Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 4:9 - ಕನ್ನಡ ಸತ್ಯವೇದವು C.L. Bible (BSI)

9 ಶತ್ರುಗಳು ಅನೇಕರಿದ್ದರೂ ಮಿತ್ರನೊಬ್ಬನು ಇಲ್ಲದಿರಲಿಲ್ಲ. ಪ್ರಾಣ ಹಿಂಸೆಗಳಿಗೀಡಾಗಿದ್ದರೂ ಪ್ರಾಣನಷ್ಟವನ್ನು ಅನುಭವಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹಿಂಸೆಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ. ಕೆಡವಲ್ಪಟ್ಟವರಾಗಿದ್ದರೂ ನಶಿಸಿಹೊಗುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟವರಾಗಿದ್ದರೂ ಪ್ರಾಣನಷ್ಟಪಡುವವರಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾವು ಹಿಂಸೆಗೆ ಗುರಿಯಾದೆವು, ಆದರೆ ದೇವರು ನಮ್ಮನ್ನು ತೊರೆದುಬಿಡಲಿಲ್ಲ. ಕೆಲವು ಸಲ ನಮಗೆ ನೋವಾಯಿತು, ಆದರೂ ನಾಶವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹಿಂಸೆಗೆ ಒಳಪಟ್ಟರೂ ಕೈಬಿಟ್ಟವವರಲ್ಲ, ದಬ್ಬಿದವರಾದಾಗ್ಯೂ ನಾಶವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅಮಿ ತರಾಸ್ ಸೊಸ್ತಾವ್, ಜಾಲ್ಯಾರ್ ಬಿ ಎಕ್ಲ್ಯಾಕುಚ್ ಸೊಡಲ್ಲ್ಯಾ ಸಾರ್ಕೆ ಅಮಿ ಹೊವ್ಕನಾವ್; ಲೈಂದಾ ಅಮ್ಕಾ ಲೈ ತರಾಸಾತ್ ಟಾಕುನ್ ಹೊತಾ, ಜಾಲ್ಯಾರ್ ಬಿ ಅಮಿ ನಾಸ್ ಹೊವ್ಕನಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 4:9
19 ತಿಳಿವುಗಳ ಹೋಲಿಕೆ  

ನಾನೇ ಇರುವೆ ನಿನ್ನ ಸಂಗಡ ನೀ ಜಲರಾಶಿಯನ್ನು ದಾಟುವಾಗ ಮುಳುಗಿಸದು ನದಿ ನೀ ಅದನ್ನು ಹಾದುಹೋಗುವಾಗ ಸುಡದು ಬೆಂಕಿ, ದಹಿಸದು ಜ್ವಾಲೆ, ಅದರ ಮಧ್ಯೆ ನೀ ನಡೆಯುವಾಗ.


ನನ್ನ ಶತ್ರುಗಳೇ, ನನ್ನನ್ನು ನೋಡಿ ಹಿಗ್ಗಬೇಡಿ. ನಾನು ಬಿದ್ದುಹೋದರೂ, ಎದ್ದೇಳುವೆನು; ಕತ್ತಲೆಯಲ್ಲಿ ಕುಳಿತಿದ್ದರೂ ಸರ್ವೇಶ್ವರ ನನಗೆ ಬೆಳಕಾಗುವರು.


ನೀತಿವಂತನು ಏಳುಸಾರಿ ಬಿದ್ದರೂ ಮತ್ತೆ ಏಳುವನು; ದುಷ್ಟನು ಕೇಡುಬಂದಾಗಲೆ ಕುಸಿದು ಬೀಳುವನು.


ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ಆದರೂ ಎದೆಗುಂದಿದವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸಿ ನಮ್ಮನ್ನು ಸಂತೈಸಿದರು.


“ಎನ್ನ ಮನದನ್ನೆ” ಎನಿಸಿಕೊಳ್ಳುವೆ ನೀನು “ಸುವಿವಾಹಿತೆ” ಎನಿಸಿಕೊಳ್ಳುವುದು ನಿನ್ನ ನಾಡು. ನಿನ್ನಲ್ಲಿದೆ ಉಲ್ಲಾಸ ಸರ್ವೇಶ್ವರನಿಗೆ ವಿವಾಹವಾಗುವುದಿದೆ ನಿನ್ನ ನಾಡಿಗೆ.


ನಿನ್ನನು ಅರಸುವವರನು ಹೇ ಪ್ರಭು, ನೀ ಕೈ ಬಿಡುವವನಲ್ಲ I ನಿನ್ನಲ್ಲಿ ಭರವಸೆ ಇಡುವರು ನಿನ್ನ ನಾಮವನರಿತವರೆಲ್ಲ II


ಧಣಿಗಿಂತಲೂ ದಾಸನು ದೊಡ್ಡವನಲ್ಲವೆಂದು ನಾನು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿ. ಅವರು ನನ್ನನ್ನು ಹಿಂಸೆಗೆ ಗುರಿಮಾಡಿದಂತೆ ನಿಮ್ಮನ್ನೂ ಹಿಂಸೆಗೆ ಗುರಿಮಾಡುವರು. ನನ್ನ ಬೋಧನೆಯ ಮಾತನ್ನು ಅವರು ಅನುಸರಿಸಿ ನಡೆದರೆ ನಿಮ್ಮ ಬೋಧನೆಯ ಮಾತನ್ನು ಅನುಸರಿಸಿ ನಡೆಯುವರು.


ಎನ್ನ ಮನವೆ, ಚಿಂತಿಸುವೆಯೇಕೆ? I ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ಪ್ರಭುವು ನ್ಯಾಯಪ್ರಿಯನು, ಭಕ್ತಜನರ ಪರಿಪಾಲಕನು I ಚಿರವುಳಿಸುವನು ಇವರನು, ಅಳಿಸುವನು ದುರುಳರ ಪೀಳಿಗೆಯನು II


ದೇವಾ, ಓ ಎನ್ನ ದೇವಾ, ಏಕೆನ್ನ ಕೈಬಿಟ್ಟೆ? I ಕಿವಿಗೊಡದೆ ಏಕೆ ದೂರವಾಗಿಬಿಟ್ಟೆ? II


ದೇವರು ಕೆಳಕ್ಕೆ ದಬ್ಬುತ್ತಾನೆ ಗರ್ವಿಗಳನು ಉದ್ಧರಿಸುತ್ತಾನೆ ದೀನಮನಸ್ಕರನು.


ಯೌವನಾರಭ್ಯ ನನ್ನನು ಎನಿತೋ ಬಾಧಿಸಿಹರು I ನನ್ನ ಮೇಲಾದರೋ ಜಯಗಳಿಸಲಿಲ್ಲ ಅವರು II


ಅಂಜೂರದ ಮರ ಚಿಗುರದೆಹೋದರೂ ದ್ರಾಕ್ಷಾಲತೆಗಳಲ್ಲಿ ಹಣ್ಣು ಕಾಣದೆಹೋದರೂ ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ ಹೊಲಗದ್ದೆಗಳು ಆಹಾರ ಕೊಡದೆಹೋದರೂ ಕುರಿಹಟ್ಟಿಗಳು ಬರಿದಾಗಿಹೋದರೂ ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


ಕ್ರಿಸ್ತಯೇಸುವಿನ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಯಾರಿಂದ ಸಾಧ್ಯ? ಕಷ್ಟಸಂಕಟ, ಇಕ್ಕಟ್ಟು-ಬಿಕ್ಕಟ್ಟು, ಹಿಂಸೆ ಬಾಧೆ ಇವುಗಳಿಂದ ಸಾಧ್ಯವೆ? ಇಲ್ಲ, ಹಸಿವು ನೀರಡಿಕೆ, ನಗ್ನಸ್ಥಿತಿ, ಆಪತ್ತು-ವಿಪತ್ತು, ಖಡ್ಗಕಠಾರಿಗಳಿಂದ ಸಾಧ್ಯವೆ? ಎಂದಿಗೂ ಇಲ್ಲ.


ಕ್ರಿಸ್ತಯೇಸುವಿನ ಅನುಯಾಯಿಯಾಗಿ ಭಕ್ತಿಯಿಂದ ಬಾಳಲು ಆಶಿಸುವ ಪ್ರತಿಯೊಬ್ಬನೂ ಹಿಂಸೆಗೊಳಗಾಗುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು