Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 10:18 - ಕನ್ನಡ ಸತ್ಯವೇದವು C.L. Bible (BSI)

18 ರೆಹಬ್ಬಾಮನು ಬಿಟ್ಟೀಕೆಲಸದವರ ಮೇಲ್ವಿಚಾರಕರಾದ ಹದೋರಾಮನನ್ನು ಇಸ್ರಯೇಲರ ಬಳಿಗೆ ಕಳುಹಿಸಿದಾಗ, ಅವರು ಇವನನ್ನು ಕಲ್ಲೆಸೆದು ಕೊಂದರು. ಆಗ ಅರಸ ರೆಹಬ್ಬಾಮನು ಬೇಗನೆ ರಥವನ್ನೇರಿ ಜೆರುಸಲೇಮಿಗೆ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ರೆಹಬ್ಬಾಮನು ಬಿಟ್ಟೀಕೆಲಸದವರ ಮೇಲ್ವಿಚಾರಕನಾದ ಹದೋರಾಮನನ್ನು ಇಸ್ರಾಯೇಲರ ಬಳಿಗೆ ಕಳುಹಿಸಿದಾಗ, ಅವರು ಅವನನ್ನು ಕಲ್ಲೆಸೆದು ಕೊಂದರು. ಆಗ ಅರಸನಾದ ರೆಹಬ್ಬಾಮನು ಬೇಗನೆ ರಥವನ್ನೇರಿ ಯೆರೂಸಲೇಮಿಗೆ ಓಡಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ರೆಹಬ್ಬಾಮನು ಬಿಟ್ಟೀಕೆಲಸದವರ ಮೇಲ್ವಿಚಾರಕನಾದ ಹದೋರಾಮನನ್ನು ಇಸ್ರಾಯೇಲ್ಯರ ಬಳಿಗೆ ಕಳುಹಿಸಲು ಅವರು ಇವನನ್ನು ಕಲ್ಲೆಸೆದು ಕೊಂದರು. ಆಗ ಅರಸನಾದ ರೆಹಬ್ಬಾಮನು ಬೇಗನೆ ರಥವನ್ನೇರಿ ಯೆರೂಸಲೇವಿುಗೆ ಓಡಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಹದೋರಾಮನು ಬಿಟ್ಟೀಕೆಲಸ ಮಾಡುತ್ತಿದ್ದವರ ಅಧಿಕಾರಿ. ಅವನನ್ನು ರೆಹಬ್ಬಾಮನು ಇಸ್ರೇಲರ ಬಳಿಗೆ ಕಳುಹಿಸಿದನು. ಆದರೆ ಇಸ್ರೇಲರು ಅವನ ಮೇಲೆ ಕಲ್ಲೆಸೆದು ಕೊಂದರು. ಇದನ್ನು ನೋಡಿದ ರೆಹಬ್ಬಾಮನು ಓಡಿಹೋಗಿ ತನ್ನ ರಥವನ್ನು ಏರಿ ಅಲ್ಲಿಂದ ತಪ್ಪಿಸಿಕೊಂಡು ಜೆರುಸಲೇಮಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ರೆಹಬ್ಬಾಮನು ದಾಸರ ಮೇಲ್ವಿಚಾರಕನಾದ ಅದೋನೀರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲರು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು. ಆದ್ದರಿಂದ ಅರಸನಾದ ರೆಹಬ್ಬಾಮನು ಆತುರಪಟ್ಟು ತನ್ನ ರಥವನ್ನೇರಿ ಯೆರೂಸಲೇಮಿಗೆ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 10:18
5 ತಿಳಿವುಗಳ ಹೋಲಿಕೆ  

ಅವರಲ್ಲಿ ತಿಂಗಳೊಂದಕ್ಕೆ ಹತ್ತುಸಾವಿರ ಮಂದಿಯಂತೆ ಲೆಬನೋನಿಗೆ ಕಳುಹಿಸುತ್ತಿದ್ದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದರೆ, ಎರಡು ತಿಂಗಳು ಮನೆಯಲ್ಲಿರುತ್ತಿದ್ದರು. ಅದೋನೀರಾಮನು ಇವರ ಮುಖ್ಯಸ್ಥನಾಗಿದ್ದನು.


ಅಹೀಷಾರನು - ರಾಜ್ಯಗೃಹಾಧಿಪತಿ; ಅಬ್ದನ ಮಗನಾದ ಅದೋನೀರಾಮನು - ಬಿಟ್ಟೀ ಕೆಲಸಮಾಡಿಸುವವರ ಮುಖ್ಯಸ್ಥ.


ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ,ಸರ್ವೇಶ್ವರನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.


ಜುದೇಯ ಪ್ರಾಂತ್ಯದಲ್ಲಿದ್ದ ಇಸ್ರಯೇಲರಾದರೋ ಅರಸ ರೆಹಬ್ಬಾಮನ ಅಧೀನದಲ್ಲೆ ಉಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು