Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 2:13 - ಕನ್ನಡ ಸತ್ಯವೇದವು C.L. Bible (BSI)

13 ಆದರೆ ನನ್ನ ಸಹೋದರ ತೀತನನ್ನು ಅಲ್ಲಿ ಕಾಣದೆಹೋದುದರಿಂದ ನನ್ನ ಮನಸ್ಸಿಗೆ ನೆಮ್ಮದಿ ಇಲ್ಲವಾಯಿತು. ಕೂಡಲೇ ಅಲ್ಲಿಯ ಜನರಿಂದ ಬೀಳ್ಕೊಂಡು ಮಕೆದೋನಿಯಕ್ಕೆ ಹೊರಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೂ ನನ್ನ ಸಹೋದರ ತೀತನು ನನಗೆ ಅಲ್ಲಿ ಸಿಕ್ಕಲಿಲ್ಲವಾದ ಕಾರಣ ನನ್ನ ಮನಸ್ಸಿಗೆ ಸಮಾಧಾನವಿಲ್ಲದೆ ಅಲ್ಲಿದ್ದವರಿಗೆ ವಂದಿಸಿ ಅಲ್ಲಿಂದ ಹೊರಟು ಮಕೆದೋನ್ಯಕ್ಕೆ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ನನ್ನ ಸಹೋದರನಾದ ತೀತನನ್ನು ನಾನು ಅಲ್ಲಿ ಕಾಣಲಿಲ್ಲವಾದ್ದರಿಂದ ನನಗೆ ಸಮಾಧಾನವಿರಲಿಲ್ಲ. ಆದ್ದರಿಂದ ನಾನು ಅವರನ್ನು ವಂದಿಸಿ ಮಕೆದೋನಿಯಕ್ಕೆ ಹೊರಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನನ್ನ ಸಹೋದರನಾದ ತೀತನು ನನಗೆ ಅಲ್ಲಿ ಸಿಗದಿದ್ದ ಕಾರಣ, ನನ್ನ ಆತ್ಮಕ್ಕೆ ಇನ್ನೂ ವಿಶ್ರಾಂತಿಯಿರಲಿಲ್ಲ. ಆದ್ದರಿಂದ ತ್ರೋವದವರಿಗೆ ನಾನು ನನ್ನ ವಂದನೆಗಳನ್ನರ್ಪಿಸಿ ಮಕೆದೋನ್ಯ ಪ್ರಾಂತಕ್ಕೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖರೆ ಮಾಜೊ ವಾಂಗ್ಡಿ ಭಾವ್ ತಿತ್ ಮಾಕಾ ಥೈ ಗಾವುಕ್ನಾ ಮನುನ್ ಮಾಜ್ಯಾ ಮನಾಕ್ ಬೆಜಾರ್ ಹೊಲೊ. ತಸೆ ಮನುನ್ ಥೈ ಲೊಕಾಕ್ನಿ ಜಾವ್ನ್ ಯೆತಾ ಮನುನ್ ಸಾಂಗುನ್ ಮಿಯಾ ಮೆಸಿದೊನಿಯಾಕ್ ಜಾವುಕ್ ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 2:13
16 ತಿಳಿವುಗಳ ಹೋಲಿಕೆ  

ನನ್ನ ಕೋರಿಕೆಯಂತೆಯೇ ತೀತನು ನಿಮ್ಮ ಬಳಿಗೆ ಬಂದದ್ದು; ಆತನ ಸಂಗಡ ಒಬ್ಬ ಸಹೋದರನನ್ನೂ ಕಳುಹಿಸಿದೆ. ತೀತನು ನಿಮ್ಮನ್ನು ವಂಚಿಸಿ ಏನಾದರೂ ಪ್ರಯೋಜನ ಪಡೆದದ್ದುಂಟೇ? ಎಂದಿಗೂ ಇಲ್ಲ. ನಾವಿಬ್ಬರು ಒಂದೇ ಮನೋಭಾವನೆಯಿಂದ ವರ್ತಿಸಲಿಲ್ಲವೇ? ಒಂದೇ ರೀತಿಯಲ್ಲಿ ನಡೆದುಕೊಳ್ಳಲಿಲ್ಲವೇ?


ದೇಮನು ಇಹಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ.


ಆಗ ನನ್ನ ಸಂಗಡವಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿ ಆಗಬೇಕೆಂದು ಯಾರೂ ಒತ್ತಾಯಪಡಿಸಲಿಲ್ಲ.


ಹದಿನಾಲ್ಕು ವರ್ಷಗಳು ಕಳೆದ ಮೇಲೆ ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ಪುನಃ ಜೆರುಸಲೇಮಿಗೆ ಹೋದೆ.


ತೀತನ ವಿಷಯವಾಗಿ ಹೇಳುವುದಾದರೆ, ಆತನು ನನ್ನ ಸಹೋದ್ಯೋಗಿ; ನಿಮ್ಮ ಸೇವೆಯಲ್ಲಿ ನನ್ನ ಸಹಕಾರಿ, ಆತನ ಸಂಗಡ ಬರುತ್ತಿರುವ ಇತರ ಸಹೋದರರು ಸಭೆಗಳ ಪ್ರತಿನಿಧಿಗಳು. ಕ್ರಿಸ್ತಯೇಸುವಿನ ಮಹಿಮೆಯನ್ನು ಬೆಳಗುವಂಥವರು ಅವರು.


ನಿಮ್ಮ ಮೇಲೆ ನನಗಿರುವ ಅದೇ ಅಕ್ಕರೆಯನ್ನು ತೀತನಲ್ಲೂ ಮೂಡಿಸಿದ ದೇವರಿಗೆ ಕೃತಜ್ಞತೆ ಸಲ್ಲಬೇಕು.


ಇಂಥ ಪ್ರೀತಿಮಯ ಸೇವಾಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ತೀತನು ಅದನ್ನು ಮುಂದುವರಿಸಿ, ಪೂರ್ಣಗೊಳಿಸಬೇಕೆಂದು ನಾವು ಆತನನ್ನು ಕೇಳಿಕೊಂಡಿದ್ದೇವೆ.


ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ.


ಜನರನ್ನು ಬೀಳ್ಕೊಟ್ಟ ಬಳಿಕ ಯೇಸು ಪ್ರಾರ್ಥನೆಮಾಡಲು ಬೆಟ್ಟಕ್ಕೆ ಹೋದರು.


ಅಲ್ಲಿನ ದೇವಜನರಲ್ಲಿ ಬಡವರಾದವರಿಗೆ ಸಹಾಯನೀಡಲು ಮಕೆದೋನಿಯ ಮತ್ತು ಅಖಾಯದ ಸಹೋದರರು ಮುಂದೆ ಬಂದಿದ್ದಾರೆ.


ತೀತನ ಮುಂದೆ ನಾನು ನಿಮ್ಮನ್ನು ಹೊಗಳಿದ್ದು ನಿಜ; ಹಾಗೆ ಹೊಗಳಿದ್ದಕ್ಕಾಗಿ ನಾನು ನಾಚಿಕೆಪಡಬೇಕಾಗಿಲ್ಲ. ನಾವು ನಿಮಗೆ ಹೇಳಿದ್ದೆಲ್ಲವೂ ಹೇಗೆ ಸತ್ಯವಾಗಿತ್ತೋ, ಹಾಗೆಯೇ ತೀತನ ಮುಂದೆ ನಾವು ಆಡಿದ ಹೊಗಳಿಕೆಯ ಮಾತುಗಳೆಲ್ಲವೂ ಸತ್ಯವಾಗಿವೆ.


ಮಾರನೆಯ ದಿನ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ವೇಗವಾಗಿ ಹೋದನು.


ಪರಸ್ಪರ ಬೀಳ್ಕೊಡುಗೆಯಾದ ಬಳಿಕ ಹಡಗನ್ನು ಹತ್ತಿದೆವು. ಅವರು ತಮ್ಮ ತಮ್ಮ ಮನೆಗಳಿಗೆ ಹಿಂದಿರುಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು