Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:4 - ಕನ್ನಡ ಸತ್ಯವೇದವು C.L. Bible (BSI)

4 ಆಮೇಲೆ ಯಾಜಕರನ್ನೂ ಲೇವಿಯರನ್ನೂ ದೇವಾಲಯದ ಪೂರ್ವದಿಕ್ಕಿನ ಬಯಲಿನಲ್ಲಿ ಕೂಡಿಸಿ ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಮೇಲೆ ಯಾಜಕರನ್ನೂ ಮತ್ತು ಲೇವಿಯರನ್ನೂ ದೇವಾಲಯದ ಮೂಡಣದಿಕ್ಕಿನ ಬಯಲಿನಲ್ಲಿ ಸೇರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಮೇಲೆ ಯಾಜಕರನ್ನೂ ಲೇವಿಯರನ್ನೂ [ದೇವಾಲಯದ] ಮೂಡಣದಿಕ್ಕಿನ ಬೈಲಿನಲ್ಲಿ ಕೂಡಿಸಿ ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4-5 ಹಿಜ್ಕೀಯನು ಎಲ್ಲಾ ಯಾಜಕರನ್ನೂ ಲೇವಿಯರನ್ನೂ ಕರೆದು ದೇವಾಲಯದ ಪೂರ್ವದಿಕ್ಕಿನಲ್ಲಿದ್ದ ಅಂಗಳದಲ್ಲಿ ಒಟ್ಟುಗೂಡಿಸಿ ಅವರಿಗೆ, “ನನ್ನ ಮಾತುಗಳನ್ನು ಕೇಳಿರಿ. ಲೇವಿಯರೇ, ನೀವು ನಿಮ್ಮನ್ನು ಪವಿತ್ರ ಸೇವೆಗೆ ಸಿದ್ಧಮಾಡಿಕೊಳ್ಳಿರಿ. ಯೆಹೋವ ದೇವರ ಆಲಯವನ್ನು ಪವಿತ್ರ ಸೇವೆಗಾಗಿ ಶುದ್ಧಮಾಡಿರಿ. ನಮ್ಮ ಪೂರ್ವಿಕರು ಸೇವೆಮಾಡಿದ ದೇವರು ಆತನೇ. ದೇವಾಲಯದೊಳಗೆ ಇರಬಾರದ ವಸ್ತುಗಳನ್ನು ತೆಗೆದು ಹೊರಗೆಹಾಕಿರಿ. ಅವು ದೇವರ ಆಲಯವನ್ನು ಹೊಲಸು ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದಲ್ಲದೆ ಹಿಜ್ಕೀಯನು ಯಾಜಕರನ್ನೂ, ಲೇವಿಯರನ್ನೂ ಕರೆಕಳುಹಿಸಿ, ಅವರನ್ನು ಪೂರ್ವದಿಕ್ಕಿನ ಅಂಗಣದಲ್ಲಿ ಕೂಡಿಸಿಕೊಂಡು, ಅವರಿಗೆ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:4
6 ತಿಳಿವುಗಳ ಹೋಲಿಕೆ  

ಬೋಕಿಯ ಬಾಗಿಲಿನ ಸಮೀಪದಲ್ಲಿರುವ ‘ಬೆನ್‍ಹಿನ್ನೋಮ್’ ಕಣಿವೆಗೆ ಹೋಗು. ನಾನು ನಿನಗೆ ತಿಳಿಸುವ ಈ ಸಂದೇಶವನ್ನು ಅಲ್ಲಿ ಸಾರು -


ಇವರ ಆಚೆ, ಇಮ್ಮೇರನ ಮಗ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ದುರಸ್ತಿಮಾಡಿದನು. ಇವನ ಆಚೆ, ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶೆಮಾಯನು.


ಅನಂತರ ಅವನು ಜನರ ಮೇಲೆ ಸೇನಾಪತಿಗಳನ್ನು ನೇಮಿಸಿ ಅವರನ್ನು ಊರುಬಾಗಿಲಿನ ಬಯಲಿನಲ್ಲಿ ಕೂಡಿಸಿದನು. ಅವರಿಗೆ, “ಶೂರರಾಗಿರಿ, ಧೈರ್ಯದಿಂದಿರಿ;


ಹಿಜ್ಕೀಯನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಸರ್ವೇಶ್ವರನ ಆಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.


“ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನೇ ಶುದ್ಧಪಡಿಸಿಕೊಂಡು, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನ ಪವಿತ್ರಾಲಯದಿಂದ ಹೊಲಸನ್ನೆಲ್ಲಾ ಹೊರಗೆ ಹಾಕಿ, ಆಲಯವನ್ನು ಶುದ್ಧೀಕರಿಸಿರಿ.


ಆಗ ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ ಹೊಸಮಣ್ಣನ್ನು ತರಿಸಿ ಆ ಗೋಡೆಗಳಿಗೆ ಮೆತ್ತಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು