Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:38 - ಕನ್ನಡ ಸತ್ಯವೇದವು C.L. Bible (BSI)

38 ಅರಸನು ತನ್ನ ಸೇವಕರಿಗೆ, “ಈ ದಿನ ಇಸ್ರಯೇಲರಲ್ಲಿ ಹತನಾದವನು ಒಬ್ಬ ಶ್ರೇಷ್ಠನಾಯಕ ಹಾಗು ಮಹಾಪುರುಷ ಆಗಿದ್ದನೆಂಬುದು ನಿಮಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಅರಸನು ತನ್ನ ಸೇವಕರಿಗೆ, “ಈ ದಿನ ಇಸ್ರಾಯೇಲರಲ್ಲಿ ಹತವಾದವನು, ಪ್ರಭುವೂ, ಮಹಾಪುರುಷನೂ ಆಗಿದ್ದಾನೆಂಬುದು ನಿಮಗೆ ಗೊತ್ತಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಅರಸನು ತನ್ನ ಸೇವಕರಿಗೆ - ಈ ಹೊತ್ತು ಇಸ್ರಾಯೇಲ್ಯರಲ್ಲಿ ಹತವಾದವನು ಪ್ರಭುವೂ ಮಹಾಪುರುಷನೂ ಆಗಿದ್ದಾನೆಂಬದು ನಿಮಗೆ ಗೊತ್ತುಂಟಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ರಾಜನಾದ ದಾವೀದನು ತನ್ನ ಸೇವಕರಿಗೆ, “ಇಸ್ರೇಲಿನಲ್ಲಿ ಇಂದು ಮಹಾಪುರುಷನಾದ ನಾಯಕನೊಬ್ಬನು ಸತ್ತನೆಂಬುದು ನಿಮಗೆಲ್ಲ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಇದಲ್ಲದೆ ಅರಸನು ತನ್ನ ಸೇವಕರಿಗೆ, “ಇಸ್ರಾಯೇಲಿನಲ್ಲಿ ಈ ಹೊತ್ತು ಪ್ರಧಾನನೂ ದೊಡ್ಡವನೂ ಬಿದ್ದಿದ್ದಾನೆಂದು ಗೊತ್ತಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:38
7 ತಿಳಿವುಗಳ ಹೋಲಿಕೆ  

ವಯೋವೃದ್ಧರು ಮಾತ್ರ ಜ್ಞಾನಿಗಳಲ್ಲ ಮುದುಕರು ಮಾತ್ರ ನ್ಯಾಯಬಲ್ಲವರಲ್ಲ.


ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ, “ಈ ನಾಡು ಯಾರದು? ನೀನು ನನ್ನೊಡನೆ ಒಪ್ಪಂದ ಮಾಡಿಕೊಂಡರೆ ಇಸ್ರಯೇಲರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವೆನು. ಹಾಗು ನನ್ನ ಬೆಂಬಲ ನಿನಗಿರುವುದು,” ಎಂದು ಹೇಳಿಸಿದನು.


ಸೌಲನ ಸೇನಾಪತಿ ಹಾಗು ನೇರನ ಮಗನಾದ ಅಬ್ನೇರನು ಸೌಲನ ಮಗನಾದ ಈಷ್ಬೋಶೆತನನ್ನು ನದಿಯ ಆಚೆಯಲ್ಲಿರುವ ಮಹನಯಿಮಿಗೆ ಕರೆದೊಯ್ದನು.


ನೇರನ ಮಗನಾದ ಅಬ್ನೇರನ ವಧೆಯಲ್ಲಿ ಅರಸನ ಕೈವಾಡವಿಲ್ಲ ಎಂಬುದು ಅವನ ಎಲ್ಲಾ ಜನರಿಗೂ ಇಸ್ರಯೇಲರಿಗೂ ಅದೇ ದಿವಸ ಗೊತ್ತಾಯಿತು.


ನಾನು ರಾಜಾಭಿಷೇಕ ಹೊಂದಿದ್ದರೂ ಈಗ ಏನೂ ಮಾಡಲು ಅಶಕ್ತನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಸರ್ವೇಶ್ವರನೇ ಕೆಡುಕರಿಗೆ ಮುಯ್ಯಿತೀರಿಸಲಿ,” ಎಂದು ಹೇಳಿದನು.


ದಾವೀದನು ಅಬ್ನೇರನಿಗೆ, “ನೀನು ಶೂರನಲ್ಲವೇ? ಇಸ್ರಯೇಲರಲ್ಲಿ ನಿನಗೆ ಸಮನಾರು? ನೀನು ನಿನ್ನ ಒಡೆಯನಾದ ಅರಸನನ್ನು ಏಕೆ ಕಾಯಲಿಲ್ಲ? ಜನರಲ್ಲಿ ಒಬ್ಬನು ಒಳಗೆ ಹೊಕ್ಕು ನಿನ್ನ ಒಡೆಯನಾದ ಅರಸನನ್ನು ಕೊಲ್ಲಬೇಕೆಂದಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು