Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 8:8 - ಕನ್ನಡ ಸತ್ಯವೇದವು C.L. Bible (BSI)

8 ಅವರು ಇಂದಿನವರೆಗೂ ಬಿಟ್ಟೀಕೆಲಸದವರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮೊದಲಾದ ಅನ್ಯ ಜನಾಂಗಗಳನ್ನು, ಇಸ್ರಾಯೇಲ್ಯರು ನಾಶಮಾಡದೆ ಉಳಿಸಿದ ಸಂತಾನದವರೆಲ್ಲರನ್ನೂ ಸೊಲೊಮೋನನು ಬಿಟ್ಟಿ ಕೆಲಸಕ್ಕಾಗಿ ನೇಮಿಸಿದನು. ಅವರು ಇಂದಿನವರೆಗೂ ಬಿಟ್ಟಿ ಕೆಲಸ ಮಾಡುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು ಇಂದಿನವರೆಗೂ ಬಿಟ್ಟೀ ಕೆಲಸದವರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇಸ್ರಾಯೇಲರು ಸಂಹರಿಸದೆ ಉಳಿಸಿದ್ದ ಅವರ ಮಕ್ಕಳನ್ನೂ ಸೊಲೊಮೋನನು ಇಂದಿನವರೆಗೂ ದಾಸತ್ವಕ್ಕಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 8:8
11 ತಿಳಿವುಗಳ ಹೋಲಿಕೆ  

ಯೆಬೂಸಿಯ ಮೊದಲಾದ ಇತರ ಜನಾಂಗಗಳ ಸಂತಾನದವರೆಲ್ಲರನ್ನು ಬಿಟ್ಟೀ ಕೆಲಸಕ್ಕಾಗಿ ಇಟ್ಟಿದ್ದನು. ಇಂದಿನವರೆಗೂ ಅವರು ಬಿಟ್ಟೀ ಕೆಲಸದವರಾಗಿಯೇ ಇರುತ್ತಾರೆ.


ಅಹೀಷಾರನು - ರಾಜ್ಯಗೃಹಾಧಿಪತಿ; ಅಬ್ದನ ಮಗನಾದ ಅದೋನೀರಾಮನು - ಬಿಟ್ಟೀ ಕೆಲಸಮಾಡಿಸುವವರ ಮುಖ್ಯಸ್ಥ.


ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಹೋದುದರಿಂದ ಅವರು ಇಂದಿಗೂ ಎಫ್ರಯಿಮ್ಯರ ನಡುವೆ ಊಳಿಗದವರಾಗಿದ್ದುಕೊಂಡು ಅವರಿಗೆ ಸೇವೆಮಾಡುತ್ತಾರೆ.


ಅನುಸರಿಸಲಿಲ್ಲ ಅವರು ಪ್ರಭುವಿನಾಜ್ಞೆಯನು I ಆತ ಸಂಹರಿಸಲಿಲ್ಲ ಶೋಧಿಸಿದಾ ಜನರನು II


ಇಸ್ರಯೇಲರು ಬಲಗೊಂಡ ಮೇಲೂ ಕಾನಾನ್ಯರನ್ನು ಹೊರದೂಡದೆ ಅವರನ್ನು ಜೀತದಾರರನ್ನಾಗಿಸಿಕೊಂಡರು.


ಆದರೆ ಸೊಲೊಮೋನನು ತನ್ನ ಕೆಲಸಕ್ಕಾಗಿ ಇಸ್ರಯೇಲರನ್ನು ಬಿಟ್ಟಿಹಿಡಿಯಲಿಲ್ಲ. ಅವರನ್ನು ಸೈನಿಕರನ್ನಾಗಿ, ಅಧಿಪತಿಗಳನ್ನಾಗಿ, ಸರದಾರರನ್ನಾಗಿ ಹಾಗೂ ರಥಾಶ್ವಬಲಗಳ ನಾಯಕರನ್ನಾಗಿ ನೇಮಿಸಿಕೊಂಡನು.


ಅರಸ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಸರ್ವೇಶ್ವರನ ಆಲಯವನ್ನು ಹಾಗು ತನ್ನ ಅರಮನೆಯನ್ನು ಕಟ್ಟಿ ಮುಗಿಸಿದನು.


ನಾವಾದರೋ ತಮಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು, ತೆಪ್ಪಗಳಾಗಿ ಕಟ್ಟಿ, ಸಮುದ್ರಮಾರ್ಗವಾಗಿ ಜೊಪ್ಪಕ್ಕೆ ಕಳುಹಿಸುವೆವು; ಅಲ್ಲಿಂದ ನೀವು ಅವುಗಳನ್ನು ಜೆರುಸಲೇಮಿಗೆ ತರಿಸಿಕೊಳ್ಳಬಹುದು,” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು