Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:12 - ಕನ್ನಡ ಸತ್ಯವೇದವು C.L. Bible (BSI)

12 ಒಂದು ದಿನ ನೇರನ ಮಗ ಅಬ್ನೇರನು ಮತ್ತು ಸೌಲನ ಮಗ ಈಷ್ಬೋಶೆತನ ಸೇವಕರು ಮಹನಯಿಮಿನಿಂದ ಹೊರಟು ಗಿಬ್ಯೋನಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಒಂದು ದಿನ ನೇರನ ಮಗನಾದ ಅಬ್ನೇರನೂ, ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿನಿಂದ ಹೊರಟು ಗಿಬ್ಯೋನಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಒಂದು ದಿವಸ ನೇರನ ಮಗನಾದ ಅಬ್ನೇರನೂ ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿವಿುನಿಂದ ಹೊರಟು ಗಿಬ್ಯೋನಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೇರನ ಮಗನಾದ ಅಬ್ನೇರನೂ ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಯನ್ನು ಬಿಟ್ಟು ಗಿಬ್ಯೋನಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೇರನ ಮಗನಾಗಿರುವ ಅಬ್ನೇರನೂ, ಸೌಲನ ಮಗ ಈಷ್ಬೋಶೆತನ ಸೇವಕರೂ ಮಹನಯಿಮಿನಿಂದ ಹೊರಟು ಗಿಬ್ಯೋನಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:12
9 ತಿಳಿವುಗಳ ಹೋಲಿಕೆ  

ಗಿಬ್ಯೋನ್, ರಾಮಾ, ಬೇರೋತ್,


“ನೀವು ಬಂದು ನನಗೆ ಸಹಾಯಮಾಡಿ, ನಾವು ಯೆಹೋಶುವನೊಂದಿಗೂ ಇಸ್ರಯೇಲರೊಂದಿಗೂ ಒಪ್ಪಂದ ಮಾಡಿಕೊಂಡು ಗಿಬ್ಯೋನ್ಯರನ್ನು ಸೋಲಿಸೋಣ,” ಎಂದು ಹೇಳಿಕಳಿಸಿದನು.


ಆಯಿ ನಗರಕ್ಕಿಂತ ದೊಡ್ಡದೂ ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿದ್ದ ಗಿಬ್ಯೋನ್ ನಗರದಲ್ಲಿ ಇರುವ ಜನರೆಲ್ಲರು ಯುದ್ಧವೀರರಾಗಿದ್ದರೂ ಇಸ್ರಯೇಲರ ನಡುವೆ ಜೀವದಿಂದುಳಿಯಲು ಅವರ ಸಂಗಡ ಸಂಧಾನ ಮಾಡಿಕೊಂಡಿದ್ದಾರೆ ಎಂಬುದನ್ನು ಕೂಡ ಕೇಳಿ ಅವನು ಬಹಳವಾಗಿ ಭಯಪಟ್ಟನು.


ಜೆರಿಕೋದವರನ್ನು ಮತ್ತು ಆಯಿ ಜನರನ್ನು ಯೆಹೋಶುವನು ಸಂಹರಿಸಿದ ಸುದ್ದಿ ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು.


ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲ ಇಸ್ರಯೇಲರೂ, “ಅರ್ಕಿಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೆಯದಾಗಿದೆ,” ಎಂದರು. ಹೀಗೆ ಸರ್ವೇಶ್ವರ ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು, ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದರು.


ಸರ್ವೇಶ್ವರ ಅಮೋರಿಯರನ್ನು ಇಸ್ರಯೇಲರಿಗೆ ವಶಪಡಿಸಿದ ದಿನದಂದು ಯೆಹೋಶುವನು ಸರ್ವೇಶ್ವರನಲ್ಲಿ ಒಂದು ವಿಜ್ಞಾಪನೆ ಮಾಡಿ ಇಸ್ರಯೇಲರ ಕಣ್ಮುಂದೆಯೇ, “ಸೂರ್ಯನೇ, ನೀ ನಿಲ್ಲು ಗಿಬ್ಯೋನಿನಲ್ಲೇ; ಚಂದ್ರನೇ, ನೀ ನಿಲ್ಲು ಅಯ್ಯಾಲೋನ್ ಕಣಿವೆಯಲ್ಲೇ” ಎಂದು ಆಜ್ಞಾಪಿಸಿದನು.


ದೇವದೂತರು ಅವನೆದುರಿಗೆ ಬಂದರು. ಯಕೋಬನು ಅವರನ್ನು ನೋಡಿ, “ಇದು ದೇವರ ಪಾಳೆಯ,” ಏಂದು ಹೇಳಿ ಆ ಸ್ಥಳಕ್ಕೆ ‘ಮಹನಯಿಮ್’ ಎಂದು ಹೆಸರಿಟ್ಟನು.


ಅವನು ನನ್ನೊಡನೆ ಯುದ್ಧಮಾಡಿ ನನ್ನನ್ನು ಕೊಲ್ಲಲಿ; ಆಗ ನಮ್ಮವರು ನಿಮ್ಮ ಗುಲಾಮರಾಗುವರು. ನಾನು ಅವನನ್ನು ಸೋಲಿಸಿ ಕೊಂದರೆ ನೀವು ನಮಗೆ ಗುಲಾಮರಾಗಿ ನಮಗೆ ಸೇವೆಮಾಡಬೇಕು.”


ಸೌಲನ ಸೇನಾಪತಿ ಹಾಗು ನೇರನ ಮಗನಾದ ಅಬ್ನೇರನು ಸೌಲನ ಮಗನಾದ ಈಷ್ಬೋಶೆತನನ್ನು ನದಿಯ ಆಚೆಯಲ್ಲಿರುವ ಮಹನಯಿಮಿಗೆ ಕರೆದೊಯ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು