2 ಪೂರ್ವಕಾಲ ವೃತ್ತಾಂತ 6:42 - ಕನ್ನಡ ಸತ್ಯವೇದವು C.L. Bible (BSI)42 ದೇವರಾದ ಸರ್ವೇಶ್ವರಾ, ನಿಮ್ಮಿಂದ ಅಭಿಷೇಕ ಆದವನನ್ನು ತಳ್ಳಿಬಿಡಬೇಡಿ. ನಿಮ್ಮ ದಾಸ ದಾವೀದನಿಗೆ ಅನುಗ್ರಹಿಸಿದ ಕೃಪೆಯನ್ನು ನೆನಪುಮಾಡಿಕೊಳ್ಳಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ದೇವರಾದ ಯೆಹೋವನೇ, ನಿನ್ನಿಂದ ಅಭಿಷಿಕ್ತನಾದವನನ್ನು ತಳ್ಳಿಬಿಡಬೇಡ; ನಿನ್ನ ಸೇವಕನಾದ ದಾವೀದನಿಗೆ ಅನುಗ್ರಹಿಸಿದ ಕೃಪೆಯನ್ನು ನೆನಪುಮಾಡಿಕೋ.” ಎಂದು ವಿಜ್ಞಾಪನೆ ಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ದೇವರಾದ ಯೆಹೋವನೇ, ನಿನ್ನಿಂದ ಅಭಿಷಿಕ್ತನಾದವನನ್ನು ತಳ್ಳಿಬಿಡಬೇಡ; ನಿನ್ನ ಸೇವಕನಾದ ದಾವೀದನಿಗೆ ಅನುಗ್ರಹಿಸಿದ ಕೃಪೆಯನ್ನು ನೆನಪುಮಾಡಿಕೋ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ದೇವರಾದ ಯೆಹೋವನೇ, ನಿನ್ನಿಂದ ಅಭಿಷೇಕಿಸಲ್ಪಟ್ಟಿರುವ ಅರಸನನ್ನು ತಳ್ಳಿಬಿಡಬೇಡ. ನಿನಗೆ ನಂಬಿಗಸ್ತನಾದ ಸೇವಕನಾಗಿದ್ದ ದಾವೀದನನ್ನು ನೆನಪುಮಾಡಿಕೊ” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಯೆಹೋವ ದೇವರೇ, ನಿಮ್ಮ ಅಭಿಷಿಕ್ತನನ್ನು ತಿರಸ್ಕರಿಸಬೇಡಿರಿ. ನಿಮ್ಮ ಸೇವಕನಾದ ದಾವೀದನಿಗೆ ವಾಗ್ದಾನಮಾಡಿದ ಮಹಾ ಪ್ರೀತಿಯನ್ನು ನೆನಪುಮಾಡಿಕೊಳ್ಳಿರಿ,” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿ |