Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:2 - ಕನ್ನಡ ಸತ್ಯವೇದವು C.L. Bible (BSI)

2 ಜೆರುಸಲೇಮಿನಲ್ಲಿ ಮೂರು ವರ್ಷ ಆಳಿದನು. ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆ ಇವನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು; ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆಯು ಅಬೀಯನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆರೂಸಲೇವಿುನಲ್ಲಿ ಮೂರು ವರುಷ ಆಳಿದನು; ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆಯು ಇವನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನು ಜೆರುಸಲೇಮಿನಲ್ಲಿ ಮೂರು ವರ್ಷ ಆಳಿದನು. ಊರೀಯೇಲನ ಮಗಳಾದ ಮೀಕಾಯಳು ಅಬೀಯನ ತಾಯಿ. ಊರೀಯೇಲನು ಗಿಬೆಯ ಊರಿನವನು. ಅಬೀಯನಿಗೂ ಯಾರೊಬ್ಬಾಮನಿಗೂ ಯುದ್ಧವಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು. ಅವನ ತಾಯಿಯ ಹೆಸರು ಮೀಕಾಯ, ಇವಳು ಗಿಬೆಯದ ಉರಿಯೇಲನ ಮಗಳು. ಅಬೀಯನಿಗೂ, ಯಾರೊಬ್ಬಾಮನಿಗೂ ಯುದ್ಧ ಉಂಟಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:2
11 ತಿಳಿವುಗಳ ಹೋಲಿಕೆ  

ಅನಂತರ ಅವನು ಅಬ್ಷಾಲೋಮನ ಮಗಳಾದ ಮಾಕ ಎಂಬಾಕೆಯನ್ನು ಮದುವೆ ಮಾಡಿಕೊಂಡನು; ಆಕೆ ಅವನಿಂದ ಅಬೀಯ, ಅತ್ತೈ, ಜೀಜ, ಶೆಲೋಮೀತ್ ಎಂಬುವರನ್ನು ಹೆತ್ತಳು.


ಜುದೇಯದ ಅರಸನಾಗಿ ಜೆರುಸಲೇಮಿನಲ್ಲಿ ಮೂರು ವರ್ಷ ಆಳಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆ ಅವನ ತಾಯಿ.


ಸೌಲನೂ ಗಿಬೆಯದಲ್ಲಿದ್ದ ತನ್ನ ಮನೆಗೆ ಹೋದನು. ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲೇ ಹೋದರು.


ಅಷ್ಟರಲ್ಲಿ ಎಫ್ರಯಿಮ್ ಪರ್ವತಪ್ರದೇಶಕ್ಕೆ ಸೇರಿದವನು ಹಾಗು ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸಿಸುವವನು ಆಗಿದ್ದ ಯಾರೋ ಒಬ್ಬ ಮುದುಕ ಸಾಯಂಕಾಲವಾದ್ದರಿಂದ ಕೆಲಸವನ್ನು ಬಿಟ್ಟು ಹೊಲದಿಂದ ಮನೆಗೆ ಬರುತ್ತಿದ್ದನು.


ಹೀಗೆ ಅವರು ಮುಂದೆ ಸಾಗಿ ಬೆನ್ಯಾಮೀನ್ಯರ ಗಿಬೆಯ ಊರಿನ ಸಮೀಪಕ್ಕೆ ಬಂದಾಗ ಸೂರ್ಯನು ಮುಳುಗಿದ್ದನು.


ಎಲೆಫ್, ಯೆಬೂಸಿಯರು ಇದ್ದಂಥ ಜೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ನಗರಗಳೂ ಮತ್ತು ಅವುಗಳಿಗೆ ಸೇರಿದ ಗ್ರಾಮಗಳು. ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ಆಸ್ತಿಪಾಸ್ತಿ ಇವೇ.


ಯಾರೊಬ್ಬಾಮನ ಇತರ ಕಾರ್ಯಕಲಾಪಗಳು, ಅವನ ಯುದ್ಧಗಳು ಹಾಗು ರಾಜ್ಯಭಾರಗಳ ವಿವರವು, ‘ಇಸ್ರಯೇಲ್ ರಾಜರ ಇತಿಹಾಸ’ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಅಬೀಯನು ನಾಲ್ಕು ಲಕ್ಷ ಮಂದಿ ರಣವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು. ಯಾರೊಬ್ಬಾಮನು ಎಂಟು ಲಕ್ಷ ಶ್ರೇಷ್ಠಯೋಧರೊಡನೆ ಅವನಿಗೆ ವಿರೋಧವಾಗಿ ಬಂದು ವ್ಯೂಹಕಟ್ಟಿದನು.


ಅವನು ಇಪ್ಪತ್ತೆರಡು ವರ್ಷ ಆಳಿ ಮೃತನಾಗಿ ಪಿತೃಗಳ ಬಳಿಗೆ ಸೇರಿದನು. ಅವನಿಗೆ ಬದಲಾಗಿ ಅವನ ಮಗ ನಾದಾಬನು ಅರಸನಾದನು.


ರೆಹಬ್ಬಾಮನ ಪೂರ್ವೋತ್ತರ ಕೃತ್ಯಗಳು ಪ್ರವಾದಿಯಾದ ಶೆಮಾಯ ಹಾಗೂ ದರ್ಶಿಯಾದ ಇದ್ದೋ ಎಂಬುವರ ಚರಿತ್ರೆಗಳ ವಂಶಾವಳಿ ಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು