Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:37 - ಕನ್ನಡ ಸತ್ಯವೇದವು C.L. Bible (BSI)

37-38 ದಾವೀದನು ತನ್ನ ಮಗನಿಗೋಸ್ಕರ ನಿತ್ಯವೂ ದುಃಖಪಡುತ್ತಿದ್ದನು. ಅಬ್ಷಾಲೋಮನು ತಪ್ಪಿಸಿಕೊಂಡು ಗೆಷೂರಿಗೆ ಓಡಿಹೋಗಿ ಅಲ್ಲಿನ ಅರಸನೂ ಅಮ್ಮೀಹೂದನ ಮಗನೂ ಆದ ತಲ್ಮೈಯ ಬಳಿಯಲ್ಲಿ ಮೂರು ವರ್ಷ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ದಾವೀದನು ತನ್ನ ಮಗನಿಗೋಸ್ಕರ ಪ್ರತಿದಿನವೂ ದುಃಖಪಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ದಾವೀದನು ತನ್ನ ಮಗನಿಗೋಸ್ಕರ ನಿತ್ಯವೂ ದುಃಖಪಡುತ್ತಿದ್ದನು. ಅಬ್ಷಾಲೋಮನು ತಪ್ಪಿಸಿಕೊಂಡು ಗೆಷೂರಿಗೆ ಓಡಿಹೋಗಿ ಅಲ್ಲಿನ ಅರಸನೂ ಅಮ್ಮೀಹೂದನ ಮಗನೂ ಆದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ದಾವೀದನು ತನ್ನ ಮಗನಿಗಾಗಿ ಪ್ರತಿನಿತ್ಯವೂ ಗೋಳಾಡುತ್ತಿದ್ದನು. ಗೆಷೂರಿನ ರಾಜನೂ ಅಮ್ಮೀಹೂದನ ಮಗನೂ ಆದ ತಲ್ಮೈನ ಹತ್ತಿರಕ್ಕೆ ಅಬ್ಷಾಲೋಮನು ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಆದರೆ ಅಬ್ಷಾಲೋಮನು ಓಡಿಹೋಗಿ ಗೆಷೂರಿನ ಅರಸನಾಗಿರುವ ಅಮ್ಮೀಹೂದನ ಮಗ ತಲ್ಮಾಯನ ಬಳಿಗೆ ಹೋದನು. ದಾವೀದನು ಬಹಳ ದಿನಗಳವರೆಗೆ ತನ್ನ ಮಗನಿಗಾಗಿ ದುಃಖಪಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:37
8 ತಿಳಿವುಗಳ ಹೋಲಿಕೆ  

ಎರಡನೆಯವನು ಕಿಲಾಬನು; ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳ ಮಗ. ಮೂರನೆಯವನು ಅಬ್ಷಾಲೋಮನು; ಇವನು ಗೆಷೂರಿನ ಅರಸನಾದ ತಲ್ಮೈ ಎಂಬವನ ಮಗಳಾದ ಮಾಕಳ ಪುತ್ರ.


ಅಬ್ಷಾಲೋಮ - ಗೆಷೂರಿನ ಅರಸ ತಲ್ಮೈಯ ಮಗಳು ಮಾಕ ಇವನ ತಾಯಿ. ಅದೋನಿಯ - ಹಗ್ಗೀತ್ ಇವನ ತಾಯಿ.


ಅಬ್ಷಾಲೋಮನು, “ನಾನು ಗೆಷೂರಿನಿಂದ ಇಲ್ಲಿಗೆ ಬಂದದ್ದೇಕೆ? ಅಲ್ಲೇ ಇದ್ದಿದ್ದರೆ ಒಳ್ಳೇದಾಗುತ್ತಿತ್ತಲ್ಲವೇ?’ ಎಂದು ನಿನ್ನ ಮುಖಾಂತರ ಅರಸನಿಗೆ ತಿಳಿಸುವುದಕ್ಕಾಗಿ ನಿನ್ನನ್ನು ಕರೇಕಳುಹಿಸಿದೆ; ನಾನು ಹೇಗೂ ಅರಸನ ಮುಖವನ್ನು ನೋಡಬೇಕು; ನಾನು ಅಪರಾಧಿ ಆಗಿದ್ದರೆ ಅವರು ನನ್ನನ್ನು ಕೊಲ್ಲಿಸಲಿ,” ಎಂದನು.


ಬಳಿಕ ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಜೆರೂಸ‍ಲೇಮಿಗೆ ಕರೆದುಕೊಂಡು ಬಂದನು.


(ಅಬ್ಷಾಲೋಮನು ತಲೆ ತಪ್ಪಿಸಿಕೊಂಡನು.) ಅಷ್ಟರಲ್ಲಿ ದಾರಿ ನೋಡುತ್ತಿದ್ದ ಕಾವಲುಗಾರನು ಒಂದು ದೊಡ್ಡ ಗುಂಪು ಹೋರೋನಿನ ಮಾರ್ಗವಾಗಿ ಗುಡ್ಡ ಇಳಿದುಬರುವುದನ್ನು ಕಂಡನು.


ರಾಜಕುಮಾರರು ಬಂದು ಗಟ್ಟಿಯಾಗಿ ಅಳತೊಡಗಿದರು. ಅರಸನೂ ಅವನ ಸೇವಕರೂ ಬಹಳವಾಗಿ ಗೋಳಾಡಿದರು.


ಆಕೆ, “ಅರಸರು ಈ ತೀರ್ಪು ಕೊಟ್ಟದ್ದರಿಂದ ತಮ್ಮನ್ನೇ ಅಪರಾಧಿಯೆಂದು ನಿರ್ಣಯಿಸಿದ ಹಾಗಾಯಿತು. ತಾವು ಹೊರದೂಡಲಾದವನನ್ನು ಸೇರಿಸಿಕೊಳ್ಳಲೊಲ್ಲದೆ ಇರುವುದರಿಂದ ದೇವಪ್ರಜೆಗೆ ವಿರೋಧ ಆಗಿ ಅದೇ ಆಲೋಚನೆ ಮಾಡಿದ ಹಾಗಾಯಿತು. ಅರಸರು ಹೀಗೇಕೆ ಮಾಡಬೇಕು? ನಾವು ಸಾಯುವವರು:


ನಿಮ್ಮ ಸೇವಕನಾದ ನಾನು ಸಿರಿಯಾದೇಶದ ಗೆಷೂರಿನಲ್ಲಿದ್ದಾಗ ಸರ್ವೇಶ್ವರ ನನ್ನನ್ನು ಮರಳಿ ಜೆರುಸಲೇಮಿಗೆ ಬರಮಾಡುವುದಾದರೆ ಅವರಿಗೆ ಒಂದು ವಿಶೇಷ ಆರಾಧನೆ ಮಾಡಿಸುವೆನೆಂದು ಹರಕೆ ಮಾಡಿದ್ದೆನು,” ಎಂದು ವಿಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು