Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:19 - ಕನ್ನಡ ಸತ್ಯವೇದವು C.L. Bible (BSI)

19 ಇದಲ್ಲದೆ, ನಾನು ಈಗ ಸೇವೆಮಾಡಬೇಕೆಂದಿರುವುದು ರಾಜಪುತ್ರನ ಸನ್ನಿಧಿಯಲ್ಲಿ ಅಲ್ಲವೇ? ನಿಮ್ಮ ತಂದೆಯ ಸನ್ನಿಧಿಯಲ್ಲಿ ಸೇವೆಮಾಡಿದಂತೆ ನಿಮ್ಮ ಸನ್ನಿಧಿಯಲ್ಲಿ ಸೇವೆಮಾಡುವೆನು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದಲ್ಲದೆ ನಾನು ಈಗ ಸೇವೆಮಾಡಬೇಕೆಂದಿರುವುದು ರಾಜಪುತ್ರನ ಸನ್ನಿಧಿಯಲ್ಲಿ ಅಲ್ಲವೇ? ನಿನ್ನ ತಂದೆಯ ಸನ್ನಿಧಿಯಲ್ಲಿ ಸೇವೆ ಸಲ್ಲಿಸಿದಂತೆ ನಿನ್ನ ಸನ್ನಿಧಿಯಲ್ಲಿಯೂ ಸೇವೆ ಸಲ್ಲಿಸುವೆನು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದಲ್ಲದೆ ನಾನು ಈಗ ಸೇವಿಸಬೇಕೆಂದಿರುವದು ರಾಜಪುತ್ರನ ಸನ್ನಿಧಿಯಲ್ಲಿಯಲ್ಲವೇ. ನಿನ್ನ ತಂದೆಯ ಸನ್ನಿಧಿಯಲ್ಲಿ ಸೇವಿಸಿದಂತೆ ನಿನ್ನ ಸನ್ನಿಧಿಯಲ್ಲಿಯೂ ಸೇವಿಸುವೆನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮುಂಚೆ ನಾನು ನಿನ್ನ ತಂದೆಯ ಸೇವೆ ಮಾಡಿದೆನು. ಈಗ ದಾವೀದನ ಮಗನ ಸೇವೆ ಮಾಡಬೇಕು. ನಾನು ನಿನ್ನ ಸೇವೆ ಮಾಡುತ್ತೇನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದಲ್ಲದೆ ನಾನು ಯಾರನ್ನು ಸೇವಿಸತಕ್ಕದ್ದು? ಅವನ ಮಗನ ಸಮ್ಮುಖದಲ್ಲಿ ಅಲ್ಲವೇ? ನಾನು ನಿನ್ನ ತಂದೆಯ ಸಮ್ಮುಖದಲ್ಲಿ ಹೇಗೆ ಸೇವಿಸಿದೆನೋ ಹಾಗೆಯೇ ನಿನ್ನ ಸಮ್ಮುಖದಲ್ಲಿ ಇರುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:19
7 ತಿಳಿವುಗಳ ಹೋಲಿಕೆ  

ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ, ‘ಅರಸರೇ, ನಾನು ನಿಮ್ಮ ಸೇವಕನು; ಹಿಂದೆ ನಿಮ್ಮ ತಂದೆಗೆ ಸೇವೆಸಲ್ಲಿಸಿದಂತೆ ಈಗ ನಿಮ್ಮ ಸೇವೆಮಾಡುತ್ತೇನೆ,’ ಎಂದು ಹೇಳುವುದಾದರೆ ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡುವುದಕ್ಕೆ ನೀನು ನನಗೆ ಅನುಕೂಲ ಮಾಡಿಕೊಟ್ಟಂತಾಗುವುದು.


ಅವನ ಬಾಯಿ ಬೆಣ್ಣೆಗಿಂತ ನಯ, ಆದರೆ ಹೃದಯ ಕಲಹಭರಿತ I ನುಡಿ ಎಣ್ಣೆಗಿಂತ ನುಣುಪು, ಆದರೆ ಬಿಚ್ಚುಗತ್ತಿಗಿಂತ ಹರಿತ II


ಅಂತೆಯೇ, ಕೇಫನ ಸಂಗಡ ಇದ್ದ ಮಿಕ್ಕ ಯೆಹೂದ್ಯರು ಕಪಟತನದಿಂದ ವರ್ತಿಸಿದರು. ಇವರ ವರ್ತನೆಗೆ ಬಾರ್ನಬನೂ ಸಹ ಮಾರುಹೋದನು.


ದಾವೀದನು ಆಕೀಷನಿಗೆ, “ನಾನೇನು ಮಾಡಿದೆ? ನಿಮ್ಮ ಸೇವಕನಾದ ನಾನು ನಿಮ್ಮ ಬಳಿಗೆ ಬಂದಂದಿನಿಂದ ಇಂದಿನವರೆಗೂ ನನ್ನಲ್ಲಿ ಯಾವ ಅಪರಾಧವನ್ನು ಕಂಡಿರಿ? ರಾಜರಾದ ನನ್ನ ಒಡೆಯರ ಜೊತೆಯಲ್ಲಿ ಹೋಗಿ ಅವರ ಶತ್ರುಗಳೊಡನೆ ನಾನೇಕೆ ಯುದ್ಧಮಾಡಬಾರದು? ಎಂದನು.


ದಾವೀದನು, “ಹೌದು, ತಮ್ಮ ಸೇವಕನ ಸಾಹಸ ತಮಗೇ ಗೊತ್ತಾಗುವುದು,” ಎಂದನು. ಆಕೀಷನು, “ಹಾಗಾದರೆ ಯುದ್ಧಕಾಲದಲ್ಲೆಲ್ಲಾ ನಿನ್ನನ್ನೇ ನನ್ನ ಮೈಗಾವಲಿಗೆ ನೇಮಿಸಿಕೊಳ್ಳುತ್ತೇನೆ,” ಎಂದನು.


ಅದಕ್ಕೆ ಹೂಷೈಯು, “ಹಾಗಲ್ಲ, ಸರ್ವೇಶ್ವರ, ಈ ಜನ ಹಾಗು ಇಸ್ರಯೇಲರೆಲ್ಲರು ಯಾರನ್ನು ಆರಿಸಿದ್ದಾರೋ ಅವನ ಪಕ್ಷದವನಾಗಿರುತ್ತೇನೆ ನಾನು; ಅವನ ಬಳಿಯಲ್ಲೇ ವಾಸಿಸುತ್ತೇನೆ.


ಅನಂತರ ಅಬ್ಷಾಲೋಮನು, “ನಾವು ಈಗ ಮಾಡತಕ್ಕದ್ದೇನು? ಆಲೋಚನೆಮಾಡಿ ಹೇಳು,” ಎಂಬುದಾಗಿ ಅಹೀತೋಫೆಲನನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು