Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:11 - ಕನ್ನಡ ಸತ್ಯವೇದವು C.L. Bible (BSI)

11 ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಸರ್ವೇಶ್ವರ ದರ್ಶನವಿತ್ತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಯೆಹೋವನು ದರ್ಶನದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಯೆಹೋವನು ದರ್ಶನದಲ್ಲಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದಾವೀದನು ಹೊತ್ತಾರೆಯಲ್ಲಿ ಎದ್ದಾಗ, ಅವನ ದರ್ಶಿಯಾದ ಗಾದನಿಗೆ ಯೆಹೋವನ ಮಾತುಗಳು ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದನೆಂಬ ಪ್ರವಾದಿಗೆ ಯೆಹೋವ ದೇವರ ವಾಕ್ಯ ಬಂದು ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:11
9 ತಿಳಿವುಗಳ ಹೋಲಿಕೆ  

ಗಾದ್ ಪ್ರವಾದಿಯು ದಾವೀದನಿಗೆ, “ನೀನು ಈ ದುರ್ಗದಲ್ಲಿರಬಾರದು; ಇದನ್ನು ಬಿಟ್ಟು ಯೆಹೂದ ನಾಡಿಗೆ ಹೋಗು,” ಎಂದು ಹೇಳಿದ್ದರಿಂದ ಅವನು ಹೆರೆತ್ ಮರುಭೂಮಿಗೆ ಹೋದನು.


(ಪೂರ್ವಕಾಲದಲ್ಲಿ ಇಸ್ರಯೇಲರಲ್ಲಿ ಯಾವನಾದರೂ ದೇವೋತ್ತರ ಕೇಳಬೇಕಾದರೆ ದಾರ್ಶನಿಕನ ಬಳಿಗೆ ಹೋಗೋಣ ಬನ್ನಿ ಎನ್ನುವನು; ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು ಆ ಕಾಲದಲ್ಲಿ ದಾರ್ಶನಿಕರೆಂದು ಕರೆಯುತ್ತಿದ್ದರು.)


ದಾವೀದನ ಪೂರ್ವೋತ್ತರ ಚರಿತ್ರೆ, ಅವನ ಆಳ್ವಿಕೆ, ಪರಾಕ್ರಮ ಹಾಗೂ ಅವನಿಗೂ ಇಸ್ರಯೇಲರಿಗೂ ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖ-ದುಃಖ, ಇವುಗಳ ವರದಿಯು


ಅಜೂಬಳ ಮರಣದ ನಂತರ ಕಾಲೇಬನು ಎಫ್ರಾತಳನ್ನು ಮದುವೆ ಆಗಿ ಹೂರ್ ಎಂಬ ಮಗನನ್ನು ಪಡೆದನು.


“ನೀನು ದಾವೀದನ ಹತ್ತಿರ ಹೋಗಿ ಅವನಿಗೆ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ; ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಅದನ್ನು ಆರಿಸಿಕೋ,’ ಎಂದು ಸರ್ವೇಶ್ವರ ನುಡಿಯುತ್ತಾರೆ ಎಂದು ಹೇಳು,” ಎಂದು ಆಜ್ಞಾಪಿಸಿದರು.


ದೇವರು ದಾವೀದನ ದರ್ಶಿಯಾದ ಗಾದನಿಗೆ,


ಇವರೆಲ್ಲರೂ ಅರಸನ ದರ್ಶಿಯಾದ ಹೇಮಾನನ ಮಕ್ಕಳು. ದೇವರು ಅವನಿಗೆ, “ನೀನು ಅಭಿವೃದ್ಧಿಯಾಗುವ ಹಾಗೆ ಮಾಡುವೆನು,” ಎಂಬುದಾಗಿ ವಾಗ್ದಾನ ಮಾಡಿದ್ದರು. ಅದರಂತೆಯೇ ಅವನಿಗೆ ಹದಿನಾಲ್ಕು ಮಂದಿ ಗಂಡುಮಕ್ಕಳನ್ನೂ ಮೂರು ಮಂದಿ ಹೆಣ್ಣುಮಕ್ಕಳನ್ನೂ ದಯಪಾಲಿಸಿದರು.


ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕಾಗಿ ಲೇವಿಯರನ್ನು ನೇಮಿಸಿದನು. ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿ ನಾತಾನ್ ಇವರ ಆಜ್ಞಾನುಸಾರ ಸರ್ವೇಶ್ವರನ ಆಲಯದಲ್ಲಿ ಈ ಗಾಯಕರನ್ನು ಇರಿಸಿದ್ದನು. ಸರ್ವೇಶ್ವರಸ್ವಾಮಿಯೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದರು.


ಸರ್ವೇಶ್ವರಸ್ವಾಮಿ ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದರು. ಅವನು ದಾವೀದನ ಬಳಿಗೆ ಬಂದು ಹೀಗೆಂದು ಹೇಳಿದನು: “ಒಂದು ಊರಲ್ಲಿ ಇಬ್ಬರು ವ್ಯಕ್ತಿಗಳಿದ್ದರು. ಒಬ್ಬನು ಐಶ್ವರ್ಯವಂತ, ಇನ್ನೊಬ್ಬನು ಬಡವ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು