2 ಪೂರ್ವಕಾಲ ವೃತ್ತಾಂತ 21:9 - ಕನ್ನಡ ಸತ್ಯವೇದವು C.L. Bible (BSI)9 ಆಗ ಯೆಹೋರಾಮನು ತನ್ನ ಸರದಾರರನ್ನೂ ಎಲ್ಲ ರಥಬಲವನ್ನೂ ಕೂಡಿಸಿಕೊಂಡು ಜೋರ್ಡನ್ ನದಿಯನ್ನು ದಾಟಿದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲೇ ದಂಡೆತ್ತಿಹೋಗಿ ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ಯೆಹೋರಾಮನು ರಾತ್ರಿಯಲ್ಲಿ ತನ್ನ ಸರದಾರರನ್ನೂ ಎಲ್ಲಾ ರಥಬಲವನ್ನೂ ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿದನು.ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲೇ ದಂಡೆತ್ತಿ ಹೋಗಿ ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಗ ಯೆಹೋರಾಮನು ತನ್ನ ಸರದಾರರನ್ನೂ ಎಲ್ಲಾ ರಥಬಲವನ್ನೂ ಕೂಡಿಸಿಕೊಂಡು [ಯೊರ್ದನ್ ಹೊಳೆಯನ್ನು] ದಾಟಿದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲೇ ದಂಡೆತ್ತಿ ಹೋಗಿ ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಇದನ್ನರಿತ ಯೆಹೋರಾಮನು ತನ್ನ ರಥಬಲದೊಡನೆ ಎದೋಮಿಗೆ ಹೋದನು. ಅಲ್ಲಿ ಎದೋಮ್ಯರ ಸೈನ್ಯ ಇವರಿಗೆ ಮುತ್ತಿಗೆ ಹಾಕಿತು. ಆದರೆ ರಾತ್ರಿ ಸಮಯದಲ್ಲಿಯೇ ಯೆಹೋರಾಮನು ಅವರನ್ನು ಸೋಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಯೆಹೋರಾಮನು ತನ್ನ ಪ್ರಧಾನರ ಸಂಗಡ, ಎಲ್ಲಾ ರಥಬಲವನ್ನು ತೆಗೆದುಕೊಂಡುಹೋಗಿ, ರಾತ್ರಿಯಲ್ಲಿ ಎದ್ದು, ತನ್ನನ್ನೂ, ತನ್ನ ರಥಗಳ ಅಧಿಪತಿಗಳನ್ನೂ ಸುತ್ತುವರೆದಿದ್ದ ಎದೋಮ್ಯರನ್ನು ಸೋಲಿಸಿದನು. ಅಧ್ಯಾಯವನ್ನು ನೋಡಿ |