2 ಸಮುಯೇಲ 6:8 - ಕನ್ನಡ ಸತ್ಯವೇದವು C.L. Bible (BSI)8 ಸರ್ವೇಶ್ವರ ಉಜ್ಜನನ್ನು ಶಿಕ್ಷಿಸಿದ್ದರಿಂದ ದಾವೀದನು ಸಿಟ್ಟುಗೊಂಡು ಆ ಸ್ಥಳಕ್ಕೆ ‘ಪೆರೆಚುಜ್ಜಾ’ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನು ಉಜ್ಜನನ್ನು ಹತ್ಯಮಾಡಿದ್ದರಿಂದ ದಾವೀದನು ಸಿಟ್ಟುಗೊಂಡು ಆ ಸ್ಥಳಕ್ಕೆ “ಪೆರೆಚ್ ಉಜ್ಜಾ” ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಅದೇ ಹೆಸರಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋವನು ಉಜ್ಜನನ್ನು ಮುರಿದುಬಿಟ್ಟದ್ದರಿಂದ ದಾವೀದನು ಉರಿಗೊಂಡು ಆ ಸ್ಥಳಕ್ಕೆ ಪೆರೆಚುಜ್ಜಾ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೆಹೋವನು ಉಜ್ಜನನ್ನು ಕೊಂದದ್ದರಿಂದ ದಾವೀದನು ತಳಮಳಗೊಂಡನು. ದಾವೀದನು ಆ ಸ್ಥಳವನ್ನು “ಪೆರೆಚುಜ್ಜಾ” ಎಂದು ಕರೆದನು. ಆ ಸ್ಥಳವನ್ನು ಇಂದಿಗೂ “ಪೆರೆಚುಜ್ಜಾ” ಎಂದೇ ಕರೆಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ಉಜ್ಜನನ್ನು ಶಿಕ್ಷಿಸಿದ್ದರಿಂದ, ದಾವೀದನು ಕೋಪಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರಿಟ್ಟನು, ಇಂದಿನವರೆಗೂ ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಕರೆಯಲಾಗುತ್ತದೆ. ಅಧ್ಯಾಯವನ್ನು ನೋಡಿ |