2 ಸಮುಯೇಲ 5:11 - ಕನ್ನಡ ಸತ್ಯವೇದವು C.L. Bible (BSI)11 ಟೈರಿನ ರಾಜನಾದ ಹೀರಾಮನು ದಾವೀದನಿಗೆ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಹಾಗು ಶಿಲ್ಪಿಗಳನ್ನು ಕಳುಹಿಸಿದನು. ಅವರು ದಾವೀದನಿಗೆ ಅರಮನೆಯನ್ನು ಕಟ್ಟಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ, ದೇವದಾರುಮರಗಳನ್ನೂ, ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ದಾವೀದನಿಗೋಸ್ಕರ ಅರಮನೆಯನ್ನು ಕಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ ದೇವದಾರುಮರಗಳನ್ನೂ ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ಇವನಿಗೋಸ್ಕರ ಅರಮನೆಯನ್ನು ಕಟ್ಟಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ತೂರಿನ ರಾಜನಾದ ಹೀರಾಮನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಹೀರಾಮನು ದೇವದಾರು ಮರಗಳನ್ನು, ಬಡಗಿಗಳನ್ನು ಮತ್ತು ಕಲ್ಲಿನಲ್ಲಿ ಕೆತ್ತನೆ ಮಾಡುವ ಶಿಲ್ಪಿಗಳನ್ನೂ ಸಹ ಕಳುಹಿಸಿದನು. ಅವರು ದಾವೀದನಿಗಾಗಿ ಒಂದು ಮನೆಯನ್ನು ಕಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಟೈರಿನ ಅರಸನಾದ ಹೀರಾಮನು ದಾವೀದನ ಬಳಿಗೆ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಮತ್ತು ಕಲ್ಲುಕುಟಿಗರನ್ನು ಕಳುಹಿಸಿದನು, ಅವರು ದಾವೀದನಿಗೆ ಅರಮನೆಯನ್ನು ಕಟ್ಟಿದರು. ಅಧ್ಯಾಯವನ್ನು ನೋಡಿ |