Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಯೋಹಾನನು 1:8 - ಕನ್ನಡ ಸತ್ಯವೇದವು C.L. Bible (BSI)

8 ನಿಮ್ಮ ದುಡಿಮೆಯ ಫಲವನ್ನು ಕಳೆದುಕೊಳ್ಳದೆ ಅದನ್ನು ಪೂರ್ಣವಾಗಿ ಪಡೆಯುವಂತೆ ನೀವು ಎಚ್ಚರಿಕೆ ವಹಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಕಳೆದುಕೊಳ್ಳದೆ ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾವು ಪ್ರಯಾಸಪಟ್ಟು ಮಾಡಿದವುಗಳನ್ನು ನೀವು ಕಳಕೊಳ್ಳದೆ ಪೂರ್ಣಫಲವನ್ನು ಹೊಂದುವಂತೆ ಜಾಗರೂಕರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀವು ಎಚ್ಚರವಾಗಿರಿ! ನೀವು ದುಡಿದು ಸಂಪಾದಿಸಿದ್ದನ್ನು ಕಳೆದುಕೊಳ್ಳಬೇಡಿ. ನೀವು ಎಚ್ಚರಿಕೆಯಿಂದ ಇರುವುದಾದರೆ, ನಿಮಗೆ ಬರಬೇಕಾದ ಪೂರ್ಣಫಲವನ್ನು ಹೊಂದಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಪರಿಪೂರ್ಣ ಪ್ರತಿಫಲವನ್ನು ನೀವು ಹೊಂದುವಂತೆ ನಾವು ಪ್ರಯಾಸಪಟ್ಟು ಮಾಡಿದವುಗಳು ನಷ್ಟವಾಗದಂತೆ ಎಚ್ಚರವಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅಸೆ ರ್‍ಹಾತಾನಾ , ತುಮಿ ಹುಶ್ಯಾರ್ಕಿನ್ ರ್‍ಹಾವಾ! ಅಸೆ ಅಮಿ ತುಮ್ಚ್ಯಾ ಮದ್ದಿ ಕರಲ್ಲೆ ಕಾಮ್ ಫಾಯ್ದಾಕ್ ಪಡಿನಸಲ್ಲೆ ಹೊಯ್ನಾಸ್ತಾನಾ, ತುಮಿ ತುಮ್ಕಾ ಗಾವ್ತಲೆ ಪ್ರತಿಫಳ್ ಪುರಾ ಮಾಪಾನ್ ಘೆತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಯೋಹಾನನು 1:8
20 ತಿಳಿವುಗಳ ಹೋಲಿಕೆ  

ಆ ದೃಢ ನಂಬಿಕೆಯನ್ನು ಕಳೆದುಕೊಳ್ಳಬೇಡಿ; ಅದರ ಪ್ರತಿಫಲ ಮಹತ್ತಾದುದು.


ನಾನು ಬೇಗನೆ ಬರುತ್ತೇನೆ. ನಿನ್ನ ಜಯಮಾಲೆಯನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.


ಕಟ್ಟಡವು ಸುಟ್ಟುಹೋಗದೆ ಅಸ್ತಿವಾರದ ಮೇಲೆ ನೆಲೆಯಾಗಿ ನಿಂತರೆ ಕಟ್ಟಿದವನಿಗೆ ಸಂಭಾವನೆ ದೊರಕುತ್ತದೆ.


ನೆಡುವವನೂ ನೀರೆರೆಯುವವನೂ ಇಬ್ಬರೂ ಅಗತ್ಯವಾಗಿ ಬೇಕಾದವರೇ. ಅವನವನ ದುಡಿಮೆಗೆ ತಕ್ಕ ಹಾಗೆ ಪ್ರತಿಯೊಬ್ಬನೂ ಸಂಭಾವನೆ ಪಡೆಯುತ್ತಾನೆ.


ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಾಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ.


“ನಿಮ್ಮ ವಿಷಯದಲ್ಲೂ ಎಚ್ಚರಿಕೆಯಿಂದಿರಿ. ನಿಮ್ಮನ್ನು ನ್ಯಾಯಸ್ಥಾನಗಳಿಗೆ ಎಳೆಯುವರು; ಪ್ರಾರ್ಥನಾಮಂದಿರಗಳಲ್ಲಿ ಹೊಡೆಯುವರು. ನನ್ನ ನಿಮಿತ್ತ ನೀವು ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಬೇಕಾಗುವುದು. ಅವರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ.


ನಿಮ್ಮ ಅನುಭವಗಳೆಲ್ಲವೂ ವ್ಯರ್ಥವಾದುವು ಎಂದು ಹೇಳೋಣವೇ?


ಕೊಯ್ದವನು ಈಗಾಗಲೇ ಕೂಲಿಯನ್ನು ಪಡೆಯುತ್ತಾನೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಪಡುತ್ತಾರೆ.


ನಿಮಗಾಗಿ ನಾನು ಪಟ್ಟ ಪ್ರಯಾಸವೆಲ್ಲ ವ್ಯರ್ಥವಾಯಿತೇನೋ ಎಂಬ ಶಂಕೆ ನನ್ನನ್ನು ಕಾಡುತ್ತಿದೆ.


ಅದಕ್ಕೆ ಯೇಸುಸ್ವಾಮಿ, “ನೀವು ಮೋಸಹೋಗದಂತೆ ಜಾಗರೂಕರಾಗಿರಿ. ‘ಅನೇಕರು ನಾನೇ ಆತ, ನಾನೇ ಆತ,’ ಎನ್ನುತ್ತಾ ನನ್ನ ಹೆಸರನ್ನೇ ಇಟ್ಟುಕೊಂಡು ಬಂದು, ‘ಕಾಲವು ಸಮೀಪಿಸಿಬಿಟ್ಟಿತು,’ ಎಂದು ಹೇಳುತ್ತಾರೆ. ಅವರನ್ನು ಹಿಂಬಾಲಿಸಬೇಡಿ.


ನಿಮ್ಮ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿ: ನಿಮಗೆ ಜ್ಞಾನೋದಯವಾದ ತರುವಾಯ, ಕಷ್ಟಸಂಕಟಗಳಿಂದ ಕೂಡಿದ ಹೋರಾಟವನ್ನು ಎದುರಿಸಿದಿರಿ!


ಅಂತೂ, ಇದುವರೆಗೆ ನಾವು ಎಷ್ಟೇ ಮುಂದುವರೆದಿದ್ದರೂ ಅದೇ ಮಾರ್ಗದಲ್ಲಿ ಸಾಗೋಣ.


ನೀವು ಆದರೋ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವನ್ನೂ ಮುಂಚಿತವಾಗಿ ತಿಳಿಸಿದ್ದೇನೆ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಜಾಗರೂಕರಾಗಿರಿ.


ಬುದ್ಧಿವಂತರು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಕ್ಕೂ ನಕ್ಷತ್ರಗಳಂತೆ ಹೊಳೆಯುವರು.


ಕಟ್ಟಕಡೆಗೆ ದಿನತುಂಬುವ ಮೊದಲೇ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡರು.


ಅದಕ್ಕೆ ರಾಜ, ‘ನೀನು ಐದು ಪಟ್ಟಣಗಳಿಗೆ ಅಧಿಪತಿಯಾಗಿರು,’ ಎಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು