ಅಪೊಸ್ತಲರ ಕೃತ್ಯಗಳು 13:23 - ಕನ್ನಡ ಸತ್ಯವೇದವು C.L. Bible (BSI)23 ಈ ದಾವೀದನ ಸಂತತಿಯಿಂದಲೇ ದೇವರು ತಮ್ಮ ವಾಗ್ದಾನದ ಪ್ರಕಾರ ಇಸ್ರಯೇಲ್ ಜನರಿಗೆ ಒಬ್ಬ ಉದ್ಧಾರಕನನ್ನು ಕಳುಹಿಸಿದರು. ಇವರೇ ಯೇಸುಸ್ವಾಮಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 “ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ದೇವರು ತನ್ನ ವಾಗ್ದಾನಕ್ಕನುಸಾರವಾಗಿ ದಾವೀದನ ಸಂತಾನದವರಲ್ಲಿ ಒಬ್ಬನನ್ನು ಇಸ್ರೇಲರ ರಕ್ಷಕನನ್ನಾಗಿ ಕಳುಹಿಸಿ ಕೊಟ್ಟಿದ್ದಾನೆ. ಆತನೇ ಯೇಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ಈ ದಾವೀದನ ಸಂತತಿಯಲ್ಲಿಯೇ ದೇವರು ಇಸ್ರಾಯೇಲಿಗೆ ತನ್ನ ವಾಗ್ದಾನದಂತೆ ರಕ್ಷಕ ಯೇಸುವನ್ನು ತಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 “ದೆವಾನ್ ದಾವಿದಾಚ್ಯಾ ಘರಾನಾಕ್ನಾ ಎಕ್ಲ್ಯಾಕ್ ಇಸ್ರಾಯೆಲಾಚ್ಯಾ ಲೊಕಾಂಚೊ ರಾಕ್ವನ್ ಕಾರಿ ಹೊವ್ನ್ ಅಪ್ಲ್ಯಾ ಗೊಸ್ಟಿ ಸಾರ್ಕೆಚ್ ಧಾಡುನ್ ದಿಲಾ ತೊಚ್ ಜೆಜು”. ಅಧ್ಯಾಯವನ್ನು ನೋಡಿ |