Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 8:12 - ಕನ್ನಡ ಸತ್ಯವೇದವು C.L. Bible (BSI)

12 ಆ ಕಾಲದಲ್ಲಿ ಸೊಲೊಮೋನನು ತಾನು ಸರ್ವೇಶ್ವರನಿಗಾಗಿ ಮಂಟಪದ ಮುಂದೆ ಕಟ್ಟಿಸಿದ ಸರ್ವೇಶ್ವರನ ಬಲಿಪೀಠದ ಮೇಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ಕಾಲದಿಂದ ಸೊಲೊಮೋನನು, ತಾನು ಮಂಟಪದ ಮುಂದೆ ಕಟ್ಟಿಸಿದ ಯೆಹೋವನ ಯಜ್ಞವೇದಿಯ ಮೇಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ಕಾಲದಿಂದ ಸೊಲೊಮೋನನು, ತಾನು ಯೆಹೋವನಿಗೋಸ್ಕರ ಮಂಟಪದ ಮುಂದೆ ಕಟ್ಟಿಸಿದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅನಂತರ ಸೊಲೊಮೋನನು ದೇವಾಲಯದ ಮಂಟಪದ ಮುಂದೆ ತಾನು ಕಟ್ಟಿಸಿದ ಯಜ್ಞವೇದಿಕೆಯ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಸೊಲೊಮೋನನು ದ್ವಾರಾಂಗಳದ ಮುಂದೆ ತಾನು ಕಟ್ಟಿಸಿದ ಯೆಹೋವ ದೇವರ ಬಲಿಪೀಠದ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 8:12
8 ತಿಳಿವುಗಳ ಹೋಲಿಕೆ  

ಇದಲ್ಲದೆ, ಸೊಲೊಮೋನನು ತಾಮ್ರದ ಬಲಿಪೀಠವನ್ನು ಮಾಡಿಸಿದನು. ಅದರ ಉದ್ದ ಒಂಬತ್ತು ಮೀಟರ್, ಅಗಲ ಒಂಬತ್ತು ಮೀಟರ್, ಎತ್ತರ 4:5 ಮೀಟರ್,


ಯೇಸು ಸ್ವಾಮಿ ಆ ದೇವಾಲಯದ ಆವರಣದಲ್ಲಿದ್ದ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಿದ್ದರು.


ಸರ್ವೇಶ್ವರಸ್ವಾಮಿಯ ಪರಿಚಾರಕರಾದ ಯಾಜಕರು ದೇವಾಲಯದ ದ್ವಾರಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಶೋಕತಪ್ತರಾಗಿ ಹೀಗೆಂದು ಪ್ರಾರ್ಥಿಸಲಿ: “ಕರುಣೆ ತೋರು, ಹೇ ಸರ್ವೇಶ್ವರಾ, ನಿನ್ನ ಪ್ರಜೆಗೆ ನಿಂದೆಯಾಗದಿರಲಿ ನಿನ್ನ ಸ್ವಂತ ಜನತೆಗೆ ಗುರಿಯಾಗದಿರಲಿ ಅವರು ಅನ್ಯರ ತಾತ್ಸಾರಕೆ ‘ನಿಮ್ಮ ದೇವನೆಲ್ಲಿ?’ ಎಂಬ ಪರಕೀಯರ ಹೀಯಾಳಿಕೆಗೆ”


ಸರ್ವೇಶ್ವರನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆದುತಂದರು; ಇಗೋ, ಆ ಆಲಯದ ಬಾಗಿಲ ಮುಂದೆ, ಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಸುಮಾರು ಇಪ್ಪತ್ತೈದು ಜನರು ಸರ್ವೇಶ್ವರನ ಆಲಯಕ್ಕೆ ಬೆನ್ನುಮಾಡಿ ಪೂರ್ವದ ಕಡೆಗೆ ಮುಖಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.


ಆಸನು ಓದೇದನ ಮಗ ಅಜರ್ಯನ ಈ ಪ್ರವಾದನೋಕ್ತಿಗಳನ್ನು ಕೇಳಿ ಧೈರ್ಯಗೊಂಡನು. ಜುದೇಯ ಹಾಗೂ ಬೆನ್ಯಾಮೀನ್ ಪ್ರಾಂತ್ಯಗಳಲ್ಲೂ ತಾನು ಸ್ವಾಧೀನಮಾಡಿಕೊಂಡಿದ್ದ ಎಫ್ರಯಿಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು; ಸರ್ವೇಶ್ವರನ ಆಲಯಕ್ಕೆ ಸೇರಿದ ಮಂಟಪದ ಮುಂದಿದ್ದ ಬಲಿಪೀಠವನ್ನು ದುರಸ್ತಿ ಮಾಡಿಸಿದನು.


ಚೊಕ್ಕ ಬಂಗಾರದ ಮುಳ್ಳು, ಬೋಗುಣಿ, ಹೂಜಿಗಳ ಮತ್ತು ಬೆಳ್ಳಿಬಂಗಾರದ ಆಯಾ ಪಾತ್ರೆಗಳ ತೂಕ,


ಸೊಲೊಮೋನನು, ದೇವದರ್ಶನದ ಗುಡಾರದ ಬಳಿ ಸರ್ವೇಶ್ವರನ ಮುಂದಿದ್ದ ಆ ತಾಮ್ರದ ಪೀಠದ ಮೇಲೆ, ಸಾವಿರ ದಹನಬಲಿಗಳನ್ನು ಅರ್ಪಿಸಿದನು.


ಉತ್ಸವಗಳಲ್ಲೂ ಅಮಾವಾಸ್ಯೆಗಳಲ್ಲೂ ಸಬ್ಬತ್ತುಗಳಲ್ಲೂ ಇಸ್ರಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲೂ ದಹನಬಲಿ ಪ್ರಾಣಿ, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವುದು ರಾಜನ ಕರ್ತವ್ಯ; ಇಸ್ರಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕ ಬಲಿಪ್ರಾಣಿ, ಧಾನ್ಯನೈವೇದ್ಯ, ದಹನಬಲಿಪ್ರಾಣಿ, ಶಾಂತಿಸಮಾಧಾನ ಬಲಿಪ್ರಾಣಿ ಇವುಗಳನ್ನು ಒಪ್ಪಿಸತಕ್ಕದ್ದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು