Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:13 - ಕನ್ನಡ ಸತ್ಯವೇದವು C.L. Bible (BSI)

13 ಇಸ್ರಯೇಲರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನ ದಾವೀದನಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಸ್ರಾಯೇಲ್ಯರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನವು ದಾವೀದನಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಸ್ರಾಯೇಲ್ಯರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಒಬ್ಬನು ದಾವೀದನಿಗೆ ಸುದ್ದಿಯನ್ನು ಹೇಳಲು ಒಳಗೆ ಬಂದು, “ಇಸ್ರೇಲಿನ ಜನರು ಅಬ್ಷಾಲೋಮನನ್ನು ಹಿಂಬಾಲಿಸಲಾರಂಭಿಸಿದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದಾವೀದನ ಬಳಿಗೆ ಒಬ್ಬ ದೂತನು ಬಂದು, “ಇಸ್ರಾಯೇಲರ ಹೃದಯಗಳು ಅಬ್ಷಾಲೋಮನ ಕಡೆ ತಿರುಗಿಕೊಂಡಿವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:13
7 ತಿಳಿವುಗಳ ಹೋಲಿಕೆ  

ಅವರು ಶೆಕೆಮಿನ ಹಿರಿಯರ ಬಳಿಗೆ ಹೋಗಿ ಅಬೀಮೆಲೆಕನ ವಿಷಯದಲ್ಲಿ ಹಾಗೆಯೇ ಹೇಳಿದರು. ಅವರು, “ಇವನು ನಮ್ಮ ಸಹೋದರನಾಗಿದ್ದಾನಲ್ಲವೆ” ಎಂದುಕೊಂಡು ಅವನ ಪಕ್ಷವಹಿಸಲು ಒಪ್ಪಿಕೊಂಡರು.


“ಹಾಗಾದರೆ, ‘ಕ್ರಿಸ್ತ’ ಎಂದು ಕರೆಯಲಾಗುವ ಯೇಸುವನ್ನು ಏನುಮಾಡಲಿ?” ಎಂದು ಪಿಲಾತನು ಮರುಪ್ರಶ್ನೆ ಹಾಕಿದನು. ಅವರೆಲ್ಲರು, “ಅವನನ್ನು ಶಿಲುಬೆಗೇರಿಸಿ,” ಎಂದು ಉತ್ತರಿಸಿದರು.


ಅರಸನ ಬಳಿಗೆ ನ್ಯಾಯನಿರ್ಣಯಕ್ಕಾಗಿ ಬರುತ್ತಿದ್ದ ಎಲ್ಲಾ ಇಸ್ರಯೇಲರಿಗೆ ಅಬ್ಷಾಲೋಮನು ಹೀಗೆಯೇ ಮಾಡಿ ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ಒಲಿಸಿಕೊಳ್ಳುತ್ತಿದ್ದನು.


ಯೇಸುವಿನ ಹಿಂದೆಯೂ ಮುಂದೆಯೂ ಗುಂಪುಗುಂಪಾಗಿ ಹೋಗುತ್ತಿದ್ದ ಜನರು : “ದಾವೀದ ಕುಲಪುತ್ರನಿಗೆ ಜಯವಾಗಲಿ! ಸರ್ವೇಶ್ವರನ ನಾಮದಲಿ ಬರುವವನಿಗೆ ಮಂಗಳವಾಗಲಿ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ!” ಎಂದು ಹರ್ಷೋದ್ಗಾರ ಮಾಡುತ್ತಿದ್ದರು.


ನರಮಾನವರೆಲ್ಲರು ಬರೇ ಉಸಿರು I ನರಾಧಿಪತಿಗಳು ತೀರಾ ಹುಸಿಯು I ತ್ರಾಸಿನಲಿ ತೂಗಲು ಅವರೆಲ್ಲರು I ಉಸಿರಿಗಿಂತಲೂ ಅತ್ಯಂತ ಹಗುರು II


ಜನರು ಇದನ್ನು ಕಂಡು ಮೆಚ್ಚಿದರು; ಅರಸನು ಮಾಡಿದ್ದೆಲ್ಲವೂ ಅವರಿಗೆ ಒಪ್ಪಿಗೆಯಾಯಿತು.


ಪ್ರಭೂ, ನನಗೆ ವಿರೋಧಿಗಳು ಅನೇಕ I ನನಗೆದುರಾಗಿ ನಿಂತವರು ಅತ್ಯಧಿಕ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು