Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:16 - ಕನ್ನಡ ಸತ್ಯವೇದವು C.L. Bible (BSI)

16 ಆದುದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀವು ಈ ರಾತ್ರಿ ಅಡವಿಯಲ್ಲಿ ನದಿದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡಿ; ಶೀಘ್ರವಾಗಿ ನದಿದಾಟಿ ಮುಂದೆ ಹೋಗಿಬಿಡಿ; ಇಲ್ಲವಾದರೆ ನೀವೂ ನಿಮ್ಮ ಜನರೂ ನಾಶವಾಗುವಿರಿ’ ಎಂದು ಹೇಳಿ ಕಳುಹಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದುದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀನು ಈ ರಾತ್ರಿ ಅಡವಿಯಲ್ಲಿ ನದಿ ದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡ. ಶೀಘ್ರವಾಗಿ ನದಿದಾಟಿ ಮುಂದೆ ಹೋಗಿಬಿಡಬೇಕು. ಇಲ್ಲವಾದರೆ ನೀನೂ ನಿನ್ನ ಜನರೂ ನಾಶವಾಗುವಿರಿ’ ಎಂದು ಹೇಳಿಕಳುಹಿಸಿರಿ” ಎಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ - ನೀನು ಈ ರಾತ್ರಿ ಅಡವಿಯಲ್ಲಿ ಹೊಳೆದಾಟುವ ಸ್ಥಳದ ಹತ್ತಿರ ಇಳುಕೊಳ್ಳಬೇಡ; ಶೀಘ್ರವಾಗಿ ಹೊಳೆದಾಟಿ ಮುಂದೆ ಹೋಗಿಬಿಡು; ಇಲ್ಲವಾದರೆ ನೀನೂ ನಿನ್ನ ಜನರೂ ನಾಶವಾಗುವಿರಿ ಎಂದು ಹೇಳಿಕಳುಹಿಸಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹೂಷೈಯು ಅವರಿಗೆ, ನೀವು ದಾವೀದನಿಗೆ ಹೀಗೆ ಹೇಳಿರಿ: “ಈ ರಾತ್ರಿ ನದಿಯನ್ನು ದಾಟುವ ಅಡವಿಯಲ್ಲಿ ತಂಗಬೇಡ, ಆದಷ್ಟು ಬೇಗನೆ ನದಿಯನ್ನು ದಾಟಿ ಆಚೆ ಹೋದರೆ ಒಳ್ಳೆಯದು. ಇಲ್ಲವಾದರೆ ನೀನು ನಿನ್ನ ಜನರೊಂದಿಗೆ ನಾಶವಾಗುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದ್ದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀವು ಈ ರಾತ್ರಿ ಅಡವಿಯಲ್ಲಿ ನದಿ ದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡಿ; ಶೀಘ್ರವಾಗಿ ನದಿದಾಟಿ ಮುಂದೆ ಹೋಗಬೇಡಿ; ಇಲ್ಲವಾದರೆ ನೀವೂ, ನಿಮ್ಮ ಜನರೂ ನಾಶವಾಗುವಿರಿ,’ ಎಂದು ಹೇಳಿ ಕಳುಹಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:16
14 ತಿಳಿವುಗಳ ಹೋಲಿಕೆ  

ನಿಮ್ಮಿಂದ ವರ್ತಮಾನ ಬರುವ ತನಕ ನಾನು ಅಡವಿಯಲ್ಲಿ ನದಿದಾಟುವ ಸ್ಥಳದ ಹತ್ತಿರ ಇರುವೆನು,” ಎಂದು ಹೇಳಿದನು.


ನಾವು ಈ ದೇಹವೆಂಬ ಗುಡಾರದಲ್ಲಿರುವ ತನಕ ನರಳುತ್ತೇವೆ, ಭಾರದಿಂದ ಬಳಲುತ್ತೇವೆ. ಈ ದೇಹವು ಕಳಚಿಹೋಗಬೇಕೆಂಬುದು ನಮ್ಮ ಬಯಕೆ ಅಲ್ಲ. ನಶ್ವರವಾದುದು ನುಂಗಿಹೋಗಿ ಅಮರವಾದುದು ಉಳಿಯಬೇಕೆಂದೇ ಈ ಗು಼ಡಾರದ ಮೇಲೆ ಆ ನಿವಾಸವನ್ನು ಧರಿಸಿಕೊಳ್ಳಲು ಅಪೇಕ್ಷಿಸುತ್ತೇವೆ.


ಅಳಿದುಹೋಗುವಂಥದ್ದು ಅಮರತ್ವವನ್ನೂ ಮರ್ತ್ಯವಾದುದು ಅಮರ್ತ್ಯವನ್ನೂ ಧರಿಸಿಕೊಂಡಾಗ ಪವಿತ್ರಗ್ರಂಥದ ಈ ವಾಕ್ಯ ನೆರವೇರುವುದು:


ಆತ ನೆರವಾಗುವನೆನಗೆ ಪರಲೋಕದಿಂದ I ತಪ್ಪಿಸುವನು ನನ್ನನು ಬೆನ್ನಟ್ಟಿ ಬರುವವರಿಂದ II ತೋರ್ಪಡಿಸುವನು ಸತ್ಯತೆಯನು I ತನ್ನ ಅಚಲ ಪ್ರೀತಿಯನಾ ದೇವನು II


ವಿರೋಧಿಗಳು ದಿನವಿಡೀ ಬೆನ್ನಟ್ಟಿ ಬರುತಿಹರು I ಸೊಕ್ಕಿನಿಂದ ನನಗೆದುರಾಗಿ ನಿಂತಿರುವರು ಹಲವರು II


ಹುಡುಕುತ್ತಿದ್ದೆ ನಾ ಗೂಡನು ತವಕದಿಂದ I ಪಾರಾಗುತ್ತಿದ್ದೆ ಬಿರುಗಾಳಿ ಮಳೆಯಿಂದ II


ತಮ್ಮಾಸೆ ಕೈಗೂಡಿತೆನಲು ಅವರಿಗಿರಬಾರದು ಅವಕಾಶ I ಅವನನು ಕಬಳಿಸಿಬಿಟ್ಟೆವು ಎಂದು ಕೊಚ್ಚಿಕೊಳ್ಳುವ ಸಂತೋಷ II


ಆಗ ಅವನು ಜೆರುಸಲೇಮಿನಲ್ಲಿದ್ದ ತನ್ನ ಸೇವಕರಿಗೆ, “ಏಳಿ, ಓಡಿಹೋಗೋಣ; ಇಲ್ಲೇ ಇದ್ದರೆ ನಾವು ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಳ್ಳಲಾರೆವು. ಬೇಗ ಹೊರಡೋಣ; ಅವನು ಅಕಸ್ಮಾತ್ತಾಗಿ ನಮ್ಮ ಮೇಲೆ ಬಿದ್ದು ನಮಗೆ ದುರ್ಗತಿಯನ್ನುಂಟುಮಾಡಿ ಪಟ್ಟಣದವರನ್ನೆಲ್ಲಾ ಕತ್ತಿಯಿಂದ ಸಂಹರಿಸಾನು,” ಎಂದು ಹೇಳಿದನು.


ಬೇಗ ಓಡು, ನಿಲ್ಲಬೇಡ,” ಎಂದು ಕೂಗಿದನು. ಹುಡುಗನು ಬಾಣಗಳನ್ನು ಕೂಡಿಸಿಕೊಂಡು ಯಜಮಾನನ ಬಳಿಗೆ ಬಂದನು.


ಅಲ್ಲಿ ನಿನ್ನ ಸಂಗಡ ಯಾಜಕರಾದ ಚಾದೋಕ್ ಹಾಗು ಎಬ್ಯಾತಾರರು ಇರುತ್ತಾರೆ ಅಲ್ಲವೆ; ಅರಮನೆಯಲ್ಲಿ ನಿನಗೆ ಗೊತ್ತಾಗುವ ವರ್ತಮಾನವನ್ನೆಲ್ಲಾ ಆ ಇಬ್ಬರು ಯಾಜಕರಿಗೆ ತಿಳಿಸು. ಅವರ ಬಳಿಯಲ್ಲಿ ಇಬ್ಬರು ಹುಡುಗರಿದ್ದಾರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು