ಅಪೊಸ್ತಲರ ಕೃತ್ಯಗಳು 1:4 - ಕನ್ನಡ ಸತ್ಯವೇದವು C.L. Bible (BSI)4 ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಜೆರುಸಲೇಮನ್ನು ಬಿಟ್ಟು ಹೋಗಬೇಡಿ; ನಾನು ನಿಮಗೆ ತಿಳಿಸಿದಂತೆ ನನ್ನ ಪಿತನು ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಯೆರೂಸಲೇಮನ್ನು ಬಿಟ್ಟುಹೋಗದೆ, ನನ್ನಿಂದ ಕೇಳಿದಂಥ ಮತ್ತು ತಂದೆಯು ಮಾಡಿದ ವಾಗ್ದಾನಗಳಿಗಾಗಿ ಇಲ್ಲೇ ಕಾದುಕೊಂಡಿರಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4-5 ಹೀಗಿರಲಾಗಿ ಆತನು ಅವರೊಂದಿಗೆ ಕೂಡಿದ್ದಾಗ್ಗೆ ಅವರಿಗೆ - ಯೋಹಾನನಂತೂ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಿದನು, ನಿಮಗಾದರೋ ಇನ್ನು ಸ್ವಲ್ಪ ದಿವಸಗಳೊಳಗಾಗಿ ಪವಿತ್ರಾತ್ಮದಲ್ಲಿ ಸ್ನಾನವಾಗುವದು. ಆದಕಾರಣ ನೀವು ಯೆರೂಸಲೇಮನ್ನು ಬಿಟ್ಟು ಹೋಗದೆ ತಂದೆ ಮಾಡಿದಂಥ ನೀವು ನನ್ನಿಂದ ಕೇಳಿದಂಥ ವಾಗ್ದಾನಕ್ಕೆ ಕಾದುಕೊಂಡಿರ್ರಿ ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಒಮ್ಮೆ, ಯೇಸು ಅವರೊಂದಿಗೆ ಊಟ ಮಾಡುತ್ತಿದ್ದಾಗ, ಜೆರುಸಲೇಮನ್ನು ಬಿಟ್ಟುಹೋಗಬಾರದೆಂದು ಅವರಿಗೆ ಹೇಳಿದನು. “ತಂದೆಯು ನಿಮಗೊಂದು ವಾಗ್ದಾನವನ್ನು ಮಾಡಿದ್ದಾನೆ. ನಾನು ಮೊದಲೇ ಅದರ ಬಗ್ಗೆ ನಿಮಗೆ ತಿಳಿಸಿದ್ದೇನೆ. ಈ ವಾಗ್ದಾನವನ್ನು ಸ್ವೀಕರಿಸಿಕೊಳ್ಳಲು ಜೆರುಸಲೇಮಿನಲ್ಲಿ ಕಾದುಕೊಂಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಒಮ್ಮೆ ಯೇಸು ಶಿಷ್ಯರೊಂದಿಗೆ ಊಟಮಾಡುತ್ತಿದ್ದಾಗ ಶಿಷ್ಯರಿಗೆ, “ನೀವು ಯೆರೂಸಲೇಮನ್ನು ಬಿಟ್ಟು ಹೋಗಬೇಡಿರಿ, ನಾನು ನಿಮಗೆ ತಿಳಿಸಿದಂತೆ ನನ್ನ ತಂದೆ ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಎಗ್ದಾ ತಸಿ ಎಕಾಕ್ಡೆ ತೊ ತೆಂಚ್ಯಾ ವಾಂಗ್ಡಾ ಜೆವಾನ್ ಕರುಕ್ ಲಾಗಲ್ಲೊ ತೆನಿ ತೆಂಕಾ ಅಶೆ ತಾಕಿತ್ ದಿಲ್ಯಾನ್ ಜೆರುಜಲೆಮ್ ಸೊಡುನ್ ಜಾವ್ನಕಾಶಿ , ಖರೆ ಮಾಜ್ಯಾ ಬಾಬಾನ್ ಗೊಸ್ಟ್ ದಿಲ್ಲ್ಯಾ ಭೊಮಾನಾಚಿ ವಾಟ್ ರಾಕಾ, ಹೆಚ್ಯಾ ವಿಶಯಾತ್ ಮಿಯಾ ಬೊಲ್ತಾನಾ ತುಮಿ ಆಯಿಕ್ಲ್ಯಾಶಿ. ಅಧ್ಯಾಯವನ್ನು ನೋಡಿ |