Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:6 - ಕನ್ನಡ ಸತ್ಯವೇದವು C.L. Bible (BSI)

6 ನಾನು ಯಜ್ಞಪಶುವಾಗಿ ಅರ್ಪಿತನಾಗುವ ಸಮಯವು ಬಂದಿದೆ. ಈ ಲೋಕದಿಂದ ತೆರಳಬೇಕಾದ ಕಾಲವೂ ಕೂಡಿಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಾಕೆಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯಾಕಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸಮೀಪಕ್ಕೆ ಬಂದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನನ್ನ ಜೀವಿತವನ್ನು ದೇವರಿಗಾಗಿ ಅರ್ಪಿಸುತ್ತಿದ್ದೇನೆ. ನಾನು ಈ ಲೋಕವನ್ನು ಬಿಟ್ಟುಹೋಗುವ ಕಾಲವು ಸಮೀಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ ನಾನು ಈಗಲೇ ಪಾನ ಅರ್ಪಣೆಯಾಗಿ ಇದ್ದೇನೆ. ನಾನು ಹೊರಟುಹೋಗಬೇಕಾದ ಸಮಯವು ಹತ್ತಿರ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಮಾಜ್ಯಾ ವಿಶಯಾತ್ ಸಾಂಗುಚೆ ಹೊಲ್ಯಾರ್, ಅತ್ತಾ ಮಾಕಾಚ್ ಎಕ್ ಬಲಿ ಕರುನ್ ಭೆಟ್ವುನ್ ದಿತಲೊ ಎಳ್ ಯೆಲಾ; ಅನಿ ಹೆ ಜಿವನ್ ಸೊಡುನ್ ಜಾತಲೊ ಎಳ್ ಜಗ್ಗೊಳ್ ಯೆವ್ನ್ ಪಾವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:6
8 ತಿಳಿವುಗಳ ಹೋಲಿಕೆ  

ಉಭಯ ಸಂಕಟಕ್ಕೆ ಸಿಲುಕಿದ್ದೇನೆ. ಒಂದು ಕಡೆ, ಈ ಬದುಕನ್ನು ತೊರೆದು ಕ್ರಿಸ್ತಯೇಸುವಿನೊಡನೆ ಒಂದಾಗಿರಬೇಕೆಂಬುದೇ ನನ್ನ ಬಯಕೆ. ಇದು ಎಷ್ಟೋ ಮೇಲಾದುದು.


ನಿಮ್ಮ ವಿಶ್ವಾಸವೆಂಬ ಬಲಿಕಾಣಿಕೆಯ ಮೇಲೆ ನನ್ನ ರಕ್ತವನ್ನು ಧಾರೆಯಾಗಿ ಹರಿಸಬೇಕಾಗಿಬಂದರೂ ನನಗೆ ಸಂತೋಷವೇ; ನಿಮ್ಮೆಲ್ಲರೊಡನೆ ಸೇರಿ ಸಂತೋಷಿಸುತ್ತೇನೆ.


ಈಗ ನಾನು, ಭೂನಿವಾಸಿಗಳೆಲ್ಲರು ಹಿಡಿಯುವ ಹಾದಿಯನ್ನು ಹಿಡಿಯಬೆಕಾಗಿದೆ. ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ. ಎಲ್ಲವೂ ತಪ್ಪದೆ ನೆರವೇರಿವೆ ಎಂಬುದು ನಿಮಗೆ ಮನದಟ್ಟಾಗಿರಲಿ.


ಬಳಿಕ ಯಕೋಬನು ಜೋಸೆಫನಿಗೆ, “ನನಗೆ ಮರಣ ಸಮೀಪಿಸಿದೆ; ಆದರೆ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ಪಿತೃಗಳ ನಾಡಿಗೆ ಮರಳಿ ಬರಮಾಡುವರು.


ಸರ್ವೇಶ್ವರ ಸ್ವಾಮಿ, ಮೋಶೆಗೆ, “ನಿನ್ನ ಮರಣದ ಕಾಲ ಸಮೀಪವಾಯಿತು; ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು, ದೇವದರ್ಶನದ ಗುಡಾರದೊಳಗೆ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು,” ಎಂದು ಆಜ್ಞಾಪಿಸಿದರು. ಮೋಶೆಯೂ ಯೆಹೋಶುವನೂ ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿ ಬಂದು ನಿಂತುಕೊಂಡರು.


ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನನ್ನ ಮರಣಕಾಲವು ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಲು ಬರುವರು; ತಾವು ಅಬ್ರಹಾಮ್, ಇಸಾಕ್, ಯಕೋಬರಿಗೆ ಕೊಡುವುದಾಗಿ ವಾಗ್ದಾನಮಾಡಿರುವ ನಾಡಿಗೆ ನೀವು ಹೋಗಿ ಸೇರುವಂತೆ ಮಾಡುವರು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು