2 ಪೂರ್ವಕಾಲ ವೃತ್ತಾಂತ 11:15 - ಕನ್ನಡ ಸತ್ಯವೇದವು C.L. Bible (BSI)15 ತಾವೇ ಏರ್ಪಡಿಸಿದ್ದ ಪೂಜಾಸ್ಥಳಗಳಿಗಾಗಿ ಹಾಗೂ ಅಜದೇವತೆ, ಹೋರಿಕರುಗಳ ಮೂರ್ತಿಪೂಜೆಗಾಗಿ ಬೇರೆ ಪೂಜಾರಿಗಳನ್ನು ನೇಮಿಸಿಕೊಂಡಿದ್ದರು. ಆದುದರಿಂದ ಅವರು ಗೋಮಾಳಗಳಿದ್ದ ತಮ್ಮ ಸೊತ್ತುಗಳನ್ನು ಬಿಟ್ಟು ಜುದೇಯನಾಡಿಗೂ ಜೆರುಸಲೇಮಿಗೂ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯಾರೊಬ್ಬಾಮನು ತಾನು ಏರ್ಪಡಿಸಿದ ಪೂಜಾ ಸ್ಥಳಗಳಿಗಾಗಿ ಹಾಗೂ ಹೋರಿಕುರಿಗಳ ಮೂರ್ತಿ ಪೂಜೆಗಳಿಗಾಗಿ ಬೇರೆ ಪೂಜಾರಿಗಳನ್ನು ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ತಾವು ಏರ್ಪಡಿಸಿದ ಪೂಜಾಸ್ಥಳ ಅಜದೇವತೆ ಬಸವಮೂರ್ತಿ ಇವುಗಳಿಗೋಸ್ಕರ ಬೇರೆ ಪೂಜಾರಿಗಳನ್ನು ನೇವಿುಸಿಕೊಂಡದ್ದರಿಂದ ಅವರು ಗೋಮಾಳಗಳುಳ್ಳ ತಮ್ಮ ಸ್ವಾಸ್ತ್ಯಗಳನ್ನು ಬಿಟ್ಟು ಯೆಹೂದ ದೇಶಕ್ಕೂ ಯೆರೂಸಲೇವಿುಗೂ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯಾರೊಬ್ಬಾಮನು ತನಗೆ ಬೇಕಾದ ಯಾಜಕರನ್ನು ಆರಿಸಿ ತಾನು ಮಾಡಿಸಿದ ಬಸವನ ಮತ್ತು ಆಡುಗಳ ಪ್ರತಿಮೆಗಳನ್ನು ಉನ್ನತಸ್ಥಳಗಳಲ್ಲಿ ಪ್ರತಿಷ್ಠಾಪಿಸಿ ಆರಾಧಿಸಲು ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಉನ್ನತ ಸ್ಥಳಗಳಿಗೋಸ್ಕರವೂ ದೆವ್ವಗಳಿಗೋಸ್ಕರವೂ, ಯಾರೊಬ್ಬಾಮನು ಮಾಡಿದ ಕರುಗಳ ಮೂರ್ತಿಪೂಜೆಗಾಗಿ ತಾನೇ ಯಾಜಕರನ್ನು ನೇಮಿಸಿದ್ದರಿಂದ, ಅಧ್ಯಾಯವನ್ನು ನೋಡಿ |