Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 19:9 - ಕನ್ನಡ ಸತ್ಯವೇದವು C.L. Bible (BSI)

9 “ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥ ಮನಸ್ಸಿನಿಂದಲೂ ಕಾರ್ಯನಿರ್ವಹಿಸತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರಿಗೆ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥಮನಸ್ಸಿನಿಂದಲೂ ಮಾಡತಕ್ಕ ಕೆಲಸಗಳು ಯಾವುದೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥಮನಸ್ಸಿನಿಂದಲೂ ಮಾಡತಕ್ಕ ಕೆಲಸವು ಯಾವದಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋಷಾಫಾಟನು ಅವರಿಗೆ, “ನೀವು ಹೃದಯಪೂರ್ವಕವಾಗಿ ನಿಮ್ಮ ಕೆಲಸ ನಡಿಸಬೇಕು. ನೀವು ಯೆಹೋವನಿಗೆ ಭಯಪಡುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ನೀವು ಈ ಕಾರ್ಯವನ್ನು ಯೆಹೋವ ದೇವರ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣಹೃದಯದಿಂದಲೂ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 19:9
8 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ, ನಿಮಗೆ ಅವರ ಭಯಭಕ್ತಿಯಿರಲಿ. ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಅನ್ಯಾಯ, ಮುಖದಾಕ್ಷಿಣ್ಯ ಹಾಗು ಲಂಚಕೋರತನ ಇಲ್ಲ. ಆದುದರಿಂದ ಜಾಗರೂಕತೆಯಿಂದ ಕೆಲಸಮಾಡಿ,” ಎಂದು ಎಚ್ಚರಿಸಿದನು.


ಇಸ್ರಯೇಲರ ದೇವನು, ಅವರಾಶಕ್ತನು, ಹೀಗೆಂದು ನನಗೆ ನುಡಿದನು


ಇಗೋ, ರಾಜನೊಬ್ಬನು ನೀತಿಗನುಸಾರ ರಾಜ್ಯವಾಳುವನು. ದೇಶಾಧಿಪತಿಗಳು ನ್ಯಾಯದಿಂದ ದೊರೆತನಮಾಡುವರು.


ಇದಲ್ಲದೆ ಯೆಹೋಷಾಫಾಟನು ತನ್ನ ಪರಿವಾರದೊಡನೆ ಜೆರುಸಲೇಮಿಗೆ ಹಿಂದಿರುಗಿ ಬಂದು, ಲೇವಿಯರಿಂದ, ಯಾಜಕರ ಹಾಗು ಇಸ್ರಯೇಲ್ ಗೋತ್ರಪ್ರಧಾನರಿಂದ ಕೆಲವರನ್ನು ಆರಿಸಿ, ಸರ್ವೇಶ್ವರನ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವ್ಯಾಜ್ಯಗಳನ್ನೂ ಬೇರೆ ವ್ಯಾಜ್ಯಗಳನ್ನೂ ವಿಚಾರಿಸಿ ತೀರ್ಪುನೀಡಲು ಜೆರುಸಲೇಮಿನಲ್ಲೇ ಇರಿಸಿದನು. ಅವರಿಗೆ,


ಜುದೇಯದ ಪಟ್ಟಣಗಳಲ್ಲಿ ವಾಸಿಸುವ ನಿಮ್ಮ ಸಹೋದರರಲ್ಲಿ ಜೀವಹತ್ಯ ಸಂಬಂಧದಲ್ಲಿಯಾಗಲಿ ಧರ್ಮಶಾಸ್ತ್ರದ ಆಯಾ ಆಜ್ಞಾವಿಧಿನ್ಯಾಯಗಳ ಸಂಬಂಧದಲ್ಲಿಯಾಗಲಿ ವ್ಯಾಜ್ಯವುಂಟಾಗಿ, ಅದು ನಿಮ್ಮ ಮುಂದೆ ವಿಚಾರಣೆಗೆ ಬಂದರೆ, ನಿಮ್ಮ ಸಹೋದರರು ಸರ್ವೇಶ್ವರನ ದೃಷ್ಟಿಯಲ್ಲಿ ಅಪರಾಧಿಗಳಾಗದಂತೆ ಹಾಗೂ ನೀವು ಅವರೊಂದಿಗೆ ದೇವಕೋಪಕ್ಕೆ ಗುರಿಯಾಗದಂತೆ ಅವರನ್ನು ಎಚ್ಚರಿಸಿರಿ. ಹೀಗೆ ಮಾಡುವುದಾದರೆ ನೀವು ನಿರ್ದೋಷಿಗಳಾಗುವಿರಿ.


ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು