2 ಪೂರ್ವಕಾಲ ವೃತ್ತಾಂತ 9:21 - ಕನ್ನಡ ಸತ್ಯವೇದವು C.L. Bible (BSI)21 ಅರಸನ ಹಡಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅರಸನ ಹಡುಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರ, ನವಿಲು ಇವುಗಳನ್ನು ತರುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅರಸನ ಹಡಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರುಷಕ್ಕೊಮ್ಮೆ ಬಂಗಾರ ಬೆಳ್ಳಿ ದಂತ ಕಪಿ ನವಿಲು ಇವುಗಳನ್ನು ತರುತ್ತಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ರಾಜನಾದ ಸೊಲೊಮೋನನ ಬಳಿಯಲ್ಲಿ ತಾರ್ಷೀಷಿಗೆ ಹೋಗಲು ಹಡಗುಗಳಿದ್ದವು. ಹೂರಾಮನ ನಾವಿಕರು ಅವುಗಳನ್ನು ನಡಿಸಿದರು. ಮೂರು ವರ್ಷಕ್ಕೊಮ್ಮೆ ಹಡಗುಗಳು ತಾರ್ಷೀಷಿನಿಂದ ಹಿಂದಿರುಗುತ್ತಿದ್ದವು. ಅವು ಚಿನ್ನ, ಬೆಳ್ಳಿ, ದಂತ, ಕೋತಿ ಮತ್ತು ನವಿಲುಗಳನ್ನು ಸೊಲೊಮೋನನಿಗೆ ತರುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅರಸನ ಹಡಗುಗಳು ಹೀರಾಮನ ಸೇವಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೆ ಒಂದು ಸಾರಿ ಬಂಗಾರ, ಬೆಳ್ಳಿ, ದಂತ, ಕೋತಿ, ನವಿಲು ಇವುಗಳನ್ನೂ ತರುತ್ತಿದ್ದವು. ಅಧ್ಯಾಯವನ್ನು ನೋಡಿ |
ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.