Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:21 - ಕನ್ನಡ ಸತ್ಯವೇದವು C.L. Bible (BSI)

21 “ಆದುದರಿಂದ ಪ್ರಭುಯೇಸುವಿನ ಪುನರುತ್ಥಾನಕ್ಕೆ ನಮ್ಮೊಡನೆ ಸಾಕ್ಷಿಯಾಗಿರಲು ಒಬ್ಬನನ್ನು ನಾವು ಆರಿಸಬೇಕಾಗಿದೆ. ಅಂಥವನು ಯೇಸುವಿನ ಸೇವಾಸಂಚಾರದಲ್ಲೆಲ್ಲಾ ನಮ್ಮೊಡನೆ ಇದ್ದವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21-22 ಆದುದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಪರಲೋಕವನ್ನೇರಿ ಹೋದ ದಿನದ ವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿಹೇಳುವವನಾಗಬೇಕು ಅಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21-22 ಆದದರಿಂದ ಕರ್ತನಾದ ಯೇಸು ನಮ್ಮಲ್ಲಿ ಬರುತ್ತಾ ಹೋಗುತ್ತಾ ಇದ್ದ ಕಾಲವೆಲ್ಲಾ, ಅಂದರೆ ಯೋಹಾನನು ದೀಕ್ಷಾಸ್ನಾನಮಾಡಿಸಿದ್ದು ಮೊದಲುಗೊಂಡು ಯೇಸು ನಮ್ಮ ಬಳಿಯಿಂದ ಮೇಲಣ ಲೋಕವನ್ನೇರಿದ ದಿನದವರೆಗೂ ನಮ್ಮ ಜೊತೆಯಲ್ಲಿದ್ದವರೊಳಗೆ ಒಬ್ಬನು ನಮ್ಮೊಂದಿಗೆ ಆತನ ಪುನರುತ್ಥಾನದ ವಿಷಯದಲ್ಲಿ ಸಾಕ್ಷಿ ಹೇಳುವವನಾಗಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21-22 “ಆದ್ದರಿಂದ ಬೇರೊಬ್ಬನು ನಮ್ಮೊಂದಿಗೆ ಸೇರಿ, ಯೇಸುವಿನ ಪುನರುತ್ಥಾನಕ್ಕೆ ಸಾಕ್ಷಿಯಾಗಿರಬೇಕು. ಪ್ರಭುವಾದ ಯೇಸು ನಮ್ಮಲ್ಲಿ ಹೋಗುತ್ತಾ ಬರುತ್ತಾ ಇದ್ದ ಕಾಲವೆಲ್ಲಾ ಅವನು ನಮ್ಮ ಗುಂಪಿನಲ್ಲಿದ್ದವರಲ್ಲಿ ಒಬ್ಬನಾಗಿರಬೇಕು. ಯೋಹಾನನು ದೀಕ್ಷಾಸ್ನಾನ ಕೊಡಲು ಆರಂಭ ಮಾಡಿದ ದಿನದ ಮೊದಲುಗೊಂಡು ಯೇಸುವು ನಮ್ಮ ಬಳಿಯಿಂದ ಪರಲೋಕಕ್ಕೆ ಎತ್ತಲ್ಪಟ್ಟ ದಿನದವರೆಗೂ ಅವನು ನಮ್ಮೊಂದಿಗಿದ್ದವನಾಗಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದ್ದರಿಂದ, ಕರ್ತ ಆಗಿರುವ ಯೇಸು ನಮ್ಮೊಂದಿಗೆ ಇದ್ದ ಕಾಲವೆಲ್ಲಾ ನಮ್ಮ ಜೊತೆಯಲ್ಲಿರುವ ಒಬ್ಬನನ್ನು ನಾವು ಆರಿಸಬೇಕಾಗಿದೆ. ಅಂಥವನು ಯೇಸುವಿನ ಎಲ್ಲಾ ಸೇವಾ ಸಂಚಾರದಲ್ಲಿಯೂ ನಮ್ಮೊಂದಿಗೆ ಇದ್ದವನಾಗಿರಬೇಕು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅಶೆ ರ್‍ಹಾತಾನಾ, ಧನಿ ಜೆಜು ಅಮ್ಚ್ಯಾ ಮದ್ದಿ ವಸ್ತಿ ಕರಿ ತ್ಯಾ ಎಳಾರ್ ಅಮ್ಚ್ಯಾ ವಾಂಗ್ಡಾ ಹೊತ್ತ್ಯಾ ಎಕ್ ಮಾನ್ಸಾಕ್ ಎಚುನ್ ಕಾಡ್ತಲೆ ಗರ್ಜೆಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:21
9 ತಿಳಿವುಗಳ ಹೋಲಿಕೆ  

ಮೊತ್ತಮೊದಲಿನಿಂದಲೂ ನನ್ನ ಸಂಗಡ ಇದ್ದ ನೀವು ಕೂಡ ನನ್ನನ್ನು ಕುರಿತು ಸಾಕ್ಷಿನೀಡುವವರಾಗಿದ್ದೀರಿ.


ಹಿಂದಿನ ದಿವಸಗಳಲ್ಲಿ, ಅಂದರೆ ಸೌಲನ ಆಳ್ವಿಕೆಯಲ್ಲಿ, ಇಸ್ರಯೇಲರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವರು ನೀವೇ. ನಿಮ್ಮನ್ನು ಕುರಿತು ಸರ್ವೇಶ್ವರಸ್ವಾಮಿ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗಿರುವೆ,’ ಎಂದು ವಾಗ್ದಾನಮಾಡಿದ್ದಾರೆ,” ಎಂದರು.


“ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು; ಸರ್ವೇಶ್ವರ ನನಗೆ, ‘ನೀನು ಈ ಜೋರ್ಡನ್ ನದಿಯನ್ನು ದಾಟಕೂಡದು’ ಎಂದು ಆಜ್ಞಾಪಿಸಿದ್ದಾರೆ.


ಆದುದರಿಂದ ಅವರ ಕೆಲಸಕಾರ್ಯಗಳನ್ನು ನಿರ್ವಹಿಸುವುದಕ್ಕೂ ಅವರನ್ನು ಮುನ್ನಡೆಸುವುದಕ್ಕೂ ಹಿಂದಕ್ಕೆ ಕರೆದುತರುವುದಕ್ಕೂ ಒಬ್ಬ ನಾಯಕನನ್ನು ನೇಮಿಸಿ,” ಎಂದು ಮನವಿಮಾಡಿಕೊಂಡನು.


ನನ್ನ ದೇವರಾದ ಸರ್ವೇಶ್ವರಾ, ನನ್ನ ತಂದೆಗೆ ಬದಲಾಗಿ ನಿಮ್ಮಿಂದ ಅರಸನಾಗಿ ನೇಮಕಗೊಂಡಿರುವ ನಿಮ್ಮ ದಾಸನಾದ ನಾನು ಇನ್ನೂ ಚಿಕ್ಕವನು.


ಪ್ರಾರಂಭದಿಂದ ಕಣ್ಣಾರೆ ಕಂಡು ಶುಭಸಂದೇಶವನ್ನು ಸಾರಿದವರಿಂದಲೇ ನಾವು ಕೇಳಿದ ಘಟನೆಗಳವು.


ಒಳಕ್ಕೆ ಪ್ರವೇಶಿಸಿ ನೋಡಿದಾಗ ಪ್ರಭು ಯೇಸುವಿನ ಪಾರ್ಥಿವ ಶರೀರ ಕಾಣಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು