Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:23 - ಕನ್ನಡ ಸತ್ಯವೇದವು C.L. Bible (BSI)

23 ಬಳಿಕ ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಜೆರೂಸ‍ಲೇಮಿಗೆ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಂತರ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇವಿುಗೆ ಕರಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಂತರ ಯೋವಾಬನು ಮೇಲೆದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಜೆರುಸಲೇಮಿಗೆ ಕರೆದುತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:23
4 ತಿಳಿವುಗಳ ಹೋಲಿಕೆ  

ಎರಡನೆಯವನು ಕಿಲಾಬನು; ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳ ಮಗ. ಮೂರನೆಯವನು ಅಬ್ಷಾಲೋಮನು; ಇವನು ಗೆಷೂರಿನ ಅರಸನಾದ ತಲ್ಮೈ ಎಂಬವನ ಮಗಳಾದ ಮಾಕಳ ಪುತ್ರ.


(ಬಾಷಾನ್ ನಾಡು ರೆಫಾಯರ ನಾಡೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನವರೆಗೂ ಉಂಟು).


ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ ಅರಸನನ್ನು ಹರಸಿ, “ಅರಸರೇ, ನನ್ನ ಒಡೆಯರೇ, ನೀವು ನಿಮ್ಮ ಸೇವಕನಾದ ನನ್ನ ಬಿನ್ನಹವನ್ನು ಆಲಿಸಿದ್ದರಿಂದ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂದು ಈಗ ಗೊತ್ತಾಯಿಸು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು