2 ಪೂರ್ವಕಾಲ ವೃತ್ತಾಂತ 13:5 - ಕನ್ನಡ ಸತ್ಯವೇದವು C.L. Bible (BSI)5 ಮುರಿಯಲಾಗದ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಯೇಲರ ಮೇಲೆ ಸರ್ವೇಶ್ವರ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾರೆಂದು ನಿಮಗೆ ಗೊತ್ತಿಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನು ಉಪ್ಪಿನ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಾಯೇಲರ ಮೇಲೆ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾನೆಂದು ನಿಮಗೆ ಗೊತ್ತಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನು ಉಪ್ಪಿನ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಾಯೇಲ್ಯರ ಮೇಲೆ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾನೆಂದು ನಿಮಗೆ ಗೊತ್ತಿಲ್ಲವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇಸ್ರೇಲರ ದೇವರಾದ ಯೆಹೋವನು ದಾವೀದನಿಗೂ ಅವನ ಗಂಡುಮಕ್ಕಳಿಗೂ ನಿರಂತರವಾಗಿ ಇಸ್ರೇಲನ್ನು ಆಳಲು ಉಪ್ಪಿನ ಒಡಂಬಡಿಕೆಯ ಮೂಲಕ ಅಧಿಕಾರ ಕೊಟ್ಟಿದ್ದಾನೆಂದು ನಿಮಗೆ ತಿಳಿದಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇಸ್ರಾಯೇಲಿನ ದೇವರಾದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ರಾಜ್ಯವನ್ನು ಎಂದೆಂದಿಗೂ ದಾವೀದನಿಗೂ, ಅವನ ವಂಶದವರಿಗೂ ಉಪ್ಪಿನ ಒಡಂಬಡಿಕೆಯಿಂದ ಕೊಟ್ಟರೆಂದು ನಿಮಗೆ ಗೊತ್ತಿಲ್ಲವೋ. ಅಧ್ಯಾಯವನ್ನು ನೋಡಿ |
ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.