Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:29 - ಕನ್ನಡ ಸತ್ಯವೇದವು C.L. Bible (BSI)

29 ಆಗ ದಾವೀದನು ಜನರೆಲ್ಲರನ್ನೂ ಕೂಡಿಸಿಕೊಂಡು ಹೋಗಿ ರಬ್ಬಕ್ಕೆ ಮುತ್ತಿಗೆಹಾಕಿ ಅದನ್ನು ವಶಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ದಾವೀದನು ಜನರೆಲ್ಲರನ್ನು ಕೂಡಿಸಿಕೊಂಡು ಹೋಗಿ, ರಬ್ಬಕ್ಕೆ ಮುತ್ತಿಗೆ ಹಾಕಿ ಅದನ್ನು ವಶಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಗ ದಾವೀದನು ಜನರೆಲ್ಲರನ್ನೂ ಕೂಡಿಸಿಕೊಂಡು ಹೋಗಿ ರಬ್ಬಕ್ಕೆ ಮುತ್ತಿಗೆಹಾಕಿ ಅದನ್ನು ವಶಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆಗ ದಾವೀದನು ಜನರೆಲ್ಲರನ್ನು ಒಟ್ಟುಗೂಡಿಸಿಕೊಂಡು ರಬ್ಬಕ್ಕೆ ಹೋದನು. ಅವನು ರಬ್ಬದ ವಿರುದ್ಧ ಹೋರಾಡಿ ಆ ನಗರವನ್ನು ವಶಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಹಾಗೆಯೇ ದಾವೀದನು ಜನರೆಲ್ಲರನ್ನು ಕೂಡಿಸಿಕೊಂಡು ರಬ್ಬಕ್ಕೆ ಹೋಗಿ, ಅದರ ಮೇಲೆ ಯುದ್ಧಮಾಡಿ ಅದನ್ನು ವಶಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:29
3 ತಿಳಿವುಗಳ ಹೋಲಿಕೆ  

ನೀವು ಉಳಿದ ಸೈನ್ಯವನ್ನು ಬೇಗನೆ ಕೂಡಿಸಿಕೊಂಡು ಬಂದು ಪಟ್ಟಣಕ್ಕೆ ಮುತ್ತಿಗೆಹಾಕಿ ಉಳಿದ ಭಾಗವನ್ನು ಸ್ವಾಧೀನಪಡಿಸಿಕೊಳ್ಳಿ; ಅದನ್ನು ನಾನೇ ಹಿಡಿದುಕೊಂಡೆನೆಂಬ ಕೀರ್ತಿ ನನಗೆ ಬೇಡ,” ಎಂದು ಹೇಳಿಕಳುಹಿಸಿದನು.


ಇದಲ್ಲದೆ ಅವನು ಅವರ ಮಲ್ಕಾಮ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು; ಅದು ಮೂವತ್ತೈದು ಕಿಲೊಗ್ರಾಂ ತೂಕದ್ದು. ಅದರಲ್ಲಿದ್ದ ರತ್ನವನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ಒಯ್ದನು.


ದಾವೀದನು ಮಹನಯಿಮಿಗೆ ಬಂದಾಗ ಅಮ್ಮೋನಿಯರ ರಬ್ಬಾ ಊರಿನವನಾದ ನಾಹಾಷನ ಮಗ ಶೋಬಿ, ಲೋದೆಬಾರಿನ ಅಮ್ಮೀಯೇಲನ ಮಗ ಮಾಕೀರ್, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬವರು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು