಿದರು ಅರಸುಗಳು ಕೂಡಿಬಂದು ಕಾದಾಡಿದರು ಕಾನಾನ್ಯ ರಾಜರುಗಳು ಮೆಗಿದ್ದೋ ನದಿಗಳ ಬಳಿ ತಾನಾಕದೊಳು ಆದರೆ ಗಿಟ್ಟಲಿಲ್ಲ ಅವರಿಗೆ ಬೆಳ್ಳಿದ್ರವ್ಯಗಳೇನು!


ಇಸ್ರಯೇಲ್ ಸಮಾಜದವರಿಗೆ ಅವನು, “ಈ ದುಷ್ಟರ ಡೇರೆಗಳ ಬಳಿಯಿರದೆ ದೂರಹೋಗಿ. ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬೇಡಿ. ಇವರ ದೋಷಗಳಿಗೆ ಬರಲಿರುವ ಶಿಕ್ಷೆ ನಿಮ್ಮನ್ನು ಕೊಚ್ಚಿಕೊಂಡು ಹೋದೀತು,” ಎಂದು ಎಚ್ಚರಿಸಿದನು.


ಅವರು ಬಹಳವಾಗಿ ಭಯಪಟ್ಟರು. ಇಬ್ಬರು ರಾಜರೂ ಅವನ ಮುಂದೆ ನಿಲ್ಲಲಾರದೆಹೋದರು. ನಾವು ನಿಲ್ಲುವುದು ಹೇಗೆ?” ಎಂದುಕೊಂಡರು.


ಅಹಜ್ಯನು ಮರಣಹೊಂದಿದನೆಂಬುದನ್ನು ಅವನ ತಾಯಿ ಅತಲ್ಯಳು ಕೇಳಿದಾಗ ರಾಜಸಂತಾನದವರನ್ನೆಲ್ಲಾ ಬೇಗನೆ ಸಂಹರಿಸಿಬಿಟ್ಟಳು.


ಯೆಹೋವಾಷನು ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅರಸನಾಗಿ ಜೆರುಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.


ಅವರಲ್ಲಿ ಶಿಮೆಯಾತನ ಮಗ ಯೋಜಾಕಾರ್, ಶೋಮೇರನ ಮಗ ಯೆಹೋಜಾಬಾದ್ ಎಂಬವರು ಸಿಲ್ಲಾ ಊರಿಗೆ ಹೋಗುವ ಗುಟ್ಟಾದ ದಾರಿಯಲ್ಲಿರುವ ಮಿಲ್ಲೋಕೋಟೆಯಲ್ಲಿ ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದನಗರದೊಳಗೆ ಅವನ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಅಮಚ್ಯನು ಅರಸನಾದನು.


ಜೆರುಸಲೇಮಿನವರು ಅವನಿಗೆ ವಿರುದ್ಧ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು.


ಅವನ ಸೇವಕರು ಅವನಿಗೆ ವಿರುದ್ಧ ಒಳಸಂಚು ಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು