Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:12 - ಕನ್ನಡ ಸತ್ಯವೇದವು C.L. Bible (BSI)

12 ನಡೆದುದನ್ನು ಕಂಡ ರಾಜ್ಯಪಾಲನು ಪ್ರಭುವನ್ನು ವಿಶ್ವಾಸಿಸಿದನು; ಅವರನ್ನು ಕುರಿತ ಬೋಧನೆಯನ್ನು ಕೇಳಿ ವಿಸ್ಮಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇದನ್ನು ಕಂಡ ರಾಜ್ಯಪಾಲನು ಪ್ರಭುವನ್ನು ನಂಬಿಕೊಂಡನು. ಪ್ರಭುವಿನ ವಿಷಯವಾದ ಉಪದೇಶವನ್ನು ಕೇಳಿ ವಿಸ್ಮಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸಂಭವಿಸಿದ್ದೆಲ್ಲವನ್ನೂ ರಾಜ್ಯಪಾಲನು ಕಂಡು, ಕರ್ತ ಯೇಸುವಿನ ವಿಷಯವಾಗಿದ್ದ ಬೋಧನೆಯ ಬಗ್ಗೆ ಆಶ್ಚರ್ಯಪಟ್ಟು ವಿಶ್ವಾಸವನ್ನಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹೆ ಬಗಲ್ಯಾ ರಾಜ್ ಪಾಲಾನ್ ಧನಿಯಾಚೆರ್ ವಿಶ್ವಾಸ್ ಕರ್‍ಲ್ಯಾನ್, ಅನಿ ತೊ ಧನಿಯಾಚ್ಯಾ ವಿಶಯಾಚೆ ಶಿಕಾಪ್ ಆಯ್ಕುನ್ ವಿಸ್ಮಿತ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:12
20 ತಿಳಿವುಗಳ ಹೋಲಿಕೆ  

ತಾನೊಬ್ಬ ಪ್ರವಾದಿಯೆಂದು ನಟಿಸುತ್ತಿದ್ದ ಯೆಹೂದ್ಯ ಅವನು; ಮಾತ್ರವಲ್ಲ, ಅಲ್ಲಿಯ ರಾಜ್ಯಪಾಲನಾಗಿದ್ದ ಸೆರ್ಗ್ಯಪೌಲನ ಪರಿವಾರಕ್ಕೆ ಸೇರಿದ್ದನು. ಈ ರಾಜ್ಯಪಾಲನೊಬ್ಬ ಜ್ಞಾನಿ. ಇವನು ದೇವರವಾಕ್ಯವನ್ನು ಕೇಳಲಪೇಕ್ಷಿಸಿ ಬಾರ್ನಬ ಮತ್ತು ಸೌಲರನ್ನು ಆಹ್ವಾನಿಸಿದನು.


ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು. “ಇವನು ಜೋಸೆಫನ ಮಗನಲ್ಲವೆ?” ಎಂದು ಮಾತನಾಡಿಕೊಂಡರು.


ಆ ದ್ವೀಪದ ಮುಖ್ಯಸ್ಥನಾದ ಪೊಪ್ಲಿಯನ ಹೊಲಗದ್ದೆಗಳು ನಾವಿದ್ದ ಸ್ಥಳದ ಪಕ್ಕದಲ್ಲೇ ಇದ್ದವು. ಅವನು ನಮ್ಮನ್ನು ಸ್ವಾಗತಿಸಿ ಮೂರು ದಿನಗಳವರೆಗೆ ಆದರದಿಂದ ಸತ್ಕರಿಸಿದನು.


ಇವರು ಸುಮಾರು ಹನ್ನೆರಡು ಮಂದಿ ಇದ್ದಿರಬಹುದು.


ಇತ್ತ ಪೌಲ ಮತ್ತು ಬಾರ್ನಬ ಅಂತಿಯೋಕ್ಯದಲ್ಲೇ ತಂಗಿದ್ದು ಅನೇಕರೊಡಗೂಡಿ ಪ್ರಭುವಿನ ವಾಕ್ಯವನ್ನು ಬೋಧಿಸುತ್ತಾ ಶುಭಸಂದೇಶವನ್ನು ಸಾರುತ್ತಾ ಇದ್ದರು.


ಪ್ರಭುವಿನ ವಾಕ್ಯ ಆ ಪ್ರದೇಶದಲ್ಲೆಲ್ಲಾ ಹಬ್ಬಿ ಹರಡಿತು.


ಆದರೆ ಸ್ತೇಫನನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮಶಕ್ತಿಯನ್ನೂ ಎದುರಿಸಲು ಅವರಿಂದಾಗಲಿಲ್ಲ.


ಅವರು, “ಆತನು ಮಾತನಾಡುವಂತೆ ಯಾರೂ ಎಂದೂ ಮಾತನಾಡಿದ್ದಿಲ್ಲ,” ಎಂದು ಉತ್ತರಿಸಿದರು.


ಎಲ್ಲರೂ ಭಯಭ್ರಾಂತರಾದರು. “ಮಹಾಪ್ರವಾದಿಯೊಬ್ಬನು ನಮ್ಮಲ್ಲೇ ಉದಯಿಸಿದ್ದಾನೆ; ದೇವರು ತಮ್ಮ ಜನರನ್ನು ರಕ್ಷಿಸಲು ಬಂದಿದ್ದಾರೆ,” ಎಂದು ದೇವರನ್ನು ಕೊಂಡಾಡಿದರು.


ಶತಾಧಿಪತಿ ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದುದೆಲ್ಲವನ್ನೂ ಕಂಡು ಭಯಭ್ರಾಂತರಾದರು. “ಸತ್ಯವಾಗಿಯೂ ಈತ ದೇವರ ಪುತ್ರನೇ ಸರಿ,” ಎಂದರು.


ಪ್ರೇಷಿತರು ದೇವರ ವಾಕ್ಯವನ್ನು ಸಾಕ್ಷ್ಯಪೂರಿತವಾಗಿ ಬೋಧಿಸಿದ ಮೇಲೆ ಜೆರುಸಲೇಮಿಗೆ ಮರಳಿದರು. ದಾರಿಯಲ್ಲಿ ಅವರು ಸಮಾರಿಯದ ಅನೇಕ ಹಳ್ಳಿಗಳಲ್ಲೂ ಶುಭಸಂದೇಶವನ್ನು ಸಾರಿದರು.


ಆದರೆ ಆ ಮಂತ್ರವಾದಿ (ಗ್ರೀಕ್ ಭಾಷೆಯಲ್ಲಿ ಅವನನ್ನು ‘ಎಲಿಮ’ ಎಂದು ಕರೆಯುತ್ತಿದ್ದರು) ಅವರನ್ನು ವಿರೋಧಿಸಿದನು. ರಾಜ್ಯಪಾಲನು ವಿಶ್ವಾಸಿಯಾಗದಂತೆ ತಡೆಯಲು ಯತ್ನಿಸಿದನು.


ಇದನ್ನು ಕೇಳಿದ ಅನ್ಯಧರ್ಮೀಯರು ಸಂತೋಷಪಟ್ಟು ದೇವರ ಸಂದೇಶಕ್ಕಾಗಿ ಸ್ತುತಿಸಿದರು. ಅಮರಜೀವಕ್ಕೆ ಆಯ್ಕೆಯಾದವರೆಲ್ಲರೂ ವಿಶ್ವಾಸಿಗಳಾದರು.


ಕೆಲವು ಕಾಲದ ನಂತರ ಪೌಲನು, “ನಾವು ಪ್ರಭುವಿನ ವಾಕ್ಯವನ್ನು ಈಗಾಗಲೇ ಬೋಧಿಸಿದ ಪ್ರತಿಯೊಂದು ಪಟ್ಟಣಗಳಿಗೆ ಪುನಃ ಹೋಗೋಣ. ಅಲ್ಲಿ ನಮ್ಮ ಸಹೋದರರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿ ಬರೋಣ ಬಾ,” ಎಂದು ಬಾರ್ನಬನನ್ನು ಕರೆದನು.


ಗಲ್ಲಿಯೋ ಎಂಬವನು ಅಖಾಯದಲ್ಲಿ ರಾಜ್ಯಪಾಲನಾಗಿದ್ದಾಗ, ಯೆಹೂದ್ಯರು ಪೌಲನ ವಿರುದ್ಧ ಒಟ್ಟುಗೂಡಿ ಅವನನ್ನು ಬಂಧಿಸಿ ನ್ಯಾಯಸ್ಥಾನಕ್ಕೆ ಕೊಂಡೊಯ್ದರು.


ಹೀಗೆ ಎರಡು ವರ್ಷಗಳು ಕಳೆದವು. ಇದರ ಪರಿಣಾಮವಾಗಿ ಏಷ್ಯಾದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಪ್ರಭುವಿನ ವಾಕ್ಯವನ್ನು ಕೇಳಲು ಅನುಕೂಲವಾಯಿತು.


ಪ್ರಭುವಿನ ವಾಕ್ಯ ಹೀಗೆ ಹಬ್ಬಿಹರಡಿ ಪ್ರಬಲವಾಯಿತು.


ದೆಮೆತ್ರಿಯನಿಗೇ ಆಗಲಿ, ಅವನ ಜೊತೆ ಕೆಲಸಗಾರರಿಗೇ ಆಗಲಿ, ಯಾರ ಮೇಲಾದರೂ ಏನಾದರೂ ಆಪಾದನೆ ಇದ್ದರೆ, ಅದಕ್ಕೆ ನ್ಯಾಯಾಲಯಗಳು ತೆರೆದಿವೆ; ರಾಜ್ಯಪಾಲರಿದ್ದಾರೆ; ಅವರು ಅಲ್ಲಿಗೆ ಹೋಗಿ ದೂರು ಕೊಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು