2 ಪೂರ್ವಕಾಲ ವೃತ್ತಾಂತ 12:2 - ಕನ್ನಡ ಸತ್ಯವೇದವು C.L. Bible (BSI)2 ಸರ್ವೇಶ್ವರನಿಗೆ ದ್ರೋಹಿಗಳಾದರು. ಅರಸ ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವರು ಯೆಹೋವನಿಗೆ ದ್ರೋಹಮಾಡಿದ್ದರಿಂದ ಅರಸನಾದ ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ, ಐಗುಪ್ತದ ಅರಸನಾದ ಶೀಶಕನು, ಸೈನಿಕರನ್ನು ಕೂಡಿಸಿಕೊಂಡು ಯೆರೂಸಲೇಮಿಗೆ ವಿರುದ್ಧವಾಗಿ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವರು ಯೆಹೋವನಿಗೆ ದ್ರೋಹಿಗಳಾದದರಿಂದ ಅರಸನಾದ ರೆಹಬ್ಬಾಮನ ಆಳಿಕೆಯ ಐದನೆಯ ವರುಷದಲ್ಲಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಶೀಶಕನು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿದನು. ಶೀಶಕನು ಈಜಿಪ್ಟಿನ ರಾಜ. ರೆಹಬ್ಬಾಮನೂ ಯೆಹೂದ ಪ್ರಾಂತ್ಯದ ಜನರೂ ಯೆಹೋವನಿಗೆ ಅವಿಧೇಯರಾದದ್ದೇ ಈ ಮುತ್ತಿಗೆಗೆ ಕಾರಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವರು ಯೆಹೋವ ದೇವರಿಗೆ ವಿಶ್ವಾಸದ್ರೋಹಮಾಡಿದ್ದರಿಂದ, ರೆಹಬ್ಬಾಮನು ಅರಸನಾದ ಐದನೆಯ ವರ್ಷದಲ್ಲಿ ಈಜಿಪ್ಟ್ ಅರಸನಾದ ಶೀಶಕನು ಯೆರೂಸಲೇಮಿನ ಮೇಲೆ ದಾಳಿಮಾಡಿದನು. ಅಧ್ಯಾಯವನ್ನು ನೋಡಿ |