Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:18 - ಕನ್ನಡ ಸತ್ಯವೇದವು C.L. Bible (BSI)

18 ಇದಾದ ಮೇಲೆ ಅವನು ಸೇನಾಧೀಶ್ವರ ಸರ್ವೇಶ್ವರನ ಹೆಸರಿನಲ್ಲಿ ಎಲ್ಲರನ್ನೂ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದಾದ ಮೇಲೆ ಅವನು ಸೇನಾಧೀಶ್ವರನಾದ ಯೆಹೋವನ ಹೆಸರಿನಲ್ಲಿ ಎಲ್ಲರನ್ನೂ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇದಾದ ಮೇಲೆ ಅವನು ಸೇನಾಧೀಶ್ವರನಾದ ಯೆಹೋವನ ಹೆಸರಿನಿಂದ ಎಲ್ಲರನ್ನೂ ಆಶೀರ್ವದಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬಳಿಕ, ದಾವೀದನು ಸರ್ವಶಕ್ತನಾದ ಯೆಹೋವನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದಾವೀದನು ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದ ತರುವಾಯ, ಸೇನಾಧೀಶ್ವರ ಯೆಹೋವ ದೇವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:18
16 ತಿಳಿವುಗಳ ಹೋಲಿಕೆ  

ಬಲಿಹೋಮಗಳ ಅರ್ಪಣೆ ಮುಗಿದ ತರುವಾಯ ದಾವೀದನು ಸರ್ವೇಶ್ವರನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿದನು. ಅವರೆಲ್ಲರಿಗೂ ಪ್ರಸಾದವನ್ನು ಹಂಚಿದನು:


ಇಸ್ರಯೇಲ್ ಸರ್ವಸಮಾಜದವರನ್ನು ಆಶೀರ್ವದಿಸುತ್ತಾ ಗಟ್ಟಿಯಾಗಿ ಹೀಗೆಂದನು:


ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.”


ಯಾಜಕರು ಆಗಿದ್ದ ಲೇವಿಯರು ಆಮೇಲೆ ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಸ್ವರ ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆ ಪರಲೋಕದಲ್ಲಿರುವ ಆ ದೇವರ ಪರಿಶುದ್ಧ ನಿವಾಸಕ್ಕೆ ಮುಟ್ಟಿತು.


ಇದಾದ ಮೇಲೆ ಎದ್ದು ನಿಂತಿದ್ದ ಇಸ್ರಯೇಲ್ ಸಮಾಜದ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು.


ಇದಾದ ಮೇಲೆ, ಎದ್ದುನಿಂತಿದ್ದ ಇಸ್ರಯೇಲ್ ಸಮಾಜದ ಕಡೆಗೆ ಅರಸನು ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು.


ಅವರು ಮಾಡಿದ್ದ ಕೆಲಸವನ್ನು ಮೋಶೆ ಪರೀಕ್ಷಿಸಲಾಗಿ ಕರ್ತನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿ ಮುಗಿಸಿದರೆಂದು ತಿಳಿದುಕೊಂಡು ಅವರನ್ನು ಆಶೀರ್ವದಿಸಿದನು.


“ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಆಶೀರ್ವಾದ ಅಬ್ರಾಮನಿಗಿರಲಿ; ನಿನ್ನ ಶತ್ರುಗಳನ್ನು ನಿನ್ನ ಕೈವಶಮಾಡಿದ ಆ ಪರಾತ್ಪರ ದೇವರಿಗೆ ಸ್ತೋತ್ರವಾಗಲಿ!”


ಇದಲ್ಲದೆ ಅವರನ್ನು ಆಶೀರ್ವದಿಸಿ ಕಳಿಸಿದನು. ಅವರು ತಮ್ಮ ತಮ್ಮ ನಿವಾಸಗಳಿಗೆ ಹೋದರು.


ನೆರೆದುಬಂದು ಸಭೆ ಸೇರಿದ್ದ ಇಸ್ರಯೇಲರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಮಾಂಸವನ್ನು ಹಾಗು ದ್ರಾಕ್ಷಿ ಹಣ್ಣಿನಿಂದ ಮಾಡಿದ ಉಂಡೆಯನ್ನು ಕೊಡಿಸಿದನು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.


“ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನ ತಂದೆ ದಾವೀದನಿಗೆ ಬಾಯಿಂದ ನುಡಿದದ್ದನ್ನು ಈಗ ಕೈಯಿಂದ ನೆರವೇರಿಸಿದ್ದಾರೆ.


ಹಿಜ್ಕೀಯನೂ ಪದಾಧಿಕಾರಿಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಸರ್ವೇಶ್ವರನನ್ನು ಕೊಂಡಾಡಿ ಅವರ ಪ್ರಜೆಗಳಾದ ಇಸ್ರಯೇಲರನ್ನು ಹರಸಿದರು.


‘ಪ್ರಭು ನಿನ್ನನು ಆಶೀರ್ವದಿಸಲಿ’ ಎಂಬ ಮಾತನ್ನಾಗಲಿ I ‘ಪ್ರಭು ನಾಮದಲಿ ನಿನಗೆ ಶುಭ’ ಎಂದಾಗಲಿ I ಹಾದುಹೋಗುವ ಜನಜಂಗುಳಿ ಅವರಿಗೆ ಹೇಳದಿರಲಿ” II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು