Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:22 - ಕನ್ನಡ ಸತ್ಯವೇದವು C.L. Bible (BSI)

22 ದಾವೀದನು ಅವರಿಗೆ, “ಹುಡುಗ ಜೀವದಿಂದಿದ್ದಾಗ ಒಂದು ವೇಳೆ ಸರ್ವೇಶ್ವರ ಕೃಪೆಮಾಡಿ ಅವನನ್ನು ಉಳಿಸಾರು ಎಂದುಕೊಂಡು ಉಪವಾಸ ಮಾಡಿದೆ, ಕಣ್ಣೀರಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದಾವೀದನು ಅವರಿಗೆ, “ಹುಡುಗನು ಜೀವದಿಂದಿದ್ದಾಗ ಒಂದು ವೇಳೆ ಯೆಹೋವನು ಕೃಪೆಮಾಡಿ ಅವನನ್ನು ಉಳಿಸಾನು ಅಂದುಕೊಂಡು ಉಪವಾಸ ಮಾಡಿದೆನು, ಅತ್ತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದಾವೀದನು ಅವರಿಗೆ - ಹುಡುಗನು ಜೀವದಿಂದಿದ್ದಾಗ ಒಂದು ವೇಳೆ ಯೆಹೋವನು ಕೃಪೆಮಾಡಿ ಅವನನ್ನು ಉಳಿಸಾನು ಅಂದುಕೊಂಡು ಉಪವಾಸಮಾಡಿದೆನು, ಅತ್ತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದಾವೀದನು, “ಮಗು ಜೀವದಿಂದ ಇರುವಾಗ ನಾನು ಊಟಮಾಡದೆ ಗೋಳಾಡಿದೆ, ಏಕೆಂದರೆ ‘ಒಂದುವೇಳೆ ಯೆಹೋವನು ನನ್ನ ಬಗ್ಗೆ ಅನುಕಂಪವನ್ನು ತೋರಿ ಮಗುವನ್ನು ಬದುಕಿಸಬಹುದು’ ಎಂದು ನಾನು ಯೋಚಿಸಿಕೊಂಡಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅದಕ್ಕವನು, “ಮಗುವು ಜೀವದಿಂದ ಇರುವಾಗ ಅದು ಬದುಕುವ ಹಾಗೆ ಯೆಹೋವ ದೇವರು ನನಗೆ ದಯಮಾಡುವರೋ ಎಂದು ಉಪವಾಸ ಮಾಡಿ ಅತ್ತೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:22
10 ತಿಳಿವುಗಳ ಹೋಲಿಕೆ  

“ನೀನು ಹೋಗಿ ಹಿಜ್ಕೀಯನಿಗೆ ಹೀಗೆಂದು ತಿಳಿಸು : ‘ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಇನ್ನೂ ಹದಿನೈದು ವರ್ಷಗಳನ್ನು ಸೇರಿಸುತ್ತೇನೆ.


ಇದನ್ನು ಕಂಡ ನೌಕಾಧಿಕಾರಿ ಅಲ್ಲಿಗೆ ಬಂದು, ಅವನನ್ನು ಎಬ್ಬಿಸುತ್ತಾ: “ಏನಯ್ಯಾ, ಹಾಯಾಗಿ ಇಲ್ಲಿ ನಿದ್ರೆ ಮಾಡುತ್ತಿದ್ದೀಯಲ್ಲ, ಎದ್ದೇಳು. ನಿನ್ನ ದೇವರಿಗೆ ಮೊರೆಯಿಡು. ಅವರಾದರೂ ನಮ್ಮ ಮೇಲೆ ಕರುಣೆತೋರಿ, ನಾವು ನಾಶವಾಗದಂತೆ ಕಾಪಾಡಿಯಾರು,” ಎಂದನು.


ಒಂದು ವೇಳೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿ ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಅವರಿಗೆ ಅರ್ಪಿಸಲು ಬೇಕಾದ ನೈವೇದ್ಯಗಳನ್ನು ಧಾರಾಳವಾಗಿ ಅನುಗ್ರಹಿಸಬಹುದು.


ಉಪವಾಸ ವ್ರತವನ್ನು ಕೈಗೊಂಡು ಮಹಾಸಭೆಯನ್ನು ಕರೆಯಿರಿ; ಹಿರಿಯರನ್ನೂ ನಾಡಿನ ಜನಸಾಮಾನ್ಯರನ್ನೂ ಸೇರಿಸಿರಿ; ದೇವರಾದ ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬರಮಾಡಿರಿ; ಆ ಸ್ವಾಮಿಗೆ ಪ್ರಾರ್ಥನೆಮಾಡಿರಿ.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ. ನ್ಯಾಯಮಂಟಪದಲ್ಲಿ ಸತ್ಯಕ್ಕೆ ಜಯವಾಗುವಂತೆ ನೋಡಿಕೊಳ್ಳಿರಿ. ಆಗ ಬಹುಶಃ ಸೇನಾಧೀಶ್ವರ ದೇವರಾದ ಸರ್ವೇಶ್ವರ ಅಳಿದುಳಿದ ಜೋಸೆಫನ ವಂಶಕ್ಕೆ ಕರುಣೆ ತೋರಿಯಾರು.


ಇದನ್ನು ನೋಡಿದ ಸೇವಕರು ಅವನಿಗೆ, “ಇದೇನು ನೀವು ಮಾಡಿದ್ದು? ಹುಡುಗ ಜೀವದಿಂದಿದ್ದಾಗ ಅಳುತ್ತಾ ಉಪವಾಸವಾಗಿದ್ದಿರಿ. ಹುಡುಗ ಸತ್ತ ನಂತರ ಎದ್ದು ಊಟಮಾಡಿದಿರಿ!” ಎಂದರು.


“ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು