Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:16 - ಕನ್ನಡ ಸತ್ಯವೇದವು C.L. Bible (BSI)

16 ಕೂಡಲೆ ಯೋವಾಬನು ತನ್ನ ಜನರನ್ನು ತಡೆಯುವುದಕ್ಕಾಗಿ ಕಹಳೆಯನ್ನು ಊದಿಸಿದನು. ಸೈನ್ಯದವರೆಲ್ಲಾ ಇಸ್ರಯೇಲರನ್ನು ಬೆನ್ನಟ್ಟುವುದನ್ನು ಬಿಟ್ಟು ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕೂಡಲೆ ಯೋವಾಬನು ತನ್ನ ಜನರನ್ನು ತಡೆಯುವುದಕ್ಕಾಗಿ ತುತ್ತೂರಿಯನ್ನು ಊದಿಸಲು ಸೈನ್ಯದವರೆಲ್ಲಾ ಇಸ್ರಾಯೇಲ್ಯರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕೂಡಲೆ ಯೋವಾಬನು ತನ್ನ ಜನರನ್ನು ತಡೆಯುವದಕ್ಕಾಗಿ ತುತೂರಿಯನ್ನು ಊದಿಸಲು ಸೈನ್ಯದವರೆಲ್ಲಾ ಇಸ್ರಾಯೇಲ್ಯರನ್ನು ಹಿಂದಟ್ಟುವದನ್ನು ಬಿಟ್ಟು ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೋವಾಬನು ತುತೂರಿಯನ್ನು ಊದಿ, ಅಬ್ಷಾಲೋಮನ ಕಡೆಯವರಾದ ಇಸ್ರೇಲರನ್ನು ಅಟ್ಟಿಸಿಕೊಂಡು ಹೋಗುತ್ತಿದ್ದ ಜನರನ್ನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಯೋವಾಬನು ತುತೂರಿಯನ್ನು ಊದಿದ್ದರಿಂದ, ಸೈನಿಕರು ಇಸ್ರಾಯೇಲರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಿರುಗಿದರು. ಏಕೆಂದರೆ ಯೋವಾಬನು ಜನರನ್ನು ತಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:16
6 ತಿಳಿವುಗಳ ಹೋಲಿಕೆ  

ಅವರು ಬಿಕ್ರೀಯ ಮಗ ಶೆಬನ ತಲೆಯನ್ನು ಕಡಿದು ಯೋವಾಬನಿದ್ದಲ್ಲಿಗೆ ಬಿಸಾಡಿದರು. ಕೂಡಲೆ ಅವನು ಕಹಳೆಯನ್ನು ಊದಿಸಿದನು. ಅವನ ಜನರು ಆ ಪಟ್ಟಣವನ್ನು ಬಿಟ್ಟು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಯೋವಾಬನು ಹಿಂದಿರುಗಿ ಜೆರುಸಲೇಮಿನಲ್ಲಿದ್ದ ಅರಸನ ಬಳಿಗೆ ಬಂದನು.


ಕೂಡಲೆ ತುತೂರಿಯನ್ನು ಊದಿಸಿದನು. ಆಗ ಜನರು ಇಸ್ರಯೆಲರನ್ನು ಹಿಂದಟ್ಟದೆ ಬಿಟ್ಟರು. ಯುದ್ಧವು ನಿಂತುಹೋಯಿತು.


ರಣಕಹಳೆಯು ನಿರ್ದಿಷ್ಟವಾದ ಧ್ವನಿಯನ್ನು ಮೊಳಗಿಸದಿದ್ದರೆ ಯಾರು ತಾನೇ ಯುದ್ಧಸನ್ನದ್ಧರಾಗುತ್ತಾರೆ?


ಅವನು ಇನ್ನೂ ಜೀವದಿಂದ ಮರದಲ್ಲಿ ನೇತಾಡುತ್ತಿರುವಾಗಲೇ ಯೋವಾಬನ ಆಯುಧಗಳನ್ನು ಹೊರುವ ಹತ್ತುಮಂದಿ ಯುವಕರು ಬಂದು ಅವನನ್ನು ಕೊಂದುಹಾಕಿದರು.


ಅಬೀಮೆಲೆಕನು ಸತ್ತುಹೋದದ್ದನ್ನು ಕಂಡು ಇಸ್ರಯೇಲರು ತಮ್ಮ ತಮ್ಮ ಸ್ಥಳಗಳಿಗೆ ಹಿಂದಿರುಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು