Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:5 - ಕನ್ನಡ ಸತ್ಯವೇದವು C.L. Bible (BSI)

5 ಇನ್ನೊಂದು ಭಾಗದವರು ಅರಮನೆಯನ್ನೂ ಮತ್ತೊಂದು ಭಾಗದವರು ಯೆಸೋದ್‍ ಬಾಗಿಲನ್ನೂ ಕಾಯಬೇಕು. ಇತರ ಜನರೆಲ್ಲರು ಸರ್ವೇಶ್ವರನ ಆಲಯದ ಪ್ರಾಕಾರದಲ್ಲೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇನ್ನೊಂದು ಭಾಗದವರು ಅರಸನ ಅರಮನೆಯನ್ನೂ, ಮತ್ತೊಂದು ಭಾಗದವರು ಯೆಸೋದ್ ಬಾಗಿಲನ್ನೂ ಕಾಯಬೇಕು. ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇನ್ನೊಂದು ಭಾಗವು ಅರಮನೆಯನ್ನೂ ಮತ್ತೊಂದು ಭಾಗವು ಯೆಸೋದ್‍ಬಾಗಲನ್ನೂ ಕಾಯಬೇಕು. ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇನ್ನೊಂದು ಭಾಗವು ಅರಮನೆಯನ್ನು ಕಾಯಬೇಕು; ಇತರ ಜನರೆಲ್ಲರೂ ಯೆಹೋವನ ಆಲಯದ ಪ್ರಾಕಾರದಲ್ಲಿರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇನ್ನೊಂದು ಭಾಗವು ಅರಮನೆಯನ್ನೂ, ಮತ್ತೊಂದು ಭಾಗವು ಅಸ್ತಿವಾರದ ಬಾಗಿಲನ್ನೂ, ಇತರ ಸಮಸ್ತ ಜನರೂ ಯೆಹೋವ ದೇವರ ಆಲಯದ ಅಂಗಳದಲ್ಲಿಯೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:5
7 ತಿಳಿವುಗಳ ಹೋಲಿಕೆ  

‘ಸುಂದರದ್ವಾರ’ ಎಂದು ಕರೆಯಲಾದ ಬಾಗಿಲ ಬಳಿ ಹುಟ್ಟುಕುಂಟನೊಬ್ಬ ಇದ್ದನು. ಅವನನ್ನು ಪ್ರತಿದಿನ ಹೊತ್ತುತಂದು ಈ ದ್ವಾರದ ಬಳಿ ಬಿಡಲಾಗುತ್ತಿತ್ತು. ಅವನು ದೇವಾಲಯಕ್ಕೆ ಬರುತ್ತಿದ್ದ ಜನರಿಂದ ಭಿಕ್ಷೆಬೇಡುತ್ತಿದ್ದನು.


ಸರ್ವೇಶ್ವರ ಅವನ ಪ್ರಾರ್ಥನೆಯ ಪ್ರಕಾರವೇ ಮಾಡಿದರು. ಮನೆಗಳಲ್ಲೂ ಅಂಗಳಗಳಲ್ಲೂ ಹೊಲಗದ್ದೆಗಳಲ್ಲೂ ಇದ್ದ ಕಪ್ಪೆಗಳು ಸತ್ತುಹೋದವು.


ಈಗ ನೀವು ಮಾಡತಕ್ಕದ್ದೇನೆಂದರೆ - ಸಬ್ಬತ್‍ದಿನ ದೇವಾಲಯದ ಸೇವೆಗೆ ಬರಬೇಕಾದ ಲೇವಿಯರಲ್ಲೂ ಯಾಜಕರಲ್ಲೂ ಮೂರರಲ್ಲೊಂದು ಭಾಗದವರು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು.


ಯಾಜಕರು ಹಾಗು ಸೇವೆಯಲ್ಲಿರುವ ಲೇವಿಯರು ಇವರನ್ನು ಬಿಟ್ಟು ಬೇರೆ ಯಾರೂ ಸರ್ವೇಶ್ವರನ ಆಲಯದೊಳಗೆ ಬರಬಾರದು. ಇವರು ಪರಿಶುದ್ಧರಾಗಿರುವುದರಿಂದ ಬರಬಹುದು. ಉಳಿದ ಜನರೆಲ್ಲರು ಸರ್ವೇಶ್ವರನ ಆಜ್ಞಾನುಸಾರ ಹೊರಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು