Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 11:13 - ಕನ್ನಡ ಸತ್ಯವೇದವು C.L. Bible (BSI)

13 ಯೆಹೂದ, ಬೆನ್ಯಾಮೀನ್ ಕುಲಗಳವರು ಅವನ ಸ್ವಾಧೀನದಲ್ಲಿದ್ದುದಲ್ಲದೆ ಬೇರೆ ಎಲ್ಲ ಇಸ್ರಯೇಲ್ ಪ್ರಾಂತ್ಯಗಳಲ್ಲಿದ್ದ ಯಾಜಕರು ಹಾಗೂ ಲೇವಿಯರು ಅವನೊಡನೆ ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಎಲ್ಲಾ ಇಸ್ರಾಯೇಲ್ ಪ್ರಾಂತ್ಯಗಳಲ್ಲಿದ್ದ ಯಾಜಕರೂ ಮತ್ತು ಲೇವಿಯರೂ ಅವನೊಡನೆ ಬಂದು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೂದ ಬೆನ್ಯಾಮೀನ್ ಕುಲಗಳವರು ಅವನ ಸ್ವಾಧೀನದಲ್ಲಿದ್ದದ್ದಲ್ಲದೆ ಬೇರೆ ಎಲ್ಲಾ ಇಸ್ರಾಯೇಲ್ ಪ್ರಾಂತಗಳಲ್ಲಿದ್ದ ಯಾಜಕರೂ ಲೇವಿಯರೂ ಅವನೊಡನೆ ಕೂಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇಸ್ರೇಲ್ ಪ್ರಾಂತ್ಯದಲ್ಲಿದ್ದ ಯಾಜಕರೂ ಲೇವಿಯರೂ ರೆಹಬ್ಬಾಮನನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜಕರೂ, ಲೇವಿಯರೂ ತಮ್ಮ ಸಮಸ್ತ ಪ್ರಾಂತಗಳಿಂದ ಅವನ ಬಳಿಗೆ ಪುನಃ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 11:13
11 ತಿಳಿವುಗಳ ಹೋಲಿಕೆ  

ಹೀಗೆ ಇವುಗಳನ್ನು ಮತ್ತಷ್ಟು ಸುಭದ್ರಪಡಿಸಿದನು.


ಲೇವಿಯರು ಸರ್ವೇಶ್ವರನಿಗೆ ಯಾಜಕ ಸೇವೆಮಾಡದಂತೆ ಯಾರೊಬ್ಬಾಮನು ಮತ್ತು ಅವನ ಮಕ್ಕಳು ಅವರನ್ನು ಬಹಿಷ್ಕರಿಸಿ ಇದ್ದರು.


ಇವರು ಜುದೇಯದಲ್ಲೆಲ್ಲಾ ಸಂಚರಿಸಿ ಎಲ್ಲ ಪಟ್ಟಣಗಳಿಂದ ಲೇವಿಯರನ್ನೂ ಇಸ್ರಯೇಲರ ಗೋತ್ರಪ್ರಧಾನರನ್ನೂ ಕೂಡಿಸಿದರು. ಅವರೆಲ್ಲರು ಜೆರುಸಲೇಮಿಗೆ ಬಂದರು.


ನೀವು ನಿಮ್ಮ ನಾಡಿನಲ್ಲಿ ಇರುವ ತನಕ ಲೇವಿಯರನ್ನು ಕೈಬಿಡಬಾರದು; ಇದು ನೆನಪಿರಲಿ.


ನಿಮ್ಮ ನಾಡು ಅಶುದ್ಧವಾಗಿದೆಯೆಂದು ತೋರಿದರೆ ಸರ್ವೇಶ್ವರನ ಗುಡಾರವಿರುವ ಅವರ ಸ್ವಂತ ನಾಡಿಗೆ ಬಂದು ನಮ್ಮ ಮಧ್ಯೆಯಿರುವ ಸೊತ್ತನ್ನು ತೆಗೆದುಕೊಳ್ಳಿ. ನಮ್ಮ ದೇವರಾದ ಸರ್ವೇಶ್ವರನ ಬಲಿಪೀಠ ಒಂದನ್ನು ಬಿಟ್ಟು ನಿಮಗಾಗಿ ಇನ್ನೊಂದನ್ನು ಕಟ್ಟಿಕೊಂಡು ಸರ್ವೇಶ್ವರನಿಗೂ ನಮಗೂ ವಿರುದ್ಧ ತಿರುಗಿಬೀಳಬೇಡಿ.


ಜುದೇಯ ಪ್ರಾಂತ್ಯದಲ್ಲಿದ್ದ ಇಸ್ರಯೇಲರಾದರೋ ರೆಹಬ್ಬಾಮನ ಅಧೀನದಲ್ಲಿದ್ದರು.


ಇಸ್ರಯೇಲರ ಅರಸ ಬಾಷನು ಯೆಹೂದ್ಯರಿಗೆ ವಿರುದ್ಧ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ‘ರಾಮ್’ ಎಂಬ ಕೋಟೆಯನ್ನು ಕಟ್ಟಿಸಿದನು.


ಒಂದು ದಿನ ಬಾಳ್‍ಷಾಲಿಷಾ ಊರಿನ ಒಬ್ಬ ವ್ಯಕ್ತಿ, ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ ಒಂದು ಚೀಲ ತುಂಬಾ ಹಸೀ ತೆನೆಗಳನ್ನೂ ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೈವಪುರುಷನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು; ಅವರು ಊಟಮಾಡಲಿ,” ಎಂದು ಹೇಳಿದನು.


ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಯೇಲ್ ರಾಜ ಬಾಷನು ಯೆಹೂದ್ಯರಿಗೆ ವಿರೋಧವಾಗಿ ಹೊರಟುಬಂದನು. ಯಾರೂ ಯೆಹೂದ್ಯರ ಅರಸ ಆಸನ ಬಳಿಗೆ ಹೋಗಿಬರುವುದಕ್ಕಾಗದಂತೆ ರಾಮಕೋಟೆಯನ್ನು ಕಟ್ಟಿಸಿದನು.


ತರುವಾಯ ಹಿಜ್ಕೀಯನು, ಇಸ್ರಯೇಲ್ ದೇವರಾದ ಸರ್ವೇಶ್ವರಸ್ವಾಮಿಯ ಪಾಸ್ಕವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿನಲ್ಲಿರುವ ಸರ್ವೇಶ್ವರನ ಮಹಾಲಯಕ್ಕೆ ಬರಬೇಕೆಂದು ಎಲ್ಲ ಇಸ್ರಯೇಲರಿಗೆ, ಯೆಹೂದ್ಯರಿಗೆ, ಎಫ್ರಯಿಮರಿಗೆ ಹಾಗು ಮನಸ್ಸೆಯವರಿಗೆ ದೂತರ ಮುಖಾಂತರ ಮತ್ತು ಪತ್ರಗಳ ಮೂಲಕ ತಿಳಿಯಪಡಿಸಿದನು.


“ಸರ್ವೇಶ್ವರನ ಹೊರೆ” ಎಂದು ಹೇಳಬೇಡಿ. ಹೇಳಿದರೆ ಸರ್ವೇಶ್ವರ ಇಂತೆನ್ನುತ್ತಾರೆ: “ನಾನು ನಿಮಗೆ ‘ಸರ್ವೇಶ್ವರನ ಹೊರೆ’ ಎಂಬ ಮಾತನ್ನು ಎತ್ತಲೇಕೂಡದೆಂದು, ಹೇಳಿಕಳುಹಿಸಿದರೂ ನೀವು ಎತ್ತಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು